ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೂವಿನಹಡಗಲಿಯ ಮಾಗಳ ಜಾಕ್ವೆಲ್ ನಿರ್ವಹಣೆಗಿಲ್ಲ ನಯಾಪೈಸೆ ಅನುದಾನ
ಆರಂಭದಲ್ಲಿ ಅಬ್ಬರಿಸಿದ ಮುಂಗಾರು ಮಳೆ, ಕಾಲುವೆ ನೀರು ನಂಬಿಕೊಂಡು ಸಾವಿರಾರು ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ.
ಯುವಜನತೆ ಜಡತ್ವದಿಂದ ಹೊರಬರಲಿ: ಚಕ್ರವರ್ತಿ ಸೂಲಿಬೆಲೆ
ನಮ್ಮ ದೇಶಕ್ಕೆ ಸಮರ್ಥ ನಾಯಕತ್ವ ಇದೆ. ಶತ್ರುಗಳು ನಮ್ಮನ್ನು ಕಂಡು ಭಯಪಡುವ ಸ್ಥಿತಿ ಇದೆ.
ಅಪಘಾತದ ಪರಿಹಾರ ನೀಡದಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ಜಪ್ತಿ
ಅಪಘಾತವೊಂದರಲ್ಲಿ ಪರಿಹಾರ ನೀಡಬೇಕಿದ್ದ ಕೆಎಸ್ಆರ್ಟಿಸಿ ವರ್ಷಗಳಿಂದ ಪರಿಹಾರ ನೀಡದಿದ್ದರಿಂದ ಮಂಗಳವಾರ ಬೆಳಗ್ಗೆ 10ಕ್ಕೆ ಕೂಡ್ಲಿಗಿ ಬಸ್ ನಿಲ್ದಾಣದಲ್ಲಿದ್ದ ದಾವಣಗೆರೆ-ಬಳ್ಳಾರಿ ಬಸ್ ಅನ್ನು ಕೂಡ್ಲಿಗಿ ನ್ಯಾಯಾಲಯದ ಅಧಿಕಾರಿಗಳು ಜಪ್ತಿ ಮಾಡಿ ತಂದು ಕೂಡ್ಲಿಗಿ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದಾರೆ.
ಉಪನ್ಯಾಸಕನಿಗೆ ಸೃಜನಶೀಲ ಬರವಣಿಗೆ ಆಸಕ್ತಿ ಬೇಕು: ಎಸ್.ಪಿ. ನಾಗನಗೌಡ
ಹೂವಿನಹಡಗಲಿ ಜಿಬಿಆರ್ ಕಾಲೇಜಿನಲ್ಲಿ ಬಳ್ಳಾರಿ ವೀವಿ ಸಂಘ, ಜಿಬಿಆರ್ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಹಾಗೂ ವಸಂತ ಪ್ರಕಾಶನ ಸಹಯೋಗದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಬೆಳ್ಳಂಬೆಳಗ್ಗೆ ಕರಡಿ ದರ್ಶನ: ಹೌಹಾರಿದ ಜನ
ಹಗರಿಬೊಮ್ಮನಹಳ್ಳಿ ಪಟ್ಟಣದ ಎಪಿಎಂಸಿ ರಸ್ತೆಯಲ್ಲಿನ ಕಾರೊಂದರ ಬಳಿ ಮಂಗಳವಾರ ಬೆಳಗ್ಗೆ ಕರಡಿ ಪ್ರತ್ಯಕ್ಷವಾಗಿದ್ದು, ಪಟ್ಟಣದ ಜನತೆ ಆತಂಕಗೊಂಡಿದ್ದಾರೆ.
ಹೊಸ ಅಪರಾಧಿಕ ಕಾನೂನುಗಳನ್ನು ರದ್ದು ಪಡಿಸಲು ಆಗ್ರಹ
ಕೇಂದ್ರ ಸರ್ಕಾರದ ಹೊಸ ಅಪರಾಧಿಕ ಕಾನೂನುಗಳನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸಂವಿಧಾನ ರಕ್ಷಣಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಭಕ್ತರ ಸಹಕಾರದಿಂದ ಅಕ್ಷರ ದಾಸೋಹ ಜೊತೆಗೆ ಅನ್ನ ದಾಸೋಹ
ಭಕ್ತರ ಸಹಕಾರ ಹಾಗೂ ಪ್ರೇರಣೆಯಿಂದ ಅಕ್ಷರ ದಾಸೋಹದ ಜೊತೆಗೆ ಅನ್ನ ದಾಸೋಹವನ್ನು ನಮ್ಮ ಮಠದಿಂದ ನೀಡಲಾಗುತ್ತದೆ ಎಂದು ತಾಲೂಕಿನ ಅರಸಿಕೇರಿಯ ಕೋಲಶಾಂತೇಶ್ವರಮಠದ ಶಾಂತಂಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದಿಸಿ: ಜಿಲ್ಲಾಧಿಕಾರಿ ದಿವಾಕರ್
ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಿತು.
ವೀರಶೈವ ಧರ್ಮಕ್ಕೆ ಬಸವಾದಿ ಶರಣು ಹೊಸ ವ್ಯಾಖ್ಯಾನ ಬರೆದರು: ಉಜ್ಜಯಿನಿ ಶ್ರೀಗಳು
12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮದೇ ಆಡುಭಾಷೆಯಲ್ಲಿ ವಚನಗಳನ್ನು ಬರೆದು ಮೌಢ್ಯತೆ ವಿರುದ್ಧ ಸಮರ ಸಾರಿ ಸಮಾನತೆ ತರುವಲ್ಲಿ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಶ್ರೀಗಳು ಹೇಳಿದರು.
ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ರಾಜ್ಯದಲ್ಲಿ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವತಿಯಿಂದ ನಗರದ ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
< previous
1
...
200
201
202
203
204
205
206
207
208
...
308
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ