• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಜಾರ ಸಮುದಾಯ ಕಾಂಗ್ರೆಸ್ಸಿನ ಬೆನ್ನೆಲುಬು: ಪರಮೇಶ್ವರ ನಾಯ್ಕ
ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯದ ರಕ್ಷಣೆಗೆ ನಿಂತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 30 ರಿಂದ 35 ಶಾಸಕರ ಗೆಲುವಿಗೆ ಬಂಜಾರ ಸಮುದಾಯದ ಮತಗಳು ನಿರ್ಣಯಾಕ
ಹೂವಿನಹಡಗಲಿಯಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ಮೂಕ ಹಕ್ಕಿಗಳು
ಮಾತು ಬಾರದ, ಕಿವಿಯೂ ಕೇಳಿಸದ ವಧು-ವರರಿಬ್ಬರೂ ನವಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಮದುವೆ ಜರುಗಿದೆ.
ಇಂದಿನ ಚುನಾವಣೆ ಪ್ರಜಾಪ್ರಭುತ್ವದ ಉಳುವಿಗಾಗಿ: ಆಂಜನೇಯ
ದೇಶದಲ್ಲಿ ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಬೇಕು. ಶೋಷಿತ ಸಮುದಾಯಗಳಿಗೆ ಸಮಾನತೆ ಕೊಟ್ಟಿದ್ದು ಇಂದಿರಾಗಾಂಧಿ.
ಇಂದು ವಿಜಯನಗರಕ್ಕೆ ಮೋದಿ ಆಗಮನ
ಬಳ್ಳಾರಿ ಮತ್ತು ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳನ್ನೊಳಗೊಂಡು ವಿಜಯನಗರ ಜಿಲ್ಲಾ ಹೊಸಪೇಟೆ ಕೇಂದ್ರ ಸ್ಥಾನದಲ್ಲಿ ಬೃಹತ್ ವಿಜಯ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸರ್ಕಾರ ಹಸಿಸುಳ್ಳು ಹೇಳ್ತಿದೆ
ರಾಜ್ಯ ಕಾಂಗ್ರೆಸ್‌ ಸರ್ಕಾರ ಹಸಿಸುಳ್ಳು ಹೇಳಿ ರಾಜ್ಯದ ಜನರ ಹಾದಿ ತಪ್ಪಿಸುತ್ತಿದೆ. ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ₹3454 ಕೋಟಿ ಬಿಡುಗಡೆ ಮಾಡಿದೆ.
ಹಂಪಿಯಲ್ಲಿ ವಿಜೃಂಭಣೆಯ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ
ದಕ್ಷಿಣಕಾಶಿ ಹಂಪಿಯಲ್ಲಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಗುರುವಾರ ರಾತ್ರಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.
ಸರ್ವಾಧಿಕಾರಿ, ಕೋಮುವಾದಿ ಬಿಜೆಪಿ ಸೋಲಿಸಿ: ಯು. ಬಸವರಾಜ
ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯನ್ನು ಅಧಿಕಾರಕ್ಕೆ ತಂದಂತೆ. ಜಾತಿ ಮತ್ತು ಲಿಂಗ ತಾರತಮ್ಯವನ್ನು ಮೈಗೂಡಿಸಿಕೊಂಡಿರುವ ಬಿಜೆಪಿಯನ್ನು ತಿರಸ್ಕರಿಸೋಣ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ತಿಳಿಸಿದರು.
ಬಿಜೆಪಿ ಪಾಳಯದಲ್ಲಿ ಪ್ರಧಾನಿ ಮೋದಿ ಆಗಮನದ ಉತ್ಸಾಹ
ಈ ಬಾರಿಯೂ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕೆಂಬ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರಕ್ಕೆ ಬರುತ್ತಿದ್ದಾರೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ.
ಮತ ಹಾಕುವುದರ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ತೆಗ್ಗಿನಮಠದ ಶ್ರೀ
ಭಾರತದ ಸಂವಿಧಾನದಲ್ಲಿ ಅವಕಾಶ ಕೊಟ್ಟಿರುವ ಮತದಾನದ ಹಕ್ಕನ್ನು ಎಲ್ಲರೂ ಬಳಸಿಕೊಂಡು ಉತ್ತಮ ವ್ಯಕ್ತಿಗೆ ಮತ ಹಾಕಿ ದೇಶದ ಅಭಿವೃದ್ಧಿಗೆ ಸಹಕರಿಸೋಣ ಎಂದು ಶ್ರೀಗಳು ಹೇಳಿದರು.
ಒಂದೇ ವೇದಿಕೆ ಹಂಚಿಕೊಂಡ ಕಾಂಗ್ರೆಸ್ಸಿನ ಎರಡೂ ಬಣಗಳ ಮುಖಂಡರು

2018ರ ವಿಧಾನಸಭಾ ಚುನಾವಣೆ ನಂತರ ಎರಡು ಬಣಗಳಾಗಿ ರೂಪುಗೊಂಡು ಪ್ರತ್ಯೇಕ ಚಟುವಟಿಕೆ ನಡೆಸುತ್ತಿದ್ದ ಇಲ್ಲಿಯ ಕಾಂಗ್ರೆಸ್ಸಿನ ಎರಡೂ ಬಣಗಳು ಇದೀಗ ಲೋಕಸಭಾ ಚುನಾವಣೆ ವೇಳೆ ಗುರುವಾರ ತಾಲೂಕಿನ ತೆಲಿಗಿ, ಹಲುವಾಗಲು ಮುಂತಾದೆಡೆ ನಡೆದ ಪ್ರಚಾರ ಸಭೆಯಲ್ಲಿ ಒಂದೇ ವೇದಿಕೆ ಹಂಚಿಕೊಂಡು ಒಗ್ಗಟ್ಟಿನ ಮಂತ್ರ ಜಪಿಸಿದರು.

  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 271
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved