• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಪಾಯಿತಲೇ ಪರಾಕ್‌ಮೈಲಾರಲಿಂಗೇಶ್ವರ ಕಾರ್ಣಿಕ
ಈ ಭವಿಷ್ಯ ನುಡಿಯು ಹೆಚ್ಚಾಗಿ ಕೃಷಿ, ರಾಜಕೀಯ, ಆರ್ಥಿಕ, ವಾಣಿಜ್ಯ ಕ್ಷೇತ್ರಕ್ಕೆ ಹೆಚ್ಚಾಗಿ ಅನ್ವಯವಾಗುತ್ತಿದೆ ಎಂಬುದು ಭಕ್ತರ ನಂಬಿಕೆ.
ಸಿದ್ದರಾಮಯ್ಯ ಶ್ರೀರಾಮ ಘೋಷಣೆ ಕೂಗಲು ಬಿಜೆಪಿ ಕಾರಣ: ರವಿಕುಮಾರ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದಿಂದಾಗಿ ಕಾಶ್ಮೀರದಲ್ಲಿ ರಾಜಾರೋಷವಾಗಿ ಓಡಾಡುವಂತಾಗಿದೆ
ಮುನಿರಾಬಾದ್‌ನಲ್ಲಿ ಶ್ರೀ ಹುಲಿಗೆಮ್ಮದೇವಿ ರೈಲ್ವೆ ನಿಲ್ದಾಣಕ್ಕೆ ಒತ್ತಾಯ
ಹುಲಿಗೆಮ್ಮ ದೇವಿ ದೇವಸ್ಥಾನವು ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ, ಯಾತ್ರಾ ಕೇಂದ್ರವಾಗಿದೆ.
ಹಂಪಿಯಲ್ಲಿ ಮಣ್ಣು ಪರೀಕ್ಷಿಸದೇ ಸಾಗಾಟ!
ಹಂಪಿಯ ಪಟ್ಟಣದ ಯಲ್ಲಮ್ಮ ಪ್ರದೇಶದಲ್ಲಿ ಮಣ್ಣು ಅಗೆದು ಹಜಾರ ದೇವಾಲಯದಿಂದ ನೆಲಸ್ತರದ ಶಿವ ದೇಗುಲದ ವರೆಗಿನ ಒಳ ರಸ್ತೆಯಲ್ಲಿ ಹಾಕಲಾಗುತ್ತಿದೆ.
ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ, ಸಂಸ್ಕೃತಿ ಕಲಿಸಿ: ಶಾಂತಲಿಂಗ ದೇಶಿಕೇಂದ್ರ ಶ್ರೀ
ಮಕ್ಕಳಿಗೆ ಶಿಕ್ಷಣವನ್ನು ಕೊಡುವುದು ಶಿಕ್ಷಕರ ಕೆಲಸ. ಆದರೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ, ಪ್ರೀತಿ, ವಿಶ್ವಾಸ, ವಾತ್ಸಲ್ಯವನ್ನು ತಾಯಿಯೇ ಕಲಿಸಬೇಕು.
ಗುಡೇಕೋಟೆ ಪ್ರವಾಸಿ ತಾಣವಾಗಲಿ
ಕೋಟೆಯಲ್ಲಿ ಪಾಳುಬಿದ್ದ ಮನೆಗಳ ಆವಶೇಷಗಳು ಮನೆಯ ಬುನಾದಿಗಳು, ಹಲವಾರು ಹೊಂಡಗಳು, ಪುಷ್ಕರಣಿಗಳು ನೋಡುಗರನ್ನು ಕೈಬೀಸಿ ಕರೆಯುತ್ತವೆ.
ಇಂದು ಮೈಲಾರ ಸುಕ್ಷೇತ್ರದಲ್ಲಿ ಕಾರ್ಣಿಕೋತ್ಸವ
ಫೆ. 26ರಂದು ಕಾರ್ಣಿಕೋತ್ಸವದ ಹಿನ್ನೆಲೆ ತ್ರಿಶೂಲ ಪೂಜೆಯನ್ನು ದೇವಸ್ಥಾನದ ಧರ್ಮಕರ್ತ ಗುರು ವೆಂಕಪ್ಪಯ್ಯ ಒಡೆಯರ್‌ ಮತ್ತು ಅಧಿಕಾರಿಗಳು ಹಾಗೂ ಬಾಬುದಾರರ ನೇತೃತ್ವದಲ್ಲಿ ನೆರವೇರಿಸಲಾಯಿತು.
ಶಿಲಾಯುಗದ ರಕ್ಕಸಗಲ್ಲುಗಳಿಗೆ ಸಿಗುವುದೇ ರಕ್ಷಣೆ?
ಮಾನವನ ಆಕಾರ ಹೋಲುವ ವಿಶಾಲ ನಿಲುವುಗಲ್ಲುಗಳು ಮಾತ್ರ ಕುರಿ, ದನಗಾಯಿಗಳು ಆಟವಾಡುವ ಬೊಂಬೆಗಳಾಗಿ ಒಂದೊಂದಾಗಿ ಅಳಿಯುತ್ತಿದ್ದು, ತಂತಿಬೇಲಿ ಹಾಕಿ ರಕ್ಷಣೆಗೆ ಮುಂದಾಗುವರೇ ಎಂದು ಇತಿಹಾಸಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ.
ಉಕ್ರೇನ್‌- ರಷ್ಯಾ ಯುದ್ಧ ನಿಲ್ಲಿಸುವ ತಾಕತ್ತು ಇರೋರುಮಹದಾಯಿ ಸಮಸ್ಯೆ ಏಕೆ ಬಗೆಹರಿಸುತ್ತಿಲ್ಲ?: ಲಾಡ್‌
ಮಹದಾಯಿ ಬಿಜೆಪಿಯವರಿಗೆ ಸಣ್ಣ ಸಮಸ್ಯೆ. ಇದನ್ನು ಏಕೆ ಬಗೆಹರಿಸಲು ಆಗುತ್ತಿಲ್ಲ. ಈ ಯೋಜನೆ ಸಾಕಾರಕ್ಕೆ ಕೇಂದ್ರ ಸರ್ಕಾರದ ಕ್ಲಿಯರೆನ್ಸ್‌ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಚಿವ ಲಾಡ್ ತಿಳಿಸಿದರು.
ಗುಡೇಕೋಟೆ ಉತ್ಸವಕ್ಕೆ ವೈಭವದ ತೆರೆ
ಮುಂದಿನ ವರ್ಷಗಳಲ್ಲಿ ಈ ಉತ್ಸವ ಜನರ ಉತ್ಸವವಾಗಿಸಲು ಶ್ರಮಿಸಲಾಗುವುದು ಎಂದು ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭರವಸೆ ನೀಡಿದರು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved