ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿವ ನೀರು, ಮೇವಿಗೆ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ದಿವಾಕರ್
2ಲಕ್ಷ ಮೆಟ್ರಿಕ್ ಟನ್ ಮೇವು: ಜಿಲ್ಲೆಯಲ್ಲಿ 2,92,330 ಮೆಟ್ರಿಕ್ ಟನ್ ಮೇವು ಲಭ್ಯವಿದೆ. ಇದನ್ನು 18 ವಾರಗಳವರೆಗೆ ಉಪಯೋಗಿಸಬಹುದು.
ಪುರಸಭೆಯಲ್ಲಿ ಅಧಿಕಾರಿಗಳ ದರ್ಬಾರ್: ಶಾಸಕ ಕೃಷ್ಣ ನಾಯ್ಕ
ಪುರಸಭೆ ಮುಖ್ಯಾಧಿಕಾರಿ ಪಟ್ಟಣಕ್ಕೆ ದೊರೆ ಅಲ್ಲ. ಜನರ ಕೆಲಸ ಮಾಡುವುದನ್ನು ಕಲಿಯಿರಿ, ಯಾವುದೇ ಸದಸ್ಯರ ಕುಟುಂಬದವರ ಹಸ್ತಕ್ಷೇಪ ಸಹಿಸಲ್ಲ. ಸದಸ್ಯರ ಮಾತು ಮಾತ್ರ ಕೇಳಬೇಕೆಂದು ಶಾಸಕ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಮಾದಕ ವಸ್ತು ವ್ಯಸನದಿಂದ ಹೊರಬರಲಿ: ಎಸ್ಪಿ ಶ್ರೀಹರಿಬಾಬು
ಮಾದಕ ವಸ್ತುಗಳು ವ್ಯಕ್ತಿಯ ಜೀವನವನ್ನು ನಾಶ ಮಾಡುವ ಪದಾರ್ಥವಾಗಿದ್ದು, ಇದು ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಅಂಧ, ಅನಾಥ ಮಕ್ಕಳಿಗೆ ಪುಟ್ಟರಾಜರು ದಾರಿದೀಪ: ಪೂಜಾರಿ ದುರ್ಗೇಶ್
ಪುಟ್ಟರಾಜರು ಜನಿಸಿದ ಆರು ತಿಂಗಳಲ್ಲಿ ದೃಷ್ಟಿಹೀನರಾದರು. ಸಂಸ್ಕೃತ, ಹಿಂದಿ, ಕನ್ನಡ ಭಾಷೆಗಳಲ್ಲಿ ಪ್ರಭುತ್ವ ಸಾಧಿಸಿ ಅನೇಕ ಗ್ರಂಥಗಳನ್ನು ರಚಿಸಿದ್ದಾರೆ.
ಸುಸ್ಥಿರ ಅಭಿವೃದ್ಧಿಗೆ ತಂತ್ರಜ್ಞಾನವೇ ಪರಿಹಾರ: ಡಾ. ಶಂಕರಾನಂದ
2020ರಿಂದ ಪ್ರತಿವರ್ಷ ಮಾ. 4ರಂದು ವಿಶ್ವಾದ್ಯಂತ ಯುನೆಸ್ಕೋ ಅಂತಾರಾಷ್ಟ್ರೀಯ ಎಂಜಿನಿಯರಿಂಗ್ ದಿನವಾಗಿ ಆಚರಿಸಲಾಗುತ್ತದೆ.
ವಿರೂಪಾಕ್ಷ ದೇವರ ಪುರ ಎಂದು ಉಲ್ಲೇಖವುಳ್ಳ ವಿಜಯನಗರ ಕಾಲದ ಅಪ್ರಕಟಿತ ಶಾಸನ ಪತ್ತೆ
ವಿಜಯನಗರ ತಿರುಗಾಟ ತಂಡವು ಶೋಧನ ಕಾರ್ಯಕ್ಕೆ ಹೋದಾಗ ''ವಿರೂಪಾಕ್ಷ ದೇವರ ಪುರ'' ಎಂಬ ಹೆಸರಲ್ಲಿ ''ಪುರ''ವೊಂದು ಎಂಬುದಕ್ಕೆ ಸಾಕ್ಷೀಕರಿಸುವ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತಯಾರಾಗಿ: ಡಾ. ಶ್ರೀನಿವಾಸ್
ಕೂಡ್ಲಿಗಿಯಲ್ಲಿ ಮಾಜಿ ಶಾಸಕ ದಿ. ಎನ್.ಟಿ. ಬೊಮ್ಮಣ್ಣ ಸ್ಮರಣಾರ್ಥ ಆರಂಭಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕೋಚಿಂಗ್ ಸೆಂಟರ್ಗೆ ಚಾಲನೆ ನೀಡಲಾಯಿತು.
ಶೋಷಣೆ ವಿರುದ್ಧ ಮಹಿಳೆಯರು ಹೋರಾಟಕ್ಕೆ ಸಿದ್ಧರಾಗಲಿ: ಎಂ.ಪಿ. ವೀಣಾ ಮಹಾಂತೇಶ
ಮಹಿಳೆಯರಿಗೆ ಮತದಾನ ಹಾಗೂ ಸಮಾನ ಅವಕಾಶ ಕಲ್ಪಿಸಲು ಡಾ. ಬಿ.ಆರ್. ಅಂಬೇಡ್ಕರ್ ಸಾಕಷ್ಟು ಶ್ರಮಿಸಿದ್ದಾರೆ.
ಹರ ಹರ ಮಹಾದೇವ..
ರಥೋತ್ಸವವು ತೇರು ಬೀದಿಯಿಂದ ಲಕ್ಷಾಂತರ ಭಕ್ತರ ಹರ್ಷೋದ್ಗಾರದ ಮಧ್ಯೆ ಆರಂಭವಾಗಿ ಬನ್ನಿಮರದಡಿ ಇರುವ ಪಾದಗಟ್ಟೆಯವರೆಗೂ ಎಳೆಯಲಾಯಿತು. ಬಳಿಕ ಸ್ವಸ್ಥಾನಕ್ಕೆ ಬಂದುನಿಂತಿತು.
ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.
< previous
1
...
187
188
189
190
191
192
193
194
195
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ