ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆ ಅಗತ್ಯ: ಬಸವರಾಜ ಸಂಗಪ್ಪನವರ
ಶಿಕ್ಷಕರ ಪಾಠಕ್ಕೆ, ಪೋಷಕರ ಸಹಕಾರ ಅಗತ್ಯ. ಈ ಮೂಲಕ ವಿದ್ಯಾರ್ಥಿಗಳು ದೇಶ, ರಾಜ್ಯಕ್ಕೆ ಕೀರ್ತಿ ತರುವಂತವರಾಗಬೇಕು.
ಇಂದು ಮೂಲಾ ನಕ್ಷತ್ರದಲ್ಲಿ ಕೊಟ್ಟೂರು ರಥೋತ್ಸವ
ಸ್ವಾಮಿಯ ರಥ ಸುಮಾರು 70 ಅಡಿಗಿಂತಲೂ ಎತ್ತರವಾಗಿದೆ. ಅಷ್ಟೇ ಸುಂದರವಾಗಿ ರಥವನ್ನು ನಿರ್ಮಾಣ ಮಾಡಲಾಗಿದೆ.
168 ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ₹6 ಕೋಟಿ
ಹರಪನಹಳ್ಳಿ ತಾಲೂಕಿನ ತೆಲಿಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತೆಲಿಗಿ ಹೋಬಳಿ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ವಿವಿಧ ಇಲಾಖೆಗಳಿಗೆ 157 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತಗೊಂಡವು.
ಯಡಿಯೂರಪ್ಪ ಕರ್ನಾಟಕದ ಮೋದಿ ಇದ್ದ ಹಾಗೆ: ಶ್ರೀರಾಮುಲು
ಶ್ರೀಕೃಷ್ಣನಂತೆ ಯಡಿಯೂರಪ್ಪ ಅವರು ನಿಂತು ವಿಜಯೇಂದ್ರ ಅವರಿಗೆ ಅರ್ಜುನನಂತೆ ಶಕ್ತಿ ತುಂಬಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸಲು ಅವಕಾಶ ಮಾಡಿಕೊಡಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಿಜೆಪಿ ಔತಣಕೂಟದಲ್ಲಿ ಅವರು ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.
ಕೊಟ್ಟೂರೇಶ್ವರ ಜಾತ್ರೆಗೆ ತೀವ್ರ ನೀರಿನ ಕೊರತೆ
ಕೊಟ್ಟೂರೇಶ್ವರ ಜಾತ್ರೆ ನಡೆಯುವ ವೇಳೆಯಲ್ಲೇ ಕೊಟ್ಟೂರು ಪಟ್ಟಣದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಪಟ್ಟಣಕ್ಕೆ ನೀರು ಪೂರೈಸುವ ಬನ್ನಿಗೋಳ ಜಾಕ್ವೆಲ್ನಲ್ಲಿ ನೀರು ಬತ್ತಲಾರಂಭಿಸಿದೆ.
ಮುಂದಿನ ಪೀಳಿಗೆಗೆ ಸಂಸ್ಕಾರ, ಸಂಸ್ಕೃತಿ ಅರಿವು ಮೂಡಿಸೋಣ: ಎಚ್.ಆರ್. ಗವಿಯಪ್ಪ
ಹೊಸಪೇಟೆ ನಗರದ 34ನೇ ವಾರ್ಡ್ನ ಗ್ರಾಮದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಏ. 2 ಮತ್ತು 3ರಂದು ಆಯೋಜಿಸಲಾಗಿದೆ. ಮಾ. 26ರಿಂದ ಏಪ್ರಿಲ್ 1ರ ವರೆಗೆ ದೇವಸ್ಥಾನದಲ್ಲಿ ವಿವಿಧ ಬಗೆಯ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ.
ಹೊಸಪೇಟೆಯ ಕಮಲಾಪುರದ ಆಸ್ಪತ್ರೆಯಲ್ಲಿ ರಾಜ್ಯಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ. 3ರಂದು ಬೆಳಗ್ಗೆ 9 ಗಂಟೆಗೆ ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಾಂಕೇತಿಕವಾಗಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದಾರೆ.
ಬಿರುಬಿಸಿಲಿಗೆ ಬಳಲಿದ ಜನರಿಗೂ ಸಿಗದ ಜೀವಜಲ!
ಕೂಡ್ಲಿಗಿ ತಾಲೂಕಿನ 17 ಹಳ್ಳಿಗಳಲ್ಲಿ ರೈತರ ಪಂಪ್ಸೆಟ್ಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ಜಿಪಂ ಸಿಇಒ ಸದಾಶಿವ ಪ್ರಭು
ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸುಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ಇದೆ.
ಅಕ್ಷರಕ್ಕೂ ಮುನ್ನ ಸಂಸ್ಕೃತಿ ಬದುಕಿತ್ತು: ಡಾ. ಎಂ.ಎಸ್. ಮೂರ್ತಿ
ಬದುಕಿನಲ್ಲಿ ಯಾವುದು ಕೂಡ ಹೆಚ್ಚಾಗಬಾರದು. ಅಕ್ಷರವು ಸಮಾಜದ ನೆಮ್ಮದಿ ಹಾಗೂ ಶಾಂತಿಯನ್ನು ಕದಡುತ್ತಿದೆ.
< previous
1
...
226
227
228
229
230
231
232
233
234
...
271
next >
Top Stories
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ