ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂದಿನ ಪೀಳಿಗೆಗೆ ಸಂಸ್ಕಾರ, ಸಂಸ್ಕೃತಿ ಅರಿವು ಮೂಡಿಸೋಣ: ಎಚ್.ಆರ್. ಗವಿಯಪ್ಪ
ಹೊಸಪೇಟೆ ನಗರದ 34ನೇ ವಾರ್ಡ್ನ ಗ್ರಾಮದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಏ. 2 ಮತ್ತು 3ರಂದು ಆಯೋಜಿಸಲಾಗಿದೆ. ಮಾ. 26ರಿಂದ ಏಪ್ರಿಲ್ 1ರ ವರೆಗೆ ದೇವಸ್ಥಾನದಲ್ಲಿ ವಿವಿಧ ಬಗೆಯ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ.
ಹೊಸಪೇಟೆಯ ಕಮಲಾಪುರದ ಆಸ್ಪತ್ರೆಯಲ್ಲಿ ರಾಜ್ಯಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ. 3ರಂದು ಬೆಳಗ್ಗೆ 9 ಗಂಟೆಗೆ ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಾಂಕೇತಿಕವಾಗಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದಾರೆ.
ಬಿರುಬಿಸಿಲಿಗೆ ಬಳಲಿದ ಜನರಿಗೂ ಸಿಗದ ಜೀವಜಲ!
ಕೂಡ್ಲಿಗಿ ತಾಲೂಕಿನ 17 ಹಳ್ಳಿಗಳಲ್ಲಿ ರೈತರ ಪಂಪ್ಸೆಟ್ಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ಜಿಪಂ ಸಿಇಒ ಸದಾಶಿವ ಪ್ರಭು
ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸುಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ಇದೆ.
ಅಕ್ಷರಕ್ಕೂ ಮುನ್ನ ಸಂಸ್ಕೃತಿ ಬದುಕಿತ್ತು: ಡಾ. ಎಂ.ಎಸ್. ಮೂರ್ತಿ
ಬದುಕಿನಲ್ಲಿ ಯಾವುದು ಕೂಡ ಹೆಚ್ಚಾಗಬಾರದು. ಅಕ್ಷರವು ಸಮಾಜದ ನೆಮ್ಮದಿ ಹಾಗೂ ಶಾಂತಿಯನ್ನು ಕದಡುತ್ತಿದೆ.
ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹ
ಆಳುತ್ತಿರುವ ಸರ್ಕಾರಗಳು ದುಡಿಯುವ ಕೈಗಳಿಗೆ ಉದ್ಯೋಗವನ್ನು ನೀಡದೇ ಹೊಟ್ಟೆ ತುಂಬಾ ಅನ್ನ ಸಿಗದಂತೆ ಮಾಡಿ, ಹಸಿವಿನಿಂದ ನರಳುತ್ತಾ, ಮಲಗಲು ಕೂಡ ಸ್ವಂತ ಮನೆ ಇಲ್ಲದ ಸ್ಥಿತಿಗೆ ಜನರನ್ನು ಸರ್ಕಾರಗಳು ದೂಡಿದೆ.
ಕೃಷಿಕರು, ಸೈನಿಕರು, ಕಾರ್ಮಿಕರನ್ನು ಗೌರವಿಸಿ: ಶ್ರೀಗಳು
ಶ್ರಮಿಕರ ಫಲವಾಗಿ ದೇಶದ ಆರ್ಥಿಕತೆ ನಿರ್ಧರಿಸುತ್ತದೆ. ರೈತ ಮತ್ತು ಸೈನಿಕರು ಹಾಗೂ ಕಾರ್ಮಿಕರು ದೇಶದ ನಿಜವಾದ ಆಶ್ರಯದಾತರು.
ಮಹನೀಯರ ಆದರ್ಶ ಮೈಗೂಡಿಸಿಕೊಳ್ಳೋಣ: ಬಿ.ಟಿ. ಲಲಿತಾ ನಾಯ್ಕ
ವಿಶ್ವಗುರು ಬಸವಣ್ಣನವರು ಪ್ರಸಾದದ ಮಹತ್ವ ಸಾರಿದ್ದಾರೆ. ಕಾಯಕದ ಮಹತ್ವ ತಿಳಿಸಿದ್ದಾರೆ. ಹಾಗೆಯೇ ಸೇವಾಲಾಲ್ ಅವರು ಕೂಡ ಕಾಯಕದಿಂದ ಬದುಕು ಕಟ್ಟಿಕೊಳ್ಳುವುದನ್ನು ತಿಳಿಯಪಡಿಸಿದ್ದಾರೆ.
ಹರಪನಹಳ್ಳಿ ಪಿಜಿ ಸೆಂಟರ್ಗೆ 100 ಎಕರೆ ಭೂಮಿ ಕೊಡಿಸಲು ಯತ್ನ: ಶಾಸಕಿ ಎಂ.ಪಿ. ಲತಾ
ಹರಪನಹಳ್ಳಿ ಶೈಕ್ಷಣಿಕ ಹಬ್ ಆಗಿದ್ದು, ಇಲ್ಲಿಯ ಸಾಕಷ್ಟು ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್ಗಳ ಅಧ್ಯಯನ ಮಾಡಲು ದೂರದ ನಗರಗಳಿಗೆ ಹೋಗುತ್ತಿರುವುದನ್ನು ಮನಗಂಡು ಇಲ್ಲಿ ಪಿಜಿ ಸೆಂಟರ್ ತೆರೆಯಲಾಗಿದೆ.
ಬೇಸಿಗೆ ಮುನ್ನವೆ ನೀರಿಗೆ ಹಾಹಾಕಾರ
ಹಗರಿಬೊಮ್ಮನಹಳ್ಳಿ ತಾಲೂಕಿನ ೩೨ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿದೆ. ಇಲಾಖೆ ಸಮಸ್ಯೆ ಪರಿಹರಿಸಲು ಹರಸಾಹಸ ಪಡುತ್ತಿದೆ.
< previous
1
...
191
192
193
194
195
196
197
198
199
...
236
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್