ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಣ, ಸಮಯ ಉಳಿತಾಯಕ್ಕೆ ವಧು-ವರರ ಸಮಾವೇಶ ಸಹಕಾರಿ: ರೂಪೇಶ್ ಕುಮಾರ್
ಮ್ಯಾರೇಜ್ ಬ್ರೋಕರ್ಗಳ ಸುಲಿಗೆ ತಪ್ಪಿಸುವುದು, ಉತ್ತಮ ಸಂಬಂಧ ಬೆಸೆಯುವುದು, ಪೋಷಕರ ಹಣ, ಸಮಯ ಉಳಿತಾಯಕ್ಕೆ ವಧು-ವರರ ಸಮಾವೇಶ ಸಹಕಾರಿಯಾಗಲಿದೆ.
ವಸ್ತುನಿಷ್ಠ, ಮೌಲ್ಯಾಧಾರಿತ ಸುದ್ದಿಗೆ ಪತ್ರಕರ್ತರು ಮಹತ್ವ ನೀಡಲಿ: ವರಸದ್ಯೋಜಾತ ಸ್ವಾಮೀಜಿ
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಚಂದ್ರಶೇಖರಸ್ವಾಮಿ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಶನಿವಾರ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿತ್ತು.
ತುಂಗಭದ್ರಾ ಜಲಾಶಯದಿಂದ ನದಿಗೆ 98 ಸಾವಿರ ಕ್ಯುಸೆಕ್ ನೀರು
ತುಂಗಭದ್ರಾ ಜಲಾಶಯಕ್ಕೆ ಕಳೆದ ಎರಡು ದಿನಗಳಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಶನಿವಾರ ನದಿಗೆ ಹರಿಸುತ್ತಿರುವ ನೀರಿನ ಪ್ರಮಾಣವನ್ನು ಕ್ರಮೇಣ ಹೆಚ್ಚಿಸಲಾಯಿತು. ಸಂಜೆ ವೇಳೆಗೆ 98 ಸಾವಿರ ಕ್ಯುಸೆಕ್ ಹೊರಹರಿವು ದಾಖಲಾಯಿತು.
ಅಪರಾಧಗಳ ಬಗ್ಗೆ ಜಾಗ್ರತರಾಗಿ: ಜಾಹ್ನವಿ
ಹಗರಿಬೊಮ್ಮನಹಳ್ಳಿ ಪಟ್ಟಣದ ಗುರುಭವನದಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರ ಸುರಕ್ಷತೆಗಾಗಿ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಉದ್ಘಾಟಿಸಿದರು.
ಅತ್ಯಾಚಾರ, ಕೊಲೆ ಪ್ರಕರಣದ ತಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ
ಧರ್ಮಸ್ಥಳದಲ್ಲಿ ಸೌಜನ್ಯ ಸೇರಿ 10-16 ವರ್ಷಗಳಿಂದ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಯವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನೆಡೆಸಿದರು.
ಪ್ರತಿ ರಸ್ತೆಯ ಸಂಪೂರ್ಣ ಅಭಿವೃದ್ಧಿಗೆ ಪಣ: ಶಾಸಕ ನೇಮರಾಜ ನಾಯ್ಕ
ಸರ್ಕಾರದ ಅನುದಾನದ ಅಸಹಕಾರದ ನಡುವೆಯೂ ರಸ್ತೆ ಅಭಿವೃದ್ಧಿಯಂತಹ ಬಹುಬಗೆಯ ಕಾಮಗಾರಿಗಳನ್ನು ಕೈಗೊಂಡು ವಾಹನ ಸವಾರರಿಗೆ ಉಂಟಾಗುತ್ತಿದ್ದ ತೊಂದರೆ ನಿವಾರಿಸಲು ಗಮನ ನೀಡಲಾಗುತ್ತಿದೆ.
ಅರ್ಧಕ್ಕೆ ನಿಂತಿರುವ ನೆರಳು ಕಲ್ಪಿಸುವ ಕಾಮಗಾರಿ
ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಕ್ಷೇತ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕರು ಹಮ್ಮಿಕೊಂಡಿರುವ ಯೋಜನೆಯಂತೆ ದೇವಸ್ಥಾನದ ಬಲ ಬದಿ ರಸ್ತೆಯಲ್ಲಿ ಭಕ್ತರಿಗೆ ನೆರಳು ಕಲ್ಪಿಸುವ (ಶೆಲ್ಟರ್) ಕಾಮಗಾರಿ ನಿಧಾನವಾಗಿ ನಡೆಯುತ್ತಿದೆ.
24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ: ಜಾಫರ್ ಶರೀಫ್ ಸುತಾರ
ಜಲಜೀವನ್ ಮಿಷನ್ ಮೂಲಕ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೆ ಸಮರ್ಪಕವಾಗಿ ಪೂರೈಕೆ ಆಗುವಂತೆ ನಿಗಾ ವಹಿಸಬೇಕು.
ಸದ್ಯೋಜಾತ ಶಾಸ್ತ್ರಿ ಹಿರೇಮಠಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಜಿ. ನಾಗಲಾಪುರ ಗ್ರಾಮದ ಸದ್ಯೋಜಾತ ಶಾಸ್ತ್ರಿ ಹಿರೇಮಠ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯು 2025-26ನೇ ಸಾಲಿನ ಪ್ರಶಸ್ತಿ ಒಲಿದಿದೆ.
ಶಾಸಕರ ಗ್ರಾಮ ಗಸ್ತು: ಸಮಸ್ಯೆಗಳ ಸುರಿಮಳೆ
ಕಳೆದೊಂದು ತಿಂಗಳಿನಿಂದ ಶಾಸಕ ಕೃಷ್ಣ ನಾಯ್ಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಜನ ಸಮಸ್ಯೆಗಳ ಸುರಿಮಳೆ ಸುರಿಸುತ್ತಿದ್ದಾರೆ.
< previous
1
...
16
17
18
19
20
21
22
23
24
...
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ