• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾಭಕ್ಕಾಗಿ ಆಹಾರ ಪದಾರ್ಥದಲ್ಲಿ ಕಲಬೆರಕೆ ಕಂಡು ಬಂದರೆ ದೂರು ಸಲ್ಲಿಸಿ
ಪ್ರತಿ ವರ್ಷ ಮಾ.15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸುತ್ತೇವೆ. ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಬಗ್ಗೆ ಕಾನೂನಿನ ಅರಿವು ಕಡಿಮೆ ಇದೆ.
ಹರಪನಹಳ್ಳಿ ಬಿಜೆಪಿ ಪದಗ್ರಹಣದಲ್ಲಿ ಭಿನ್ನಮತ ಸ್ಫೋಟ
ಬಹಳ ಹೊತ್ತಿನ ನಂತರ ಅಂತಿಮವಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಅಭ್ಯರ್ಥಿ ಗಾಯತ್ರಿ, ಬಿಜೆಪಿ ಶಾಸಕರು, ಮುಖಂಡರು ಹಿಂಬಾಗಿಲ ಮೂಲಕ ಕಲ್ಯಾಣ ಮಂಟಪ ಪ್ರವೇಶಿಸಿ ವೇದಿಕೆಯಲ್ಲಿ ಆಸೀನರಾದರು.
ಮೋದಿ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಿ: ಜಿ.ಎಂ. ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 30 ಮೀಸಲು ನಿಗದಿ ಮಾಡಲು ಬಿಲ್‌ ಪಾಸ್‌ ಮಾಡಲಾಗಿದೆ.
ಚೌಡಮ್ಮದೇವಿ ಜಾತ್ರೆಗೆ ಮಡಿಲಕ್ಕಿ ಖರೀದಿಗೆಸಲು ಕೊಟ್ಟೂರಿಗೆ ಪಾದಯಾತ್ರೆ
ಮಡ್ರಳ್ಳಿ ಚೌಡಮ್ಮದೇವಿಯ ರಥೋತ್ಸವ ಮಾ.೨೨ರಂದು ನಡೆಯಲಿದೆ. ದೇವಿಗೆ ಮಡಿಲಕ್ಕಿಯ ಸಾಮಾನುಗಳನ್ನು ಖರೀದಿಸಲು ಕೊಟ್ಟೂರಿನ ಸಂತೆಗೆ ಬಂದಿದ್ದೇವೆ.
ದೇವಸ್ಥಾನ ಆವರಣದಲ್ಲಿ ಛಾವಣಿ ನಿರ್ಮಾಣ: ಶಾಸಕ ನೇಮಿರಾಜ್‌ ನಾಯ್ಕ್‌
ನಾರಾಯದೇವರ ಕೆರೆಯಲ್ಲಿ ಅತ್ಯಂತ ವೈಭವದಿಂದ ಮೆರೆದ ಈ ದೇವಸ್ಥಾನವು ಈಗ ಮತ್ತೆ ಮರಿಯಮ್ಮನಹಳ್ಳಿಯಲ್ಲಿ ಅತ್ಯಂತ ವೈಭವದೊಂದಿಗೆ ಕಂಗೊಳಿಸಲಿದೆ.
ಲೋಕಸಭೆ ಚುನಾವಣೆ ಸನ್ನಿಹಿತ: ಪಥಸಂಚಲನ
ಪ್ರಜಾಪ್ರಭುತ್ವದ ಹಕ್ಕನ್ನು ತಪ್ಪದೇ ಚಲಾಯಿಸಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮತದಾರರ ಬೆನ್ನೆಲುಬಾಗಿ ನಾವಿದ್ದೇವೆ.
ಮಹಿಳೆಯರನ್ನು ಎಲ್ಲರೂ ಗೌರವಿಸಲಿ: ಗುರುಸಿದ್ದರಾಜಯೋಗೀಂದ್ರ ಶ್ರೀ
ಎಲ್ಲಿ ಮಹಿಳೆಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ಸಹ ಅದನ್ನು ನೋಡಿ ಆನಂದ ಪಡುತ್ತಾರೆ. ಮಹಿಳೆಯರಿಗೆ ಗೌರವದ ಸ್ಥಾನಮಾನಗಳನ್ನು ಪ್ರತಿಯೊಬ್ಬರು ನೀಡಬೇಕು.
ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿ: ಶ್ರೀರಾಮುಲು
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿದೆ.
ಗೆದ್ದಿರುವ ಪಕ್ಷದಲ್ಲಿ 5 ವರ್ಷ ಕಡ್ಡಾಯವಾಗಿ ಇರುವಂತೆ ಕಾನೂನು ತನ್ನಿ: ತರಳಬಾಳು ಶ್ರೀ
ಯಾವ ರಾಜಕಾರಣಿಗಳು ಇನ್ನೊಬ್ಬ ರಾಜಕಾರಣಿಯನ್ನು ವೈಯಕ್ತಿಕ ನಿಂದನೆ ಮಾಡಬಾರದು, ತಪ್ಪುಗಳಿದ್ದರೆ ಎತ್ತಿ ಹೇಳಬೇಕು.
ಒಂಟಿ ಮಹಿಳೆಯರಿಗೆ ಆರ್ಥಿಕ ಸಾಮಾಜಿಕ ಭದ್ರತೆ ಒದಗಲಿ
ಮಹಿಳೆಯರ ಮೇಲೆ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಕಾನೂನು ರೂಪಿಸಬೇಕಿದೆ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 271
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved