• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹ
ಆಳುತ್ತಿರುವ ಸರ್ಕಾರಗಳು ದುಡಿಯುವ ಕೈಗಳಿಗೆ ಉದ್ಯೋಗವನ್ನು ನೀಡದೇ ಹೊಟ್ಟೆ ತುಂಬಾ ಅನ್ನ ಸಿಗದಂತೆ ಮಾಡಿ, ಹಸಿವಿನಿಂದ ನರಳುತ್ತಾ, ಮಲಗಲು ಕೂಡ ಸ್ವಂತ ಮನೆ ಇಲ್ಲದ ಸ್ಥಿತಿಗೆ ಜನರನ್ನು ಸರ್ಕಾರಗಳು ದೂಡಿದೆ.
ಕೃಷಿಕರು, ಸೈನಿಕರು, ಕಾರ್ಮಿಕರನ್ನು ಗೌರವಿಸಿ: ಶ್ರೀಗಳು
ಶ್ರಮಿಕರ ಫಲವಾಗಿ ದೇಶದ ಆರ್ಥಿಕತೆ ನಿರ್ಧರಿಸುತ್ತದೆ. ರೈತ ಮತ್ತು ಸೈನಿಕರು ಹಾಗೂ ಕಾರ್ಮಿಕರು ದೇಶದ ನಿಜವಾದ ಆಶ್ರಯದಾತರು.
ಮಹನೀಯರ ಆದರ್ಶ ಮೈಗೂಡಿಸಿಕೊಳ್ಳೋಣ: ಬಿ.ಟಿ. ಲಲಿತಾ ನಾಯ್ಕ
ವಿಶ್ವಗುರು ಬಸವಣ್ಣನವರು ಪ್ರಸಾದದ ಮಹತ್ವ ಸಾರಿದ್ದಾರೆ. ಕಾಯಕದ ಮಹತ್ವ ತಿಳಿಸಿದ್ದಾರೆ. ಹಾಗೆಯೇ ಸೇವಾಲಾಲ್‌ ಅವರು ಕೂಡ ಕಾಯಕದಿಂದ ಬದುಕು ಕಟ್ಟಿಕೊಳ್ಳುವುದನ್ನು ತಿಳಿಯಪಡಿಸಿದ್ದಾರೆ.
ಹರಪನಹಳ್ಳಿ ಪಿಜಿ ಸೆಂಟರ್‌ಗೆ 100 ಎಕರೆ ಭೂಮಿ ಕೊಡಿಸಲು ಯತ್ನ: ಶಾಸಕಿ ಎಂ.ಪಿ. ಲತಾ
ಹರಪನಹಳ್ಳಿ ಶೈಕ್ಷಣಿಕ ಹಬ್‌ ಆಗಿದ್ದು, ಇಲ್ಲಿಯ ಸಾಕಷ್ಟು ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್‌ಗಳ ಅಧ್ಯಯನ ಮಾಡಲು ದೂರದ ನಗರಗಳಿಗೆ ಹೋಗುತ್ತಿರುವುದನ್ನು ಮನಗಂಡು ಇಲ್ಲಿ ಪಿಜಿ ಸೆಂಟರ್‌ ತೆರೆಯಲಾಗಿದೆ.
ಬೇಸಿಗೆ ಮುನ್ನವೆ ನೀರಿಗೆ ಹಾಹಾಕಾರ
ಹಗರಿಬೊಮ್ಮನಹಳ್ಳಿ ತಾಲೂಕಿನ ೩೨ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿದೆ. ಇಲಾಖೆ ಸಮಸ್ಯೆ ಪರಿಹರಿಸಲು ಹರಸಾಹಸ ಪಡುತ್ತಿದೆ.
ಕೊಟ್ಟೂರಲ್ಲಿ 5 ದಿನಕ್ಕೊಮ್ಮೆ ನೀರು ಪೂರೈಕೆ!
ಕೊಟ್ಟೂರು ಪಟ್ಟಣವು 32 ಸಾವಿರ ಜನಸಂಖ್ಯೆ ಹೊಂದಿದೆ. ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ಕಳೆದ 3 ತಿಂಗಳಿನಿಂದ 5 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ.
ಪಾಕ್‌ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಕೂಡಲೇ ದೇಶ ವಿರೋಧಿ ಹೇಳಿಕೆ ನೀಡಿರುವ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಿ: ಗಾಳೆಪ್ಪ
ರಾಜ್ಯದ ರೈತರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸದೇ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಗಾಳೆಪ್ಪ ಆಗ್ರಹಿಸಿದರು.
ಪಾಕ್‌ ಪರ ಘೋಷಣೆ ವಿಡಿಯೋ ತಿರುಚಲಾಗಿದೆ: ಮಂಜುನಾಥ ಗೌಡ
ಪಾಕ್ ಪರ ಘೋಷಣೆ ಕೂಗಿಲ್ಲ. ಈ ವಿಡಿಯೋ ತಿರುಚಲಾಗಿದೆ ಎಂದು ನಮ್ಮ ಹಿರಿಯ ನಾಯಕರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ನಾಸೀರ್ ಸಾಬ್ ಜಿಂದಾಬಾದ್ ಅಂತ ಹೇಳಿದ್ದಾರೆ.
ಕಾಡುಪ್ರಾಣಿಗಳ ದಾಹ ನೀಗುವ ಗಜಾಪುರದ ಯುವಕರು
ಸೋಮವಾರ ರೈತರ ಪಂಪ್‌ಸೆಟ್‌ನಿಂದ ನೀರನ್ನು ಟ್ಯಾಂಕರ್ ಮೂಲಕ ತಂದು ಕಾಡಿನಲ್ಲಿರುವ ಕಲ್ಲುಬಂಡೆಗಳ ಮಧ್ಯೆ ಇರುವ ತಗ್ಗು ಪ್ರದೇಶಕ್ಕೆ ಹಾಕಿದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved