• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸ್ತುನಿಷ್ಠ, ಮೌಲ್ಯಾಧಾರಿತ ಸುದ್ದಿಗೆ ಪತ್ರಕರ್ತರು ಮಹತ್ವ ನೀಡಲಿ: ವರಸದ್ಯೋಜಾತ ಸ್ವಾಮೀಜಿ
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಚಂದ್ರಶೇಖರಸ್ವಾಮಿ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಶನಿವಾರ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿತ್ತು.
ತುಂಗಭದ್ರಾ ಜಲಾಶಯದಿಂದ ನದಿಗೆ 98 ಸಾವಿರ ಕ್ಯುಸೆಕ್ ನೀರು
ತುಂಗಭದ್ರಾ ಜಲಾಶಯಕ್ಕೆ ಕಳೆದ ಎರಡು ದಿನಗಳಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಶನಿವಾರ ನದಿಗೆ ಹರಿಸುತ್ತಿರುವ ನೀರಿನ ಪ್ರಮಾಣವನ್ನು ಕ್ರಮೇಣ ಹೆಚ್ಚಿಸಲಾಯಿತು‌. ಸಂಜೆ ವೇಳೆಗೆ 98 ಸಾವಿರ ಕ್ಯುಸೆಕ್ ಹೊರಹರಿವು ದಾಖಲಾಯಿತು.
ಅಪರಾಧಗಳ ಬಗ್ಗೆ ಜಾಗ್ರತರಾಗಿ: ಜಾಹ್ನವಿ
ಹಗರಿಬೊಮ್ಮನಹಳ್ಳಿ ಪಟ್ಟಣದ ಗುರುಭವನದಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರ ಸುರಕ್ಷತೆಗಾಗಿ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಉದ್ಘಾಟಿಸಿದರು.
ಅತ್ಯಾಚಾರ, ಕೊಲೆ ಪ್ರಕರಣದ ತಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ
ಧರ್ಮಸ್ಥಳದಲ್ಲಿ ಸೌಜನ್ಯ ಸೇರಿ 10-16 ವರ್ಷಗಳಿಂದ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಯವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನೆಡೆಸಿದರು.
ಪ್ರತಿ ರಸ್ತೆಯ ಸಂಪೂರ್ಣ ಅಭಿವೃದ್ಧಿಗೆ ಪಣ: ಶಾಸಕ ನೇಮರಾಜ ನಾಯ್ಕ
ಸರ್ಕಾರದ ಅನುದಾನದ ಅಸಹಕಾರದ ನಡುವೆಯೂ ರಸ್ತೆ ಅಭಿವೃದ್ಧಿಯಂತಹ ಬಹುಬಗೆಯ ಕಾಮಗಾರಿಗಳನ್ನು ಕೈಗೊಂಡು ವಾಹನ ಸವಾರರಿಗೆ ಉಂಟಾಗುತ್ತಿದ್ದ ತೊಂದರೆ ನಿವಾರಿಸಲು ಗಮನ ನೀಡಲಾಗುತ್ತಿದೆ.
ಅರ್ಧಕ್ಕೆ ನಿಂತಿರುವ ನೆರಳು ಕಲ್ಪಿಸುವ ಕಾಮಗಾರಿ
ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಕ್ಷೇತ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕರು ಹಮ್ಮಿಕೊಂಡಿರುವ ಯೋಜನೆಯಂತೆ ದೇವಸ್ಥಾನದ ಬಲ ಬದಿ ರಸ್ತೆಯಲ್ಲಿ ಭಕ್ತರಿಗೆ ನೆರಳು ಕಲ್ಪಿಸುವ (ಶೆಲ್ಟರ್‌) ಕಾಮಗಾರಿ ನಿಧಾನವಾಗಿ ನಡೆಯುತ್ತಿದೆ.
24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ: ಜಾಫರ್ ಶರೀಫ್ ಸುತಾರ
ಜಲಜೀವನ್ ಮಿಷನ್ ಮೂಲಕ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೆ ಸಮರ್ಪಕವಾಗಿ ಪೂರೈಕೆ ಆಗುವಂತೆ ನಿಗಾ ವಹಿಸಬೇಕು.
ಸದ್ಯೋಜಾತ ಶಾಸ್ತ್ರಿ ಹಿರೇಮಠಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಜಿ. ನಾಗಲಾಪುರ ಗ್ರಾಮದ ಸದ್ಯೋಜಾತ ಶಾಸ್ತ್ರಿ ಹಿರೇಮಠ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯು 2025-26ನೇ ಸಾಲಿನ ಪ್ರಶಸ್ತಿ ಒಲಿದಿದೆ.
ಶಾಸಕರ ಗ್ರಾಮ ಗಸ್ತು: ಸಮಸ್ಯೆಗಳ ಸುರಿಮಳೆ
ಕಳೆದೊಂದು ತಿಂಗಳಿನಿಂದ ಶಾಸಕ ಕೃಷ್ಣ ನಾಯ್ಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಜನ ಸಮಸ್ಯೆಗಳ ಸುರಿಮಳೆ ಸುರಿಸುತ್ತಿದ್ದಾರೆ.
ನೀಗದ ಯೂರಿಯಾ ಕೊರತೆ, ತಪ್ಪದ ಪರದಾಟ
ಯೂರಿಯಾ ರಸಗೊಬ್ಬರಕ್ಕಾಗಿ ರೈತರು ಬುಧವಾರ ತಾಲೂಕಿನ ವಿವಿಧ ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಘಗಳ ಮುಂದೆ ಗದ್ದಲ ಗಲಾಟೆ ಮಾಡಿ ಪ್ರತಿಭಟನೆ ನಡೆಸಿದರೂ, ಗುರುವಾರ ಸಹ ರೈತರಿಗೆ ಸರಿಯಾಗಿ ಗೊಬ್ಬರ ಸಿಗದೆ ಪರದಾಡಿದ ದೃಶ್ಯ ಕಂಡು ಬಂತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 270
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved