ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯ ವಿಠಲ, ಬಾಲಕೃಷ್ಣ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಒತ್ತಾಯ
ಹಂಪಿಯ ವಿಜಯ ವಿಠಲ ದೇವಸ್ಥಾನದಲ್ಲಿ ವಿಠಲನ ಪೀಠ ಇದೆ. ವಿಜಯ ವಿಠಲ ದೇವಸ್ಥಾನದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲು ಅವಕಾಶ ನೀಡಬೇಕು
ನೀಟ್ ಪರೀಕ್ಷಾ ಹಗರಣ ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯ ರವಿಕಿರಣ್ ಜೆ.ಪಿ. ಮಾತನಾಡಿ, ಕೇಂದ್ರದಲ್ಲಿ ಎನ್ಎಂಸಿ ಜಾರಿ ಮಾಡುವಾಗ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ಜಾಗೃತಿವಹಿಸಿ: ಡಾ. ಎನ್.ಟಿ. ಶ್ರೀನಿವಾಸ್
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಶಾಸಕ ಡಾ. ಎನ್.ಟಿ. ಶ್ರೀನಿವಾಸ ಅವರು ರೈತರಿಗೆ ಸಬ್ಸಿಡಿ ದರದ ಶೇಂಗಾ ಬೀಜ ವಿತರಿಸಿದರು. ರೈತರಿಗೆ ಶೇಂಗಾ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಹಸಿರು ಸಂಪತ್ತು ವೃದ್ಧಿಗೆ ಸಿದ್ಧವಾದ 58 ಸಾವಿರ ಸಸಿಗಳು
ಹರಪನಹಳ್ಳಿ ತಾಲೂಕಿನಲ್ಲಿ ಅರಣ್ಯ ಹೆಚ್ಚಿಸಲು ಅರಣ್ಯ ಇಲಾಖೆ 58 ಸಾವಿರ ಸಸಿಗಳನ್ನು ಬೆಳೆಸಿದೆ. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ರಿಯಾಯಿತಿ ದರದಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತದೆ.
ಹೂವಿನಹಡಗಲಿಯಲ್ಲಿ ಬತ್ತಿದ ಕೆರೆಗಳಿಗೆ ನೀರು, ವಾರದಲ್ಲೇ ಜೀವ ಕಳೆ
ಕಳೆದ ವರ್ಷ ಮಳೆ ಕೊರತೆಯಿಂದ ಹೂವಿನಹಡಗಲಿ ತಾಲೂಕಿನ ಕೆರೆಗಳು ಬತ್ತಿಹೋಗಿವೆ. ಈಗ ಕೆರೆ ತುಂಬಿಸುವ ಯೋಜನೆಯಡಿ 10 ಕೆರೆಗಳಿಗೆ ನೀರು ಹರಿಸಲು ಸಿದ್ಧತೆ ನಡೆಸಲಾಗಿದೆ. ತುಂಗಭದ್ರಾ ನದಿಗೆ ಒಳ ಹರಿವು ಹೆಚ್ಚಳವಾಗುವ ಲಕ್ಷಣ ಕಂಡುಬಂದಿದೆ.
ವಿಜಯನಗರ ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
ವಿಜಯನಗರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರು ಹೊಲ ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕೃಷಿ ಇಲಾಖೆ ರೈತರಿಗೆ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸುತ್ತಿದೆ.
ಅಮರದೇವರಗುಡ್ಡದಲ್ಲಿ ಕಬ್ಬಿನ ಬೆಳೆ ನಾಶ: ಪರಿಹಾರಕ್ಕೆ ಒತ್ತಾಯ
ಕಳೆದ ಬಾರಿಯೂ ಸಹ ಮೆಕ್ಕೆಜೋಳ ಬೆಳೆಯನ್ನು ಕರಡಿಗಳು ದಾಳಿ ಮಾಡಿ ಹಾಳು ಮಾಡಿದ್ದವು.
ಪೋಷಕರ ಆಶಯಕ್ಕೆ ದಕ್ಕೆ ಬಾರದಂತೆ ಅಭ್ಯಾಸ ಮಾಡಿ ಸಾಧಿಸಿ
ಪಠ್ಯ ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆ, ಸಾಮಾನ್ಯ ಜ್ಞಾನವನ್ನು ಹೊಂದಬೇಕು. ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು.
ಹಂಪಿ ಹೊಸಪೇಟೆ ಭಾಗದಲ್ಲಿ ಮಲೆನಾಡಿನ ವಾತಾವರಣ
ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಕೂಡ ಮಳೆಯಲ್ಲೇ ಅವುಗಳನ್ನು ವೀಕ್ಷಿಸಿ ಖುಷಿಪಡುತ್ತಿದ್ದಾರೆ.
ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿಗೆ ಸಚಿವ ಸ್ಥಾನಕ್ಕೆ ಮಾದಿಗ ಮಹಾಸಭಾ ಒತ್ತಾಯ
ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರಲ್ಲಿ ಒಬ್ಬರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು.
< previous
1
...
210
211
212
213
214
215
216
217
218
...
308
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ