ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರಿಯಾಗಿ ಕೆಲಸ ಮಾಡಿ ಇಲ್ಲ, ಗಡಿ ಜಿಲ್ಲೆಗೆ ಹೋಗಿ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್
ಯಾವುದೇ ಅಧಿಕಾರಿಗಳು ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡಿ, ಇಲ್ಲಂದ್ರೆ ಬೀದರ್ ಮುಂತಾದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಜಾಗ ಖಾಲಿ ಇವೆ, ಅಲ್ಲಿಗೆ ಹೋಗುತ್ತೀರಾ ನೀವೇ ನಿರ್ಧರಿಸಬೇಕು.
ರೈಲ್ವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಸದರಿಗೆ ಮನವಿ
ಈ ಭಾಗದ ರೈಲ್ವೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನೈರುತ್ಯ ರೈಲ್ವೆ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಹಿರಿಯ ಸದಸ್ಯ ಬಾಬುಲಾಲ್ ಜೈನ್ ನೇತೃತ್ವದಲ್ಲಿ ವಿಜಯನಗರ ರೈಲು ಬಳಕೆದಾರರ ಸಂಘದ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಸಂಸದ ಈ. ತುಕಾರಾಂ ಅವರಿಗೆ ಮನವಿ ಸಲ್ಲಿಸಲಾಯಿತು.
ಏಪ್ರಿಲ್ 24ರಂದು ಹೊಸಪೇಟೆಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಏ. 24ರಂದು ಅಪರಾಹ್ನ 4 ಗಂಟೆಗೆ ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹೂವಿನಹಡಗಲಿ ಶಾಸಕ ಕೃಷ್ಣ ನಾಯ್ಕ ಹೇಳಿದರು.
ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ರೈತರ ಪ್ರತಿಭಟನೆ
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಶೀಘ್ರದಲ್ಲಿ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಜನಿವಾರಕ್ಕೆ ಕತ್ತರಿ ಹಾಕಿದ್ದರಿಂದ ಧಾರ್ಮಿಕ ಭಾವನೆಗೆ ಧಕ್ಕೆ
ಸಿಇಟಿ ಪರೀಕ್ಷೆಯಲ್ಲಿ ವಿವಿಧೆಡೆ ವಿದ್ಯಾರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿದ ಪ್ರಕರಣ ಖಂಡಿಸಿ, ಕೂಡಲೇ ಸರ್ಕಾರ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೊಸಪೇಟೆ ತಾಲೂಕು ಬ್ರಾಹ್ಮಣ ಸಂಘದ ನೇತೃತೃದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ
ದೇಶ ಉಳಿಸುವ ಮಹಾಯಾನದ ಭಾಗವಾಗಿ ಏ. 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯಲಿದ್ದು, ಪ್ರತಿಯೊಬ್ಬರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ರೈತ ಮುಖಂಡ ಜೆ.ಎಂ. ವೀರಸಂಗಯ್ಯ ಕೋರಿದರು.
ಸಾಮಾನ್ಯರಿಗೆ ಶಕ್ತಿ ತುಂಬುವ ದೈವ ಸ್ವರೂಪಿಯೇ ಗುರು: ಚನ್ನವೀರ ಶಿವಯೋಗಿ ಸ್ವಾಮೀಜಿ
ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಹಾಲವರ್ತಿ ಮಠದಲ್ಲಿ ನಡೆದ ತಿಂಗಳ ಬೆಳಕಿನ ಅರಿವಿನ ಬೆಳಕು ಹಾಗೂ ಶಿವಾನುಭವ ಸಂಪದ ಕಾರ್ಯಕ್ರಮದಲ್ಲಿ ಲಿಂಗನಾಯಕನಹಳ್ಳಿ ಮಠದ ಚನ್ನವೀರ ಶಿವಯೋಗಿ ಸ್ವಾಮೀಜಿ ಮಾತನಾಡಿದರು.
ಹೊಳಲು ಕಸ ವಿಲೇವಾರಿ ಘಟಕಕ್ಕೆ ರಸ್ತೆ ನಿರ್ಮಾಣ, ಮತ್ತೆ ರೈತರ ಧರಣಿ
ಸರ್ಕಾರಿ ಜಮೀನಿನಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ಕಸ ವಿಲೇವಾರಿ ಘಟಕ ಹಾಗೂ ಸ್ಮಶಾನಕ್ಕೆ ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಹೂವಿನಹಡಗಲಿ ತಾಲೂಕಿನ ಹೊಳಲು ರೈತರು ಮತ್ತೆ ಧರಣಿ ನಡೆಸಿದ್ದಾರೆ.
ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು ಕ್ರಮ ವಹಿಸಲಿ: ಜಗದೇವಿ
ಬಸವನಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಪೂರ್ಣಗೊಳಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.
ಹರಪನಹಳ್ಳಿಯ ವಿವಿಧೆಡೆ ಧಾರಾಕಾರ ಮಳೆ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಗಾಳಿ ಸಹಿತ ಭಾರಿ ಮಳೆ ಸುರಿಯಿತು.
< previous
1
2
3
4
5
6
7
8
9
10
...
233
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!