ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನ ಮಾಡಿದ ಮಹಿಳೆಯರಿಗೆ ಕನ್ನಡತಿ ನ್ಯಾಚುರಲ್ ಬ್ಯೂಟಿ ಪಾರ್ಲರ್ನಿಂದ ಉಚಿತ ಐ ಬ್ರೊ ಭಾಗ್ಯ
ಮತದಾನ ಪ್ರಮಾಣ ಹೆಚ್ಚಾಗಲಿ, ಅದರಲ್ಲೂ ಹೆಚ್ಚು ಹೆಚ್ಚು ಮಹಿಳೆಯರು ಮತದಾನದಲ್ಲಿ ಪಾಲ್ಗೊಳ್ಳಲಿ ಎನ್ನುವ ಕಾರಣಕ್ಕೆ ಉಚಿತ ಐ ಬ್ರೊ ಮಾಡುವುದಾಗಿ ಘೋಷಿಸಿದ್ದಾರೆ.
ಪ್ರಜ್ವಲ ರೇವಣ್ಣ ಪ್ರಕರಣ ಸರ್ಕಾರ ಸಿಬಿಐಗೆ ಒಪ್ಪಿಸಲಿ: ಭೈರತಿ ಬಸವರಾಜ್
ಪ್ರಜ್ವಲ ರೇವಣ್ಣ ಪ್ರಕರಣದ ಕುರಿತು ಇನ್ನು ತನಿಖೆಯೇ ಆಗಿಲ್ಲ. ತನಿಖೆ ನಡೆಯಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು.
ಶ್ರೀರಾಮುಲು ಕಷ್ಟಕಾಲದಲ್ಲಿದ್ದಾರೆ, ಅವರನ್ನು ಗೆಲ್ಲಿಸೋಣ: ಬೈರತಿ ಬಸವರಾಜ್
ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮೈಲಾರದಲ್ಲಿ ಸಮಾಜದ ಹಾಸ್ಟೆಲ್ಗೆ ₹13 ಕೋಟಿ ಅನುದಾನ ನೀಡಿದ್ದಾರೆ.
ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ
ಮತದಾನ ದಿನದ ಹಿಂದಿನ ದಿನದಂದು ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ಅವರು ತರಬೇತಿ ನೀಡಿದರು.
ನರೇಗಾ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ
ರಾಜ್ಯದಲ್ಲಿ ಈಗಾಗಲೇ ಏಪ್ರಿಲ್ ತಿಂಗಳಲ್ಲಿ ನರೇಗಾ ಕೆಲಸ ಮಾಡುವಾಗ ಇಬ್ಬರು ಸಾವನ್ನಪ್ಪಿದ್ದು, ಸರ್ಕಾರ ಕೊಡುವ 2 ಲಕ್ಷ ಸಾಲುತ್ತಿಲ್ಲ.
ಯೋಗ ಸಾಧಕರಿಂದ ಬೈಕ್ ರ್ಯಾಲಿ
ನಗರಸಭೆಯಿಂದ ಈಗಾಗಲೇ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ.
ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ನೀಡಿ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ
ಆಸ್ಪತ್ರೆಯಲ್ಲಿ ಸಿಬ್ಬಂದಿ, ಔಷಧ ಸೇರಿದಂತೆ ಏನೇ ಕೊರತೆ ಇದ್ದರೇ ಕೂಡಲೇ ಬೇಡಿಕೆ ಪಟ್ಟಿ ಸಲ್ಲಿಸಿ. ತಕ್ಷಣವೇ ಜಿಲ್ಲಾಡಳಿತದಿ೦ದ ಖರೀದಿಸಿ ನೀಡಲಾಗುವುದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಹೇಳಿದರು.
ಐಟಿ, ಇಡಿ ಮೂಲಕ ಹೆದರಿಸಿ ಮೋದಿ ಸೇಡಿನ ರಾಜಕೀಯ: ಡಾ. ಎಸ್. ಶಾಮನೂರು ಶಿವಶಂಕರಪ್ಪ
ಸ್ವಾತಂತ್ರ್ಯ ತಂದುಕೊಟ್ಟವರ ಬಗ್ಗೆ ಪ್ರಧಾನಿ ಮೋದಿಯವರು ಟೀಕೆ ಮಾಡುವುದಲ್ಲ, ದೇಶಕ್ಕೆ ಅವರ ಕೊಡುಗೆ ಏನು ಎಂಬುದನ್ನು ಜನತೆಗೆ ತಿಳಿಸಲಿ ಎಂದು ಡಾ. ಎಸ್. ಶಾಮನೂರು ಶಿವಶಂಕರಪ್ಪ ಹೇಳಿದರು.
ಸಿಡಿಲಿಗೆ ಮೂರು ಹಸುಗಳು ಬಲಿ
ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡುವ ವೇಳೆಗಾಗಲೇ ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದವು. ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ.
ಸಚಿವ ಜಮೀರ ಜೊತೆ ಕದನ ವಿರಾಮ ಘೋಷಣೆ ಮಾಡಿರುವೆ: ಸಿರಾಜ್ ಶೇಕ್
ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕೆಲಸ ಮಾಡದಿದ್ದರೆ, ನಾನು ಆಕ್ಷೇಪ ವ್ಯಕ್ತಪಡಿಸುವೆ. ಚುನಾವಣೆ ವರೆಗೆ ಅಂದರೆ ಮೇ 7ರ ವರೆಗೆ ಮಾತ್ರ ಕದನ ವಿರಾಮ ಎಂದು ಸಿರಾಜ್ ಶೇಕ್ ಹೇಳಿದರು.
< previous
1
...
193
194
195
196
197
198
199
200
201
...
271
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!