ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಮನೂರ ಉರೂಸ್ಗೆ ಚಾಲನೆ
ಸಾವಿರಾರು ವರ್ಷಗಳ ಹಿಂದೆ ಹಜರತ್ ಸೈಯದ್ ತಾಜುದ್ದೀನ್ ಬಾಬಾ (ಯಮನೂರು ಸ್ವಾಮಿ) ಕೈಗೊಂಡಿದ್ದ ಸೌಹಾರ್ದ ಯಾತ್ರೆಯ ಸಂದರ್ಭದಲ್ಲಿ ಪಟ್ಟಣದ ದರ್ಗಾ ಬಳಿ ಉಳಿದುಕೊಂಡಿದ್ದ ಪುಣ್ಯದ ಭೂಮಿಯಾಗಿದೆ.
ಮಹಿಳೆಗೂ ಸಮಾನ ಒಡೆತನ ಅವಶ್ಯಕ: ಡಾ.ವೈ.ಲಕ್ಷ್ಮೀದೇವಿ
ದೇಶದ ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯು ಶೇ.೪೮ ಇದ್ದರೂ ಭೂ ಒಡೆತನ ಹೊಂದಿರುವುದು ಕೇವಲ ಶೇ.೧೩ ರಷ್ಟು ಮಾತ್ರ. ಮಹಿಳೆ ಕಾರ್ಯವನ್ನು ಪರಿಗಣಿಸದೇ ನಕಾರಾತ್ಮಕವಾಗಿ ಬಿಂಬಿಸುವ ಕಾರ್ಯ.
ಬೇಸಿಗೆಯಲ್ಲಿ ಪ್ರಾಣಿಗಳಿಗೆ ನೀರುಣಿಸಿ: ಡಿಸಿ ದಿವಾಕರ
ಮುಂಗಾರು ಹಿಂಗಾರು ಮಳೆ ಕೈಕೊಟ್ಟ ಹಿನ್ನಲೆ ಈ ವರ್ಷ ತುಂಗಭದ್ರಾ ಜಲಾಶಯ ಒಳಗೊಂಡಂತೆ ಕೆರೆ ಕುಂಟೆಗಳು ಭರ್ತಿಯಾಗದೇ ಎಲ್ಲಾ ಖಾಲಿಯಾಗಿವೆ.
ಕಾಂಗ್ರೆಸ್ ನಿರ್ಮೂಲನೆಗೆ ಬಿಜೆಪಿಗೆ ಮತ ನೀಡಿ: ಆನಂದ ಸಿಂಗ್
ನರೇಂದ್ರ ಮೋದಿ ಅವರ ಆಡಳಿತ ಇರೋವರೆಗೂ ನಮ್ಮ ದೇಶದಲ್ಲಿ ಯಾವ ದುಷ್ಟ ಶಕ್ತಿಯೂ ಹುಟ್ಟುವುದಿಲ್ಲ. ಉಗ್ರ ಶಕ್ತಿಗಳು, ಬಂದೂಕು ಬಟ್ಟೆಯನ್ನು ಸೂಟ್ ಕೇಸ್ ನೊಳಗೆ ಹಾಕಿಕೊಂಡಿವೆ.
ಅರಣ್ಯ ಸಂಪತ್ತು ಉಳಿಸಲು ಪರಿಸರ ಶಿಕ್ಷಣಕ್ಕೆ ಆದ್ಯತೆ ನೀಡಿ
ಅರಣ್ಯವನ್ನು ಸಂರಕ್ಷಿಸುವುದರ ಜೊತೆಗೆ ವನಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಾತಾವರಣ ಕಲುಷಿತಗೊಳ್ಳುತ್ತಿರುವುದರಿಂದ ಪ್ರಕೃತಿ ಸಮತೋಲನ ಕಾಪಾಡುವಲ್ಲಿ ವಿಫಲವಾಗುತ್ತಿದೆ.
ಕ್ಷೇತ್ರದ ಸಮಸ್ಯೆ ಬಗೆಹರಿಸುವೆ: ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆಯಲ್ಲಿ ಎಸ್.ಎಸ್. ಪ್ರತಿಷ್ಠಾಪನೆ ಸ್ಥಾಪಿಸಿ ಆರೋಗ್ಯ ಮೇಳ ಮತ್ತಿತರ ಮೇಳಗಳನ್ನು ಆಗಾಗ ಏರ್ಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವೆ.
ನೀರಿನ ಲಭ್ಯತೆ ಹೆಚ್ಚಿಸಲು ೧೧೦ ಮೀಟರ್ ಉದ್ದದ ಕಾಲುವೆ ನಿರ್ಮಾಣ
ಜಾಕ್ವೆಲ್ನಿಂದ ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ಡಾ.ಪ್ರಭಾ ಮಲ್ಲಿಕಾರ್ಜುನ
ನಮ್ಮ ಮನೆ, ಮನಸ್ಸಿನ ಬಾಗಿಲು ಯಾವಾಗಲೂ ತೆಗೆದಿರುತ್ತೆ. ನಾನು, ನಮ್ಮ ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್.ಎಸ್. ಮಲ್ಲಿಕಾರ್ಜುನರಿಂದ ಸಮಾಜಸೇವೆ ಸಾಕಷ್ಟು ಕಲಿತಿದ್ದೇನೆ.
ನವಿಲು ನಾಚಿಸುವ ನೋಣಹಿಡುಕ ಹಕ್ಕಿಯ ಪುಕ್ಕದ ಚಮತ್ಕಾರ ನೋಡಿದಿರಾ?
ಈ ಪುಟ್ಟಹಕ್ಕಿ ನವಿಲನ್ನು ನಾಚಿಸುವಂತೆ ತನ್ನ ಪುಟ್ಟ ಪುಕ್ಕದ ಬಾಲವನ್ನು ಅರಳಿಸಿದಾಗ ಈ ಪುಟ್ಟಹಕ್ಕಿಯ ಸೌಂದರ್ಯಕ್ಕೆ ಬೆರಗಾಗದವರೇ ಇಲ್ಲ.
ಕೌಟುಂಬಿಕ ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಅಗತ್ಯ: ಡಾ.ಮೀನಾಕ್ಷಿ ಬಾಳಿ
ಮಹಿಳೆಯರ ಶೋಷಣೆಗೆ ಸರ್ಕಾರಗಳು ಕುಮ್ಮಕ್ಕು ನೀಡುವ ಧೋರಣೆ ಅನುಸರಿಸಬಾರದು. ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶೋಷಣೆ ಮಾಡಲಾಗುತ್ತಿದೆ.
< previous
1
...
211
212
213
214
215
216
217
218
219
...
271
next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!