ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯನಗರ ಜಿಲ್ಲೆಯಲ್ಲಿ ರಣ ಬಿಸಿಲಿನಲ್ಲೂ ಮತದಾನ ಉತ್ಸಾಹ
ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರು, ಯುವ ಮತದಾರರು, ರೈತರು, ಉದ್ಯೋಗಿಗಳು ಖುಷಿಯಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿದರು.
ಮತದಾನ ಹೆಚ್ಚಳಕ್ಕೆ ಪಿಂಕ್ ಮತಗಟ್ಟೆಯಲ್ಲಿ ಸಸಿಗಳ ವಿತರಣೆ
ಹೂವಿನಹಡಗಲಿ ತಾಲೂಕಿನ ಪಟ್ಟಣ ಸೇರಿದಂತೆ ಹಿರೇಹಡಗಲಿ, ಹೊಳಲು ಮತ್ತು ಇಟ್ಟಿಗಿ ಗ್ರಾಮಗಳಲ್ಲಿ ತೆರೆಯಲಾಗಿದ್ದ ಪಿಂಕ್ ಮತಗಟ್ಟೆ ಸೇರಿ ಮೊದಲು ಮತದಾನ ಮಾಡಲು ಬರುವ ಮತದಾರರಿಗೆ ಸಸಿಗಳನ್ನು ವಿತರಣೆ ಮಾಡಲಾಯಿತು.
ಲೋಕಸಭಾ ಚುನಾವಣೆ: ಮತಕೇಂದ್ರಕ್ಕೆ ಬಂದು ಹಕ್ಕು ಚಲಾಯಿಸಿದ 83ರ ವೃದ್ಧ
83ರ ವಯೋವೃದ್ಧ ವೀರಯ್ಯ ಕೊಟ್ಟೂರು ಮತದಾನ ಕೇಂದ್ರಕ್ಕೆ ಆಗಮಿಸಿ ಮತಚಲಾಯಿಸಿ ಮಾದರಿ ಎನಿಸಿದರು.
ಮತಯಂತ್ರಗಳೊಂದಿಗೆ ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಚುನಾವಣಾ ಸಿಬ್ಬಂದಿ
ಜಿಲ್ಲೆಯಲ್ಲಿ ಮತದಾನಕ್ಕೆ ಅಗತ್ಯ ಕ್ರಮ ವಹಿಸಿದ್ದು, ಒಟ್ಟು 5,872 ಸಿಬ್ಬಂದಿ, ಅಧಿಕಾರಿಗಳನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಲೋಕಸಭಾ ಚುನಾವಣೆಗೆ ನಾವ್ ರೆಡಿ
ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಬೆಳಿಗ್ಗೆಯಿಂದಲೇ ಹಾಜರಿದ್ದು, ಮಸ್ಟರಿಂಗ್ ಕಾರ್ಯ ಪೂರ್ಣಗೊಳ್ಳುವವರೆಗೂ ಮೇಲುಸ್ತುವಾರಿ ವಹಿಸಿದ್ದರು.
ಸಿಂಗಟಾಲೂರು ಬ್ಯಾರೇಜ್ ನೀರು ಡೆಡ್ ಸ್ಟೋರೇಜ್
ಹರವಿ, ಕುರುವತ್ತಿ, ಮೈಲಾರ, ಬನ್ನಿಮಟ್ಟಿ, ನಂದಿಗಾವಿ, ಬ್ಯಾಲಹುಣ್ಸಿ ಸೇರಿದಂತೆ ಇತರೆ ಗ್ರಾಮಗಳು ಸಿಂಗಟಾಲೂರು ಬ್ಯಾರೇಜಿನ ಹಿನ್ನೀರು ಇರುವ ಗ್ರಾಮಗಳಾಗಿವೆ.
ಚುನಾವಣೆಗೆ ಅಧಿಕಾರಿಗಳ ಮಧ್ಯೆ ಸಮನ್ವಯ ಇರಲಿ
ಮತದಾರರು ಹಾಗೂ ಮತಗಟ್ಟೆ ಸಿಬ್ಬಂದಿಗೆ ಏನಾದರೂ ಆರೋಗ್ಯದಲ್ಲಿ ತೊಂದರೆಯಾದರೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಕಿಟ್ಗಳನ್ನು ನೀಡಬೇಕು
ಹೂವಿನಹಡಗಲಿಯಲ್ಲಿ ಮತದಾನಕ್ಕೆ ಕ್ಷಣಗಣನೆ
ಕ್ಷೇತ್ರದಲ್ಲಿ 1,96,853 ಮತದಾರರಿದ್ದು, ಈ ಬಾರಿ 5372 ಹೊಸ ಯುವ ಮತದಾರರಿದ್ದಾರೆ. 109 ಮತಗಟ್ಟೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಮತದಾನ ಮುಗಿಯುವವರೆಗೂ ನೇರ ಪ್ರಸಾರ ಇರಲಿದೆ.
ವಿಜಯನಗರ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ದಿವಾಕರ್
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೇ 7ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ
ಅಲೆಮಾರಿ ಸಮುದಾಯ ಕಾಂಗ್ರೆಸ್ ಬೆಂಬಲಿಸಲಿ: ಸಣ್ಣಮಾರೆಪ್ಪ
ಸಮಾಜದಲ್ಲಿ ಭಾಷೆ, ಬಟ್ಟೆ, ಊಟೋಪಚಾರದ ವಿಷಯದಲ್ಲೂ ಬಿಜೆಪಿ ಕೋಮುಭಾವನೆ ಬಿತ್ತುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಮಾಯವಾಗುತ್ತಿದೆ.
< previous
1
...
190
191
192
193
194
195
196
197
198
...
271
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!