ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಂಪಿಯಲ್ಲಿ ಶ್ರೀಗಂಧದ ಮರ ಕಳವು: ನಾಲ್ವರು ಆರೋಪಿಗಳ ಸೆರೆ
ಹಂಪಿ ಕಮಲ ಮಹಲ್ ಆವರಣದಲ್ಲಿರುವ ಶ್ರೀಗಂಧ ಮರಗಳನ್ನು 2023 ನ. 24ರಂದು ಕಳ್ಳತನ ಮಾಡಲಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಪೂರ್ಣ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ: ಉಗ್ರಪ್ಪ ಆರೋಪ
ಕೇಂದ್ರ ಸರ್ಕಾರ ಶ್ರೀರಾಮನನ್ನು ಅವಮಾನಿಸಿದೆ, ಅಯೋಧ್ಯೆಯಲ್ಲಿ ಅಪೂರ್ಣ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿದೆ. ರಾಮ ಮಂದಿರ ಹೆಸರಿನಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಬಾರದು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಕ್ಷೇಪಿಸಿದ್ದಾರೆ.
ಹಂಪಿ ಉತ್ಸವ ಸಿದ್ಧತೆ ಬಲು ಜೋರು
ಹಂಪಿ ಉತ್ಸವಕ್ಕೆ ಗಾಯತ್ರಿ ಪೀಠ ವೇದಿಕೆ, ಎದುರು ಬಸವಣ್ಣ ವೇದಿಕೆ, ವಿರೂಪಾಕ್ಷೇಶ್ವರ ದೇವಾಲಯ ಆವರಣ ವೇದಿಕೆ ಮತ್ತು ಸಾಸಿವೆಕಾಳು ಗಣಪತಿ ವೇದಿಕೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಹೊಣೆ
ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆಗಳು ಒಂದಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಮೊದಲು ಅರಿವು ಮೂಡಿಸುವ ಕಾರ್ಯ ಆಗಬೇಕು.
ಹರಪನಹಳ್ಳಿ: ಹೈಸ್ಕೂಲ್ ಕಲಿಕೆಗೆ ನಿತ್ಯ 4 ಕಿಮೀ ನಡಿಗೆ!
ಬಾಗಳಿಯಿಂದ ಕೋಡಿಹಳ್ಳಿ 4 ಕಿಮೀ ದೂರವಾದರೆ, ಶೃಂಗರತೋಟದಿಂದ ಬಾಗಳಿ 3 ಕಿಮೀ ದೂರದಲ್ಲಿದೆ. ಈ ಗ್ರಾಮದ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಶಾಲಾ ಸಮಯಕ್ಕಿಂತ 1 ಗಂಟೆಗೂ ಮುನ್ನವೇ ಶಾಲೆಗೆ ತೆರಳುತ್ತಾರೆ.
ಯುವಶಕ್ತಿ ದೇಶದ ಪ್ರಗತಿಗೆ ಶ್ರಮಿಸಲಿ: ಎಂ.ಎಸ್. ದಿವಾಕರ್
ದೇಶದ ಸರ್ವೋತೋಮುಖ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಬಹುಮುಖ್ಯ. ಹಾಗಾಗಿ ಯುವಕರು ಕೌಶಲ್ಯ ಬೆಳೆಸಿಕೊಂಡು, ದೇಶದ ಪ್ರಗತಿಗೆ ಕೈಜೋಡಿಸಬೇಕು. ಎ
ಎಲ್ಲ ಹೋಬಳಿಯಲ್ಲೂ ಸುಸಜ್ಜಿತ ಆಸ್ಪತ್ರೆಗೆ ಆದ್ಯತೆ: ಡಾ. ಎನ್.ಟಿ. ಶ್ರೀನಿವಾಸ್
ಕಾನಹೊಸಹಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಸಜ್ಜಿತವಾಗಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು.
ಟೆಂಡರ್ ಆಗದ 15 ಮರಳಿನ ಬ್ಲಾಕ್:ದಂಧೆಕೋರರಿಂದ ಹೆಚ್ಚಿದ ಲೂಟಿ!
ಸರಿಯಾಗಿ ಮಳೆ ಇಲ್ಲದೇ ತುಂಗಭದ್ರಾ ನದಿಯಲ್ಲಿ ಈಗ ದಿನದಿಂದ ದಿನಕ್ಕೆ ನೀರು ಕಡಿಮೆಯಾಗುತ್ತಿದೆ. ಎಲ್ಲ ಕಡೆಗೂ ಮರಳು ತೆರೆದುಕೊಳ್ಳುತ್ತಿದೆ. ಹೀಗಾಗಿ ಈ ಮರಳನ್ನು ಯಾರು ಎಷ್ಟು ಬೇಕಾದರೂ ಲೂಟಿಗೆ ಅವಕಾಶ ನೀಡಿದಂತಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರು ಸಂಕಲ್ಪ ಮಾಡಲಿ
ತಾಲೂಕಿನಲ್ಲಿ ೨೦೦೮ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿದ್ದು, ಇದರಲ್ಲಿ ೬೫೬ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಅವರ ತೇರ್ಗಡೆಗೆ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ.
ಶ್ರೀರಾಮಮಂದಿರ ಕಾರ್ಯಕ್ರಮ ಬಹಿಷ್ಕರಿಸಿ, ಕಾಂಗ್ರೆಸ್ನವರು ಭಾರತದ ಹಿಂದೂಗಳನ್ನು ಅವಮಾನಿಸಿದ್ದಾರೆ: ಶ್ರೀರಾಮುಲು
ಸೋಮನಾಥ ದೇವಾಲಯದ ಉದ್ಘಾಟನೆ ವೇಳೆಯೂ ಕಾಂಗ್ರೆಸ್ ಬಹಿಷ್ಕಾರ ಮಾಡಿತ್ತು. ಈಗ ಶ್ರೀರಾಮಮಂದಿರ ಉದ್ಘಾಟನೆ ವೇಳೆಯೂ ಇದೇ ನಿಲುವು ತಾಳಿದೆ.
< previous
1
...
214
215
216
217
218
219
220
221
222
...
233
next >
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ