• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟ್ಟಣಗಳು ಹಸಿರೀಕರಣಗೊಳ್ಳಲಿ: ಡಾ. ಸತೀಶ ಪಾಟೀಲ್
ಪ್ರತಿ ಪಟ್ಟಣ, ಹಳ್ಳಿ, ನಗರ ಪ್ರದೇಶಗಳನ್ನು ಹಸಿರೀಕರಿಸುವ ದೊಡ್ಡ ಜವಾಬ್ದಾರಿ ನಮ್ಮರೆಲ್ಲದಾಗಿದ್ದು, ಈ ನಿಟ್ಟನಲ್ಲಿ ಸದಾ ತೊಡಗಿಸಿಕೊಳ್ಳೋಣ.
ಕಾರ್ಮಿಕರ ಆರೋಗ್ಯದ ಕಾಳಜಿ ಇರಲಿ: ಡಾ. ಎನ್.ಟಿ. ಶ್ರೀನಿವಾಸ್
ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು ಮತ್ತು ಅವರ ಆರೋಗ್ಯ ಸುರಕ್ಷತೆಯ ಕಾಳಿಜಿ ವಹಿಸುವುದು ಅಧಿಕಾರಿಗಳ ಕರ್ತವ್ಯ.
ಹೊಸಪೇಟೆ: ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ
ನಗರದ ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ ನೀಡಿ, ಜನರೊಂದಿಗೆ ಸಂವಾದ ನಡೆಸಿದರು.
ಹಂಪಿಗೆ ಮೂರು ದಿನದಲ್ಲಿ ಹರಿದು ಬಂದ ಒಂದು ಲಕ್ಷ ಪ್ರವಾಸಿಗರು!
ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, 3 ದಿನಗಳಲ್ಲಿ ಹಂಪಿಗೆ ಒಂದು ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಶಾದಿಮಹಲ್ ನಿರ್ಮಿಸಿಕೊಡುವ ಭರವಸೆ ಈಡೇರಿಸುತ್ತೇನೆ: ಶಾಸಕ ಡಾ. ಶ್ರೀನಿವಾಸ
ಮುಸ್ಲಿಂ ಸಮುದಾಯಕ್ಕೆ ಶಾದಿಮಹಲ್ ನಿರ್ಮಿಸಿಕೊಡುವ ಭರವಸೆ ಕೊಟ್ಟಿದ್ದೇನೆ. ಖಂಡಿತವಾಗಿಯೂ ಅದನ್ನು ಈಡೇರಿಸುತ್ತೇನೆ.
ಹಂಚಿಕೊಂಡು ತಿನ್ನುವ ಮನೋಭಾವ ಅಳವಡಿಸಿಕೊಳ್ಳಿ
ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ನಿಮಿತ್ತ ಶ್ರದ್ಧಾಭಕ್ತಿಯಿಂದ ಮುಸ್ಲಿಂ ಬಾಂಧವರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಎಸ್ಸಿ ಪಟ್ಟಿಯಿಂದ ಬೇಡ ಜಂಗಮ ಪದ ತೆಗೆಯುವಂತೆ ಸಿಎಂ ಬಳಿ ನಿಯೋಗ: ಎಚ್‌. ಆಂಜನೇಯ
ವೀರಶೈವ ಲಿಂಗಾಯತ ಸಮಾಜದ ಬೇಡ ಜಂಗಮ ಸಮಾಜದವರು ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಮಾಹಿತಿ ನೀಡುತ್ತಿದ್ದಾರೆ.
ಹರಪನಹಳ್ಳಿಗೆ 2 ವರ್ಷದಲ್ಲಿ ₹500 ಕೋಟಿ ಅನುದಾನ ತಂದಿದ್ದೇನೆ: ಎಂ.ಪಿ. ಲತಾ
ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಎರಡು ವರ್ಷದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ಅಂದಾಜು ₹500 ಕೋಟಿ ಅನುದಾನ ತಂದಿದ್ದೇನೆ.
ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ಘಟಕ ಮತ್ತು ಸ್ಥಳೀಯ ಮಂಡಳದ ವತಿಯಿಂದ ಹೊಸಪೇಟೆ ಅಂಬೇಡ್ಕರ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ತುಂಗಭದ್ರಾ ಜಲಾಶಯದ 33 ಗೇಟ್‌ಗಳ ಬದಲಿಸಲು ರೈತರ ಒತ್ತಾಯ
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟ್‌ಗಳನ್ನು ಬದಲಿಸಿ, ಹೊಸ ಗೇಟ್‌ಗಳನ್ನು ಅಳವಡಿಕೆ ಮಾಡಬೇಕು ಎಂದು ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು ತುಂಗಭದ್ರಾ ಮಂಡಳಿ ಕಾರ್ಯದರ್ಶಿ ಒ.ಆರ್‌.ಕೆ. ರೆಡ್ಡಿ ಅವರನ್ನು ಶುಕ್ರವಾರ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 251
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved