• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಾಯಕ್ಕೆ ಆಹ್ವಾನಿಸುವ ರಸ್ತೆ ಒತ್ತುವರಿ
ತಾಲೂಕಿನ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ ವ್ಯಾಪ್ತಿಯ ರಸ್ತೆಗಳ ಇಕ್ಕೆಲಗಳ ರೈತರು ಸಾಕಷ್ಟು ರಸ್ತೆ ಒತ್ತುವರಿ ಮಾಡಿರುವ ಹಿನ್ನೆಲೆ ಅಪಾಯಕ್ಕೆ ಆಹ್ವಾನಿಸುತ್ತಿವೆ.
ಎಲ್ಲರೂ ಸಮಾನವಾಗಿ ಜೀವಿಸಲು ಅಂಬೇಡ್ಕರ್ ಕಾರಣ: ಆದಿಮನಿ ಹುಸೇನ್‌ ಬಾಷಾ
ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದು, ಅವರ ತತ್ವ, ಸಿದ್ಧಾಂತ ಮತ್ತು ಆದರ್ಶವನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು.
ಕೊಟ್ಟೂರಿನ ಮೂಲಭೂತ ಸೌಕರ್ಯಗಳಿಗೆ ಅನುದಾನ: ಶಾಸಕ ಕೆ.ನೇಮಿರಾಜ ನಾಯ್ಕ
ಪಟ್ಟಣದಲ್ಲಿನ 20 ವಾರ್ಡ್‌ಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಇನ್ನೆರೆಡು ತಿಂಗಳಲ್ಲಿ ಅನುದಾನ ಕಲ್ಪಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.
ನನಗೆ ಕ್ಷೇತ್ರದ ಅಭಿವೃದ್ಧಿಯೇ ಮುಖ್ಯ: ಶಾಸಕ ನೇಮಿರಾಜ್ ನಾಯ್ಕ್
ಚುನಾವಣೆಯಲ್ಲಿ ಮಾತ್ರ ರಾಜಕೀಯ ಮಾಡಬೇಕು. ಚುನಾವಣೆಯ ನಂತರ ಪಕ್ಷಾತೀತ, ಜಾತ್ಯತೀತವಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಹಮ್ಮಿಕೊಳ್ಳುವ ಮೂಲಕ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಚಿಂತಿಸಬೇಕು.
ತುಂಗಭದ್ರೆಯ ಒಡಲು ಸೇರುತ್ತಿದೆ ಕುರುವತ್ತಿಯ ಕಲುಷಿತ ನೀರು
ತಾಲೂಕಿನ ಸುಕ್ಷೇತ್ರ ಕುರುವತ್ತಿಯ ತುಂಗಭದ್ರಾ ನದಿ ತೀರ ಪ್ಲಾಸ್ಟಿಕ್‌ ಕಸದ ರಾಶಿಯಿಂದ ಆವೃತವಾಗಿದೆ. ಇಡೀ ಗ್ರಾಮದ ಚರಂಡಿ ಕಲುಷಿತ ನೀರು ನದಿಯ ಒಡಲು ಸೇರುತ್ತಿದ್ದು, ಇಲ್ಲಿ ಅಕ್ಷರಶಃ ಸ್ವಚ್ಛತೆ ಮರೀಚಿಕೆಯಾಗಿದೆ.
ಉತ್ತರ ಕರ್ನಾಟಕದವರಿಂದ ವೃತ್ತಿ ರಂಗಭೂಮಿ ಪೋಷಣೆ: ಶಾಸಕಿ ಲತಾ
ವೃತ್ತಿ ರಂಗಭೂಮಿಯ ಕಲಾವಿದರನ್ನು ಉತ್ತರ ಕರ್ನಾಟಕ ಜನರು ಸದಾ ಕೈಹಿಡಿಯುವ ಕಾರ್ಯ ಮಾಡುತ್ತಿದ್ದು, ಇಡೀ ರಾಜ್ಯದ ಜನರು ರಂಗಭೂಮಿ ಕಲಾವಿದರನ್ನು ನಿರಂತರ ಪ್ರೋತ್ಸಾಹಿಸಬೇಕು.
ತುಂಗಭದ್ರಾ ಜಲಾಶಯದ 32 ಕ್ರಸ್ಟ್‌ ಗೇಟ್‌ ಬದಲಾವಣೆಗೆ ಏಕಕಾಲಕ್ಕೆ ಇ- ಟೆಂಡರ್‌
ತುಂಗಭದ್ರಾ ಜಲಾಶಯದ 32 ಕ್ರಸ್ಟ್‌ ಗೇಟ್‌ಗಳ ಬದಲಾವಣೆಗೆ ಏಕಕಾಲಕ್ಕೆ ಟೆಂಡರ್‌ ಕರೆಯಲು ತುಂಗಭದ್ರಾ ಮಂಡಳಿ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ದೊರೆತಿದೆ. ವಾರದಲ್ಲೇ ಮಂಡಳಿ ಇ-ಟೆಂಡರ್‌ ಕರೆಯಲಿದೆ.
ರಾಮಜಪದಿಂದ ಎಲ್ಲ ಲೋಪಗಳಿಗೂ ಪರಿಹಾರ: ಸುಬುಧೇಂದ್ರ ತೀರ್ಥ ಸ್ವಾಮೀಜಿ
ಬಡವ, ಶ್ರೀಮಂತ, ಉನ್ನತ ಕುಲ, ಹಣ ಇದ್ದವರು ಎನ್ನದೇ ಎಲ್ಲರೂ ಜಪ ಮಾಡುವ ಮಂತ್ರ ರಾಮ ತಾರಕ ಮಂತ್ರವಾಗಿದೆ.
ಸಮ ಸಮಾಜಕ್ಕಾಗಿ ಸಾಮೂಹಿಕ ವಿವಾಹ ಹೆಚ್ಚಾಗಲಿ: ದಿಂಗಾಲೇಶ್ವರ ಸ್ವಾಮೀಜಿ
ಸಮ ಸಮಾಜ ನಿರ್ಮಾಣಕ್ಕೆ ಸಾಮೂಹಿಕ ವಿವಾಹಗಳು ಹೆಚ್ಚು ಹೆಚ್ಚು ನಡೆಯಬೇಕು.
ಪತ್ರಕರ್ತ ಜನಸಾಮಾನ್ಯರ ಜೊತೆಗೆ ಮುಖಾಮುಖಿಯಾಗಲಿ: ಡಾ. ವೆಂಕಟಗಿರಿ ದಳವಾಯಿ
ಪತ್ರಕರ್ತರು ಇಂದು ಜನಸಾಮಾನ್ಯರ ಜೊತೆ ಮುಖಾಮುಖಿಯಾಗುವುದರ ಜೊತೆಗೆ ಸಾಮಾಜಿಕ ಬದ್ಧತೆಯಿಂದ ಇದ್ದಾಗ ಮಾತ್ರ ದಿನನಿತ್ಯದ ಸುದ್ದಿಗಳ ಜೊತೆಗೂ ಮೌಲ್ಯಯುತ ಬರಹಗಳನ್ನು ದಾಖಲಿಸಲು ಸಾಧ್ಯ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 252
  • next >
Top Stories
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಕೇದಾರ ಕಾಪ್ಟರ್‌ ದುರಂತ: ಈರಣ್ಣ ಕಡಾಡಿ ಜಸ್ಟ್‌ಮಿಸ್‌!
ಇರಾನ್‌ನಲ್ಲಿ 10 ಸಾವಿರ ಭಾರತೀಯರು ಅತಂತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved