ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹರಪನಹಳ್ಳಿ: ಶೀಘ್ರ ಸ್ಥಳೀಯ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಶಮನ
ಮಾ. 16ರಂದು ಶನಿವಾರ ಬೆಳಗ್ಗೆ 10.30ಕ್ಕೆ ನೂತನ ಮಂಡಲ ಅಧ್ಯಕ್ಷ ಕೆ. ಲಕ್ಷ್ಮಣ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಭಾರತೀಯ ಜನತಾ ಪಕ್ಷದ ವಿಜಯನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜೀವರೆಡ್ಡಿ ತಿಳಿಸಿದ್ದಾರೆ.
ದೇವಸ್ಥಾನ ಅಭಿವೃದ್ಧಿಗೆ ಅರ್ಜಿ ಬಂದರೂ ಸರ್ಕಾರದಿಂದ ಅನುದಾನವಿಲ್ಲ: ಶಾಸಕ ಕೃಷ್ಣನಾಯ್ಕ
ಹೂವಿನಹಡಗಲಿ ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಕೃಷ್ಣನಾಯ್ಕ ಭೇಟಿ ನೀಡಿ ದರ್ಶನ ಪಡೆದ ಬಳಿಕ, ದೇವಸ್ಥಾನ ಸಮಿತಿಯವರು ನೀಡಿದ ಬೇಡಿಕೆಗಳನ್ನು ಆಲಿಸಿದರು.
ಚಿಲುಗೋಡು ಏತ ನೀರಾವರಿ ಜಾರಿಗಾಗಿ ಪಾದಯಾತ್ರೆ
ಚಿಲುಗೋಡು ಗ್ರಾಮದ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಹಿಂದೇಟು ಹಾಕಿದರೆ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಎಂದು ಎಚ್ಚರಿಸಿದರು.
ಸುಳ್ಳು ಗ್ಯಾರಂಟಿಯಿಂದ ಚುನಾವಣೆಯಲ್ಲಿ ಸೋಲು: ಮಾಜಿ ಸಚಿವ ಶ್ರೀರಾಮುಲು
ಇಡೀ ದೇಶದಲ್ಲಿ ಈಗ ಪ್ರಧಾನಿ ನರೇಂದ್ರ ಮೋದಿ ಅವರ ಪರ ಅಲೆ ಎದ್ದಿದೆ. ಸುಳ್ಳು ಗ್ಯಾರಂಟಿಗಳ ಭರವಸೆ ನೀಡಿ ಗೆದ್ದು ಬಂದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಸಂಸದ ಜಿಗಜಿಣಗಿಗೆ ಟಿಕೆಟ್ ನೀಡುವ ವಿಶ್ವಾಸ
ಈ ಬಾರಿಯೂ ಬಿಜೆಪಿ ಹೈಕಮಾಂಡ್ ಸಂಸದ ರಮೇಶ ಜಿಗಜಿಣಗಿಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಜಿಪಂ ಮಾಜಿ ಸದಸ್ಯ ಅಣ್ಣಪ್ಪ ಸಾಹುಕಾರ ಖೈನೂರ ವಿಶ್ವಾಸ ವ್ಯಕ್ತಪಡಿಸಿದರು.
ಹಂಪಿಯಲ್ಲಿ ಸೂರ್ಯೋದಯ, ಸೂರ್ಯಾಸ್ತಮಾನ ವೀಕ್ಷಣೆಗೆ ಹೆಚ್ಚಿದ ಕ್ರೇಜ್
ವಿಶ್ವ ಪರಂಪರೆ ತಾಣ ಹಂಪಿ ಸ್ಮಾರಕಗಳ ವೀಕ್ಷಣೆಗೆ ಆಗಮಿಸುವ ದೇಶ-ವಿದೇಶಿ ಪ್ರವಾಸಿಗರು ಸೂರ್ಯೋದಯ, ಸೂರ್ಯಾಸ್ತಮಾನ ವೀಕ್ಷಣೆಗೂ ಆಸಕ್ತಿ ವಹಿಸುತ್ತಿದ್ದಾರೆ.
ಮರಿಯಮ್ಮನಹಳ್ಳಿಯ ಬಹುದಿನದ ಕನಸು ನನಸು: ಶಾಸಕ ನೇಮಿರಾಜ ನಾಯ್ಕ್
ಅಮೃತ್ 2 ಯೋಜನೆಯ ಕಾಮಗಾರಿ ಯಾವುದೇ ಕಾರಣಕ್ಕೂ ವಿಳಂಬವಾಗದೇ ಗುತ್ತಿಗೆದಾರರಿಗೆ ನೀಡಿದ ಅವಧಿಯಲ್ಲಿಯೇ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಮುಗಿಸಲಿದ್ದಾರೆ.
ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವೆ: ಡಾ.ಶಾಸಕ ಶ್ರೀನಿವಾಸ
ಕ್ಷೇತ್ರದ ಪ್ರತಿಯೊಬ್ಬರ ಆರೋಗ್ಯದ ಕಾಳಜಿ ಹೊಂದಿದ್ದು, ಸುಸಜ್ಜಿತ ಹಾಗೂ ಸಕಲ ಸೌಕರ್ಯಗಳ ಆಸ್ಪತ್ರೆಗಳು, ಉಪಕೇಂದ್ರಗಳನ್ನಾಗಿ ಮಾಡಲಾಗುವುದು.
ಹರಪನಹಳ್ಳಿ ಅಭಿವೃದ್ಧಿಗೆ ₹120 ಕೋಟಿ ಮಂಜೂರು: ಶಾಸಕಿ ಲತಾ ಮಲ್ಲಿಕಾರ್ಜುನ
ಹರಪನಹಳ್ಳಿ ಪಟ್ಟಣಕ್ಕೆ ತುಂಗಭದ್ರಾ ನದಿಯಿಂದ ಕುಡಿಯುವ ನೀರು ಪೂರೈಸುವ ಎರಡನೇ ಹಂತದ ಯೋಜನೆಗೆ ಅಮೃತಧಾರೆ ಸ್ಕೀಂನಲ್ಲಿ ₹37 ಕೋಟಿ ಅನುಮೋದನೆ ದೊರೆತಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಯ ಅನುಷ್ಠಾನಕ್ಕೆ ಸೂಚನೆ
ಜಿಲ್ಲಾ ಮಟ್ಟದ ಸಮಿತಿಯು ಸಕ್ರಿಯವಾಗಿರಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು.
< previous
1
...
186
187
188
189
190
191
192
193
194
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ