• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಟ್ಟೂರಿನಲ್ಲಿ ಬಿಇಒ ಕಚೇರಿ ತೆರೆಯುವ ಪ್ರಸ್ತಾಪ ನನೆಗುದಿಗೆ
ಕೊಟ್ಟೂರು ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆರಂಭಿಸುವ ಯೋಚನೆ ಪ್ರಸ್ತಾಪ ತಾಲೂಕು ರಚನೆಗೊಂಡು 8 ವರ್ಷಗಳ ನಂತರವೂ ಮತ್ತೆ ನನೆಗುದಿಗೆ ಬಿದ್ದಿದೆ. ನೂತನ ತಾಲೂಕುಗಳಲ್ಲಿ ಬಿಇಒ ಕಚೇರಿ ಆರಂಭಿಸಲು ಕೆಕೆಆರ್‌ಡಿಬಿ ಮಂಡಳಿಗೆ ಸಾಧ್ಯವಾಗದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಗರಿಬೊಮ್ಮನಹಳ್ಳಿ ಕ್ಷೇತ್ರ ಅಭಿವೃದ್ಧಿಗೆ ₹400 ಕೋಟಿ ಅನುದಾನ
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ 12ನೇ ವಾರ್ಡಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ₹1 ಕೋಟಿಗಳ ರಸ್ತೆ ಕಾಮಗಾರಿಗೆ ಶಾಸಕ ನೇಮರಾಜ ನಾಯ್ಕ ಭೂಮಿಪೂಜೆ ನೆರವೇರಿಸಿದರು.
ನಿರಂತರ ಮಳೆಗೆ ಮಲೆನಾಡಿನಂತಾದ ಮಲ್ಲಿಗೆ ನಗರ
ಕಳೆದ ಎರಡು ದಿನಗಳಿಂದ ತಾಲೂಕಿನ ಎಲ್ಲ ಕಡೆಗೂ ನಿರಂತರ ಮಳೆಯಿಂದ ಮಲ್ಲಿಗೆ ನಗರ ಮಲೆನಾಡಿನಂತಾಗಿದೆ. 4 ಮನೆಗಳು ಕುಸಿದು ಬಿದ್ದಿವೆ. ರೈತರ ಜಮೀನುಗಳಲ್ಲಿ ಮಳೆ ನೀರು ನಿಂತು ಕೆರೆಯಂತಾಗಿವೆ.
ಕೊಟ್ಟೂರು ತಾಲೂಕಿನಲ್ಲಿ ಬೆಂಬಿಡದ ಮಳೆ
ಕೊಟ್ಟೂರು ತಾಲೂಕಿನಲ್ಲಿ ಮಳೆ ವ್ಯಾಪಕವಾಗಿ ಸುರಿಯ ತೊಡಗಿದೆ. ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ರೈತರು ಬಿತ್ತನೆ ಮಾಡಿದ ಅಂದಾಜು 38 ಎಕರೆ ಪ್ರದೇಶದ ಮೆಕ್ಕೆಜೋಳ ಬೆಳೆ ಬೆಳೆಯುವ ಹಂತದಲ್ಲಿ ಹಾನಿಗೊಳಗಾಗಿದೆ.
ವಿಜಯನಗರ ಭಾರೀ ಮಳೆ: 35 ಹೆಕ್ಟೇರ್‌ ಬೆಳೆ ಹಾನಿ, 2 ಮನೆ ಕುಸಿತ
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ, ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಇನ್ನೂ ಕಮಲಾಪುರ ಕೆರೆ ಕೋಡಿ ಬಿದ್ದಿದ್ದು, ರೈತರ ಗದ್ದೆಗಳಿಗೆ ನೀರು ಹರಿಯುತ್ತಿದೆ.
ಮನೆಗಳಿಗೆ ನೀರು ನುಗ್ಗಿ ದವಸ, ಧಾನ್ಯ ಹಾನಿ
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತಾಲೂಕಿನಲ್ಲಿ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ದವಸ, ಧಾನ್ಯ ಹಾನಿಗೀಡಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಭಿವೃದ್ಧಿ ಇಲ್ಲದ ಬಡಾವಣೆ ಬಣಬಣ, ನಿಯಮ ಮೀರಿ ಫಾರಂ.3 ಅನುಮತಿ
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ನಿತ್ಯ ನಿರಂತರವಾಗಿ ನೂತನ ಬಡಾವಣೆಗಳು ತಲೆ ಎತ್ತುತ್ತಿವೆ, ಮೂಲಭೂತ ಸೌಲಭ್ಯಗಳೇ ಇಲ್ಲದ ಬಡಾವಣೆಗಳಿಗೆ, ಈ ಹಿಂದಿನ ಪುರಸಭೆ ಮುಖ್ಯಾಧಿಕಾರಿಗಳು ಫಾರಂ.3 ನೀಡಿದ್ದಾರೆ. ಈ ಕುರಿತು ಕ್ರಮಕ್ಕೆ ಮುಂದಾಗಬೇಕೆಂದು ಸದಸ್ಯರು ಆಗ್ರಹಿಸಿದರು.
ಸಿಂಗನಾಥನಹಳ್ಳಿ ಶಾಲಾ ಮಕ್ಕಳಿಗೆ ಬಸ್‌ ವ್ಯವಸ್ಥೆಯ ಆಶಾಭಾವ
ತಾಲೂಕಿನ ಸಿಂಗನಾಥನಹಳ್ಳಿಯ ಗ್ರಾಮದ ಮಕ್ಕಳು ನಿತ್ಯವೂ ಶಾಲೆಗಾಗಿ 3 ಕಿಮೀ ನಡೆದುಕೊಂಡು ಹೋಗುತ್ತಿರುವ ಸಮಸ್ಯೆಗೆ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಸ್ಪಂದಿಸಿದ್ದು, ಶಾಲೆ ಆರಂಭದ ಸಮಯ ಮತ್ತು ಶಾಲೆ ಬಿಡುವ ವೇಳೆ ಬಸ್‌ ವ್ಯವಸ್ಥೆ ಮಾಡಲು ಮುಂದಾಗಿವೆ.
ನಿತ್ಯ 3 ಕಿಮೀ ನಡೆದುಕೊಂಡೇ ಶಾಲೆಗೆ ತೆರಳುವ ಮಕ್ಕಳು!
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಿಂಗನಾಥನಹಳ್ಳಿ ಗ್ರಾಮದ ಮಕ್ಕಳು ನಿತ್ಯವೂ ಶಾಲೆಗಾಗಿ 3 ಕಿಮೀ ನಡೆಯಲೇಬೇಕು.
ಬೀದರ್ ತೋಟಗಾರಿಗೆ ವಿವಿ ಘಟಿಕೋತ್ಸವ : ಬಡ ಟೈಲರ್‌ ಮಗಳಿಗೆ 17 ಚಿನ್ನದ ಪದಕ
ಮಲ್ಲಿಗೆ ನಾಡಿನ ಬಾಲಕಿ ಸಹನಾ ಪಟಿಗೆ ಬೀದರ ತೋಟಗಾರಿಕೆ ಕಾಲೇಜಿನಲ್ಲಿ ಬಿಎಸ್ಸಿ ಹಾನ್ಸ್‌ ತೋಟಗಾರಿಕೆ ಓದಿ ಒಟ್ಟು 17 ಚಿನ್ನದ ಪದಕ ಮುಡಿಗೇರಿಸಿಕೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved