ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಬಸವಣ್ಣ, ಅಂಬೇಡ್ಕರ್ ಗಾಯನಗಳ ಧ್ವನಿಸುರುಳಿ ಬಿಡುಗಡೆ
ಬಸವಣ್ಣ, ಅಂಬೇಡ್ಕರ್ ಅವರ ಕುರಿತು ಧ್ವನಿಸುರುಳಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗಾಯಕ ನಾಗೇಂದ್ರ ಪ್ರಸಾದ್ ಅವರು ಧ್ವನಿ ಸುರುಳಿ ತಯಾರಿಸಿದ್ದಾರೆ
ಹೆಬ್ಬಂಡೆಗಳ ಮಧ್ಯೆ ಮಾರ್ದನಿಸಿದ ಸಂಗೀತ ಗಾಯನ
ಕುದರೆಡೆವು ರಾಜಪ್ಪ ಮತ್ತು ತಂಡವು ವೇದಿಕೆ ಮೇಲೆ ಕಹಳೆವಾದನ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಆರಂಭ ನೀಡಿದರು.
ಓಬವ್ವನ ಇತಿಹಾಸಕ್ಕೆ ಮರುಜೀವ ನೀಡಿದ ಗುಡೇಕೋಟೆ ಉತ್ಸವ
ಇತಿಹಾಸದ ಪುಟಗಳಲ್ಲಿ ತನ್ನ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಿದ ಒನಕೆ ಓಬವ್ವ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯವರು ಎಂಬುದು ಬಹುತೇಕ ಜನರಿಗೆ ಗೊತ್ತಿಲ್ಲ.
ಗುಡೇಕೋಟೆಯ ಕೋಟೆ ಅಭಿವೃದ್ಧಿಗೆ ₹೩ ಕೋಟಿ ಅನುದಾನ: ಡಾ. ಎನ್.ಟಿ. ಶ್ರೀನಿವಾಸ್
ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ನಡೆಯುವ ಎರಡು ದಿನಗಳ ಗುಡೇಕೋಟೆ ಉತ್ಸವಕ್ಕೆ ಶನಿವಾರ ಚಾಲನೆ ನೀಡಿ ನೀಡಲಾಯಿತು. ಇದೇ ಮೊದಲ ಬಾರಿಗೆ ಗುಡೇಕೋಟೆಯಲ್ಲಿ ಎರಡು ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೈಲಾರದಲ್ಲಿ ಭಾರತ ಹುಣ್ಣಿಮೆಗೆ ಭಕ್ತ ಸಾಗರ
ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಭಾರತ ಹುಣ್ಣಿಮೆಯ ದಿನ ನಾಡಿನ ವಿವಿಧೆಡೆಗಳಿಂದ ಭಕ್ತರ ದಂಡೇ ಹರಿದು ಬಂದಿತ್ತು. ಫೆ. 26ರಂದು ಡೆಂಕಣ ಮರಡಿಯಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಲಿದೆ.
ಆನೇಕಲ್ ತಾಂಡಾ ಹುಡ್ಗ ಈಗ ಸಿವಿಲ್ ಜಡ್ಜ್!
ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಿಂದ 40 ಕಿಮೀ ಅಂತರದಲ್ಲಿರುವ ಹಗರಿಬೊಮ್ಮನಹಳ್ಳಿ ತಾಲೂಕಿನ ಆನೇಕಲ್ ತಾಂಡಾದ ವಿಜಯಕುಮಾರ್ ಎನ್. ಈಗ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಈ ತಾಂಡಾದಿಂದ ನ್ಯಾಯಾಧೀಶ ಹುದ್ದೆಗೇರಿದ ಮೊದಲ ವ್ಯಕ್ತಿ ಇವರು.
ಸಂತೋಷ್ ಲಾಡ್ ಜನ್ಮದಿನ ನಿಮಿತ್ತ 27ರಂದು ಸಾಂಸ್ಕೃತಿಕ ಕಾರ್ಯಕ್ರಮ
ಸಚಿವ ಸಂತೋಷ ಲಾಡ್ ಜನ್ಮದಿನದ ಹಿನ್ನೆಲೆಯಲ್ಲಿ ಫೆ. 27ರಂದು ಹೊಸಪೇಟೆಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಕುರಿತು 25 ಗಾಯನಗಳ ಧ್ವನಿಸುರುಳಿ ಲೋಕಾರ್ಪಣೆ ಮಾಡಲಾಗುವುದು.
ಡಿಗ್ರಿ ಪರೀಕ್ಷೆ ಶುಲ್ಕ ಹೆಚ್ಚಳ, ಎಸ್ಎಫ್ಐ ಪ್ರತಿಭಟನೆ
ಡಿಗ್ರಿ ಪರೀಕ್ಷಾ ಶುಲ್ಕ ಕಡಿಮೆ ಮಾಡಿ, ಪರೀಕ್ಷೆ ದಿನಾಂಕವನ್ನು ಮುಂದೂಡಬೇಕು ಎಂದು ಹಗರಿಬೊಮ್ಮನಹಳ್ಳಿ ಪಟ್ಟಣದ ಜಿವಿಪಿಪಿ ಪ್ರಥಮ ದರ್ಜೆ ಕಾಲೇಜಿನ ಭಾರತ ವಿದ್ಯಾರ್ಥಿ ಫೆಡರೇಷನ್ ಸದಸ್ಯರು ಒತ್ತಾಯಿಸಿದ್ದಾರೆ.
ಗುಡೇಕೋಟೆ ಉತ್ಸವ, ವೈಭವದ ಶೋಭಾಯಾತ್ರೆ
ಗುಡೇಕೋಟೆ ಉತ್ಸವದ ಮೊದಲ ದಿನದ ಭವ್ಯವಾದ ಶೋಭಾಯಾತ್ರೆ ನಡೆಯಿತು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದವು.
ಕುದುರೆಡವು ಗ್ರಾಮದಲ್ಲಿ ಓಬವ್ವಳ ವಂಶಸ್ಥರು
ವೀರ ಮಹಿಳೆ ಒನಕೆ ಓಬವ್ವಳ ತವರುಮನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ. ಪಾಳೇಗಾರರ ಆಳ್ವಿಕೆ ಆನಂತರ ಒನಕೆ ಓಬವ್ವನ ವಂಶಸ್ಥರು ಕುದುರೆಡವು ಎನ್ನುವ ಗ್ರಾಮಕ್ಕೆ ಹೋಗಿ ನೆಲೆಸಿದ್ದಾರೆ. ಗುಡೇಕೋಟೆ ಉತ್ಸವದ ಹಿನ್ನೆಲೆಯಲ್ಲಿ ಒನಕೆ ಓಬವ್ವ ವಂಶಸ್ಥರ ಕುರಿತು ಮಾಹಿತಿ ಇಲ್ಲಿದೆ.
< previous
1
...
194
195
196
197
198
199
200
201
202
...
235
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್