ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಯ ಅನುಷ್ಠಾನಕ್ಕೆ ಸೂಚನೆ
ಜಿಲ್ಲಾ ಮಟ್ಟದ ಸಮಿತಿಯು ಸಕ್ರಿಯವಾಗಿರಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು.
ಕುಡಿವ ನೀರು, ಮೇವಿಗೆ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ದಿವಾಕರ್
2ಲಕ್ಷ ಮೆಟ್ರಿಕ್ ಟನ್ ಮೇವು: ಜಿಲ್ಲೆಯಲ್ಲಿ 2,92,330 ಮೆಟ್ರಿಕ್ ಟನ್ ಮೇವು ಲಭ್ಯವಿದೆ. ಇದನ್ನು 18 ವಾರಗಳವರೆಗೆ ಉಪಯೋಗಿಸಬಹುದು.
ಪುರಸಭೆಯಲ್ಲಿ ಅಧಿಕಾರಿಗಳ ದರ್ಬಾರ್: ಶಾಸಕ ಕೃಷ್ಣ ನಾಯ್ಕ
ಪುರಸಭೆ ಮುಖ್ಯಾಧಿಕಾರಿ ಪಟ್ಟಣಕ್ಕೆ ದೊರೆ ಅಲ್ಲ. ಜನರ ಕೆಲಸ ಮಾಡುವುದನ್ನು ಕಲಿಯಿರಿ, ಯಾವುದೇ ಸದಸ್ಯರ ಕುಟುಂಬದವರ ಹಸ್ತಕ್ಷೇಪ ಸಹಿಸಲ್ಲ. ಸದಸ್ಯರ ಮಾತು ಮಾತ್ರ ಕೇಳಬೇಕೆಂದು ಶಾಸಕ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಮಾದಕ ವಸ್ತು ವ್ಯಸನದಿಂದ ಹೊರಬರಲಿ: ಎಸ್ಪಿ ಶ್ರೀಹರಿಬಾಬು
ಮಾದಕ ವಸ್ತುಗಳು ವ್ಯಕ್ತಿಯ ಜೀವನವನ್ನು ನಾಶ ಮಾಡುವ ಪದಾರ್ಥವಾಗಿದ್ದು, ಇದು ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಅಂಧ, ಅನಾಥ ಮಕ್ಕಳಿಗೆ ಪುಟ್ಟರಾಜರು ದಾರಿದೀಪ: ಪೂಜಾರಿ ದುರ್ಗೇಶ್
ಪುಟ್ಟರಾಜರು ಜನಿಸಿದ ಆರು ತಿಂಗಳಲ್ಲಿ ದೃಷ್ಟಿಹೀನರಾದರು. ಸಂಸ್ಕೃತ, ಹಿಂದಿ, ಕನ್ನಡ ಭಾಷೆಗಳಲ್ಲಿ ಪ್ರಭುತ್ವ ಸಾಧಿಸಿ ಅನೇಕ ಗ್ರಂಥಗಳನ್ನು ರಚಿಸಿದ್ದಾರೆ.
ಸುಸ್ಥಿರ ಅಭಿವೃದ್ಧಿಗೆ ತಂತ್ರಜ್ಞಾನವೇ ಪರಿಹಾರ: ಡಾ. ಶಂಕರಾನಂದ
2020ರಿಂದ ಪ್ರತಿವರ್ಷ ಮಾ. 4ರಂದು ವಿಶ್ವಾದ್ಯಂತ ಯುನೆಸ್ಕೋ ಅಂತಾರಾಷ್ಟ್ರೀಯ ಎಂಜಿನಿಯರಿಂಗ್ ದಿನವಾಗಿ ಆಚರಿಸಲಾಗುತ್ತದೆ.
ವಿರೂಪಾಕ್ಷ ದೇವರ ಪುರ ಎಂದು ಉಲ್ಲೇಖವುಳ್ಳ ವಿಜಯನಗರ ಕಾಲದ ಅಪ್ರಕಟಿತ ಶಾಸನ ಪತ್ತೆ
ವಿಜಯನಗರ ತಿರುಗಾಟ ತಂಡವು ಶೋಧನ ಕಾರ್ಯಕ್ಕೆ ಹೋದಾಗ ''ವಿರೂಪಾಕ್ಷ ದೇವರ ಪುರ'' ಎಂಬ ಹೆಸರಲ್ಲಿ ''ಪುರ''ವೊಂದು ಎಂಬುದಕ್ಕೆ ಸಾಕ್ಷೀಕರಿಸುವ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತಯಾರಾಗಿ: ಡಾ. ಶ್ರೀನಿವಾಸ್
ಕೂಡ್ಲಿಗಿಯಲ್ಲಿ ಮಾಜಿ ಶಾಸಕ ದಿ. ಎನ್.ಟಿ. ಬೊಮ್ಮಣ್ಣ ಸ್ಮರಣಾರ್ಥ ಆರಂಭಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕೋಚಿಂಗ್ ಸೆಂಟರ್ಗೆ ಚಾಲನೆ ನೀಡಲಾಯಿತು.
ಶೋಷಣೆ ವಿರುದ್ಧ ಮಹಿಳೆಯರು ಹೋರಾಟಕ್ಕೆ ಸಿದ್ಧರಾಗಲಿ: ಎಂ.ಪಿ. ವೀಣಾ ಮಹಾಂತೇಶ
ಮಹಿಳೆಯರಿಗೆ ಮತದಾನ ಹಾಗೂ ಸಮಾನ ಅವಕಾಶ ಕಲ್ಪಿಸಲು ಡಾ. ಬಿ.ಆರ್. ಅಂಬೇಡ್ಕರ್ ಸಾಕಷ್ಟು ಶ್ರಮಿಸಿದ್ದಾರೆ.
ಹರ ಹರ ಮಹಾದೇವ..
ರಥೋತ್ಸವವು ತೇರು ಬೀದಿಯಿಂದ ಲಕ್ಷಾಂತರ ಭಕ್ತರ ಹರ್ಷೋದ್ಗಾರದ ಮಧ್ಯೆ ಆರಂಭವಾಗಿ ಬನ್ನಿಮರದಡಿ ಇರುವ ಪಾದಗಟ್ಟೆಯವರೆಗೂ ಎಳೆಯಲಾಯಿತು. ಬಳಿಕ ಸ್ವಸ್ಥಾನಕ್ಕೆ ಬಂದುನಿಂತಿತು.
< previous
1
...
222
223
224
225
226
227
228
229
230
...
271
next >
Top Stories
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ