• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಡ್ಡರ ಹಳ್ಳಕ್ಕೆ ಸೇತುವೆ ಯೋಜನೆ: ಶಾಸಕ ನೇಮಿರಾಜ ನಾಯ್ಕ
ಕಳೆದ ಹತ್ತಾರು ವರ್ಷಗಳಿಂದ ಸೇತುವೆ ನಿರ್ಮಿಸುವ ಕಾರ್ಯವಾಗಿಲ್ಲ. ಇದೀಗ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿರುವೆ.
ಮಹಿಳೆಯರು ತರಬೇತಿ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ
ಸ್ವಾವಲಂಬಿ ಜೀವನ ರೂಪಿಕೊಳ್ಳುವುದರ ಸಲುವಾಗಿ ಸಂಸ್ಥೆಯು ಸಾಮಾಜಿಕ ಕಳಕಳಿ ಹೊತ್ತು ಇಂತಹ ಯೋಜನೆಗಳನ್ನು ರೂಪಿಸಿದೆ.
ಮಳೆಯಲ್ಲಿ ಹಂಪಿ ಸ್ಮಾರಕಗಳ ಪ್ರತಿಬಿಂಬ
ಹಂಪಿಯ ಸ್ಮಾರಕಗಳ ವೈಭವದ ಸಿಂಚನವನ್ನು ತಮ್ಮ ಕಣ್ಣಿನ ಬಿಂಬದಲ್ಲೇ ಸೆರೆಹಿಡಿದರು.
ನಮ್ಮೊಳಗಿನ ಚಿಂತನೆಯಲ್ಲಿ ಬುದ್ಧನ ದರ್ಶನ: ಡಾ.ಮೋಹನ್ ಕೃಷ್ಣ ರೈ
ಬುದ್ಧನ ಹುಟ್ಟು ಮತ್ತು ಸಾವಿಗೆ ಕಾಲಘಟ್ಟಗಳು ಇರಬಹುದು. ಆದರೆ ಬುದ್ಧನ ಚಿಂತನೆಗಳು ಮತ್ತು ಆಲೋಚನೆಗಳಿಗೆ ಯಾವುದೇ ರೀತಿಯ ಕಾಲಘಟ್ಟಗಳಿಲ್ಲ.
ಹಂಪಿಯ ಶಿಥಿಲ ಸ್ಮಾರಕಗಳಿಗೆ ಕಬ್ಬಿಣದ ರಾಡ್‌ ಆಸರೆ
ಹಂಪಿಯ ಶ್ರೀವಿರೂಪಾಕ್ಷೇಶ್ವರ ರಥಬೀದಿಯ ಸಾಲು ಮಂಟಪಗಳು ಭಾರೀ ಗಾಳಿ-ಮಳೆಗೆ ಉರುಳಿ ಬಿದ್ದ ಬಳಿಕ ಎಚ್ಚೆತ್ತುಕೊಂಡ ಭಾರತೀಯ ಪುರಾತತ್ವ ಇಲಾಖೆ, ಹಂಪಿ ಸ್ಮಾರಕಗಳ ಸಂರಕ್ಷಣೆಗೆ ಆದ್ಯತೆ ನೀಡಿದೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಗೆಲುವು, ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ
ಬಳ್ಳಾರಿ ಲೋಕಸಭೆ ಹಾಗೂ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಗರದ ಜೈ ಭೀಮ್ ವೃತ್ತದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹೂವಿನಹಡಗಲಿಯಲ್ಲಿ ಭರ್ಜರಿ ಮಳೆ: ಚೆಕ್‌ಡ್ಯಾಂ ಭರ್ತಿ
ನರೇಗಾ ಯೋಜನೆಯಡಿ 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಕೆರೆ ಕಟ್ಟೆ ಅಭಿವೃದ್ಧಿ, ಹಾಗೂ ನಾಲಾ ಪುನಶ್ಚೇತನ ಕಾಮಗಾರಿ ನರೇಗಾ ಕೂಲಿ ಕಾರ್ಮಿಕರಿಂದ ನಿರ್ಮಾಣ ಮಾಡಲಾಗಿತ್ತು.
ಹೊಲದಲ್ಲಿ ನಿಂತ ನೀರು, ಕೃಷಿ ಚಟುವಟಿಕೆಗೆ ಹಿನ್ನಡೆ
ಹೊಲದಲ್ಲಿ ನೀರು ನಿಂತಿದ್ದು, ಕೃಷಿ ಚಟುವಟಿಕೆ ಸಾಧ್ಯವಾಗುತ್ತಿಲ್ಲ.
ಗಿಡ ನೆಟ್ಟು ಪರಿಸರ ಸಮತೋಲನ ಕಾಪಾಡಿ
ದೇಶದಲ್ಲಿ ಶೇ.33ರಷ್ಟು ಅರಣ್ಯ ಪ್ರದೇಶ ಇರಬೇಕು. ಆದರೆ‌ ಪ್ರಸ್ತುತ ಶೇ.೨೧ರಷ್ಟು ಇದೆ. ಇದರಿಂದಾಗಿ ತಾಪಮಾನ ಹೆಚ್ಚುತ್ತಿದೆ.
ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಜನರು ಬಿಜೆಪಿ ವಿರುದ್ಧ ತೀರ್ಪು ನೀಡಿದ್ದಾರೆ: ಯು.ಬಸವರಾಜ
ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 308
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved