ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೂವಿನಹಡಗಲಿಯಲ್ಲಿ ಚಿಣ್ಣರ ಮೇಳಕ್ಕೆ ಚಾಲನೆ
ಪ್ರತಿ ವರ್ಷ ಬೇಸಿಗೆಯ ರಜಾ ಅವಧಿಯಲ್ಲಿ ಬೇಸಿಗೆ ಶಿಬಿರ ಆಯೋಜಿಸುವ ಮೂಲಕ ಮಕ್ಕಳಲ್ಲಿ ಅಡಗಿರುವ, ಪ್ರತಿಭೆ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸಿ ಕೊಡುತ್ತಾ ಬರುತ್ತಿದೆ.
ಕೂಡ್ಲಿಗಿಯಲ್ಲಿ ಧರೆಗಿಳಿದ ಮೊದಲ ಮಳೆ
ವರ್ಷಧಾರೆ ಆರಂಭದಲ್ಲಿ ಮಳೆಯಾಗಿದ್ದರಿಂದ ರೈತರ ಸಂತಸಕ್ಕೆ ಕಾರಣವಾಗಿದೆ. ಬೇಸಿಗೆಯಾಗಿದ್ದರಿಂದ ಕುಡಿವ ನೀರಿನ ಕೊರತೆಯಿಂದ ಜನರು ಮತ್ತು ಜಾನುವಾರು ತತ್ತರಿಸಿ ಹೋಗಿದ್ದರು.
ಪಾಂಡವರು-ಕೌರವರು ಯಾರೆಂದು ಜನ ತೀರ್ಪು ನೀಡ್ತಾರೆ: ಶ್ರೀರಾಮುಲು
ಕಾಂಗ್ರೆಸ್ನವರು ಕೌರವರಾಗಿರುವುದರಿಂದ ಇಂಡಿಯಾ ಒಕ್ಕೂಟದಿಂದ ಒಬ್ಬರಾದಂತೆ ಒಬ್ಬರು ಹೊರ ಹೋಗುತ್ತಿದ್ದಾರೆ.
ಮಾಗಳ ಸರ್ಕಾರಿ ಶಾಲೆಗೆ ಕೆನರಾ ಬ್ಯಾಂಕಿನಿಂದ ಶುದ್ಧ ನೀರಿನ ಘಟಕ ಹಸ್ತಾಂತರ
ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 680ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಾರೆ. ಶಾಲಾ ಮಕ್ಕಳಿಗೆ ಶುದ್ಧ ಕುಡಿವ ನೀರಿನ ಸಮಸ್ಯೆ ಇತ್ತು. ಈಗ ಬಗೆಹರಿದಿದೆ
ದರೋಜಿ, ಗುಡೇಕೋಟೆ ಕರಡಿಧಾಮಕ್ಕೆ ಟ್ಯಾಂಕರ್ ನೀರು
ದರೋಜಿ ಕರಡಿಧಾಮ 8272.8 ಹೆಕ್ಟೇರ್ ಪ್ರದೇಶದಲ್ಲಿ ವ್ಯಾಪಿಸಿದೆ. ಬಿಲಿಕಲ್ಲು ಅರಣ್ಯ ಪ್ರದೇಶ ಹಾಗೂ ಬುಕ್ಕಸಾಗರ ಅರಣ್ಯ ಪ್ರದೇಶದಲ್ಲಿ ವ್ಯಾಪಿಸಿದೆ.
ಬಲಿಷ್ಠ ಕಾಂಗ್ರೆಸ್ ಪಕ್ಷ ಎದುರಿಸಲಾಗದ ಬಿಜೆಪಿ: ಸಿರಾಜ್ ಶೇಖ್
ಬಿಜೆಪಿಯ ಬಾಂಡ್ ಪೇಪರ್ ಖರೀದಿ ಮಾಡದಿರುವ ಮಾಲೀಕರಿಗೆ ಐಟಿ, ಇಡಿ, ಸಿಬಿಐನಂತಹ ಕಂಪನಿಗಳಿಂದ ಹೆದರಿಸಿ ಬಾಂಡ್ ಖರೀದಿ ಮಾಡುವಂತೆ ಮಾಡುತ್ತಿದ್ದಾರೆ.
ಶಿಕ್ಷಣದೊಂದಿಗೆ ಸಂಸ್ಕಾರ, ಮೌಲ್ಯ ಕಲಿಸಿ: ಮಲ್ಲಿಕಾರ್ಜುನ ಶ್ರೀ
ಕ್ರಿಶ್ಚಿಯನ್ನರ ನಂತರ ದೇಶದಲ್ಲಿ ಸಮರ್ಥ ಹಾಗೂ ಸಂಸ್ಕಾರದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಮಠ ಮಾನ್ಯಗಳು.
ಎಲ್ಲರೂ ಮಿತವಾಗಿ ನೀರು ಬಳಸಿ: ಡಾ.ಜಿ.ಎಂ. ಸೋಮೇಶ್ವರ
ಭೂಮಿ ಮೇಲೆ ವಾಸಿಸುವ ಪ್ರತಿಯೊಂದು ಪ್ರಾಣಿ, ಪಕ್ಷಿಗಳಿಗೆ ನೀರು ಅವಶ್ಯವಾಗಿದೆ. ನೀರು ಎಲ್ಲರಿಗೂ ಜೀವ ಜಲ. ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಇತ್ತೀಚೆಗೆ ಕುಸಿಯುತ್ತಿದೆ.
ಗ್ರಾಮೀಣ ಪ್ರತಿಭೆ ಹಾಲಮ್ಮ ಅಸುಗೋಡ್ 8ನೇ ಟಾಪರ್
ಮೂಲತಃ ಹರಪನಹಳ್ಳಿ ತಾಲೂಕಿನ ಹಾಲದಹಳ್ಳಿ ಗ್ರಾಮದ ರೈತ ನಾಗೇಂದ್ರಪ್ಪ ಹಾಗೂ ಟೈಲರಿಂಗ್ ಕೆಲಸ ಮಾಡುತ್ತಿರುವ ಕೊಟ್ರಮ್ಮ ದಂಪತಿಯ ಪುತ್ರಿ ಹಾಲಮ್ಮ ಅಹರ್ನಿಶಿ ವಿದ್ಯಾಭ್ಯಾಸ ಮಾಡಿ ಈ ರ್ಯಾಂಕ್ ಪಡೆದಿದ್ದಾರೆ.
ಅಮರದೇವರಗುಡ್ಡ ಗೊಲ್ಲರಹಟ್ಟಿಯಲ್ಲಿ 18 ವಾಂತಿ ಭೇದಿ ಪ್ರಕರಣ ಪತ್ತೆ
ಅಮರದೇವರಗುಡ್ಡ ಗೊಲ್ಲರಹಟ್ಟಿಯ ಈರಮ್ಮ, ನಿಂಗಮ್ಮ, ಸುಷ್ಮಾ, ಮಂಜಮ್ಮ, ವಿಜಯಲಕ್ಷ್ಮಿ, ಮಂಜುಳಾ, ನಾಗಮ್ಮ, ಚಿತ್ತಪ್ಪ, ಕೃಷ್ಣಮೂರ್ತಿ, ರಾಧಿಕಾ, ಸಾವಿತ್ರಮ್ಮ, ಚಿತ್ತಪ್ಪ ಸೇರಿ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
< previous
1
...
204
205
206
207
208
209
210
211
212
...
271
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!