• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಪನಹಳ್ಳಿ ಕ್ಷೇತ್ರಕ್ಕೆ ₹200 ಕೋಟಿ ಅನುದಾನ
ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಸಿಎಂ, ಸಚಿವರು ನೀಡಿರುವುದು ಸೇರಿದಂತೆ ಒಟ್ಟಾರೆ ಅನುದಾನ ₹200 ಕೋಟಿ ಬರುತ್ತಲಿದೆ. ಈಗಾಗಲೇ ಬಹಳಷ್ಟು ಅನುದಾನ ಬಂದಿದೆ ಎಂದು ಶಾಸಕಿ ಲತಾ ಮಲ್ಲಿಕಾರ್ಜುನ ಹೇಳಿದ್ದಾರೆ. ಹರಪನಹಳ್ಳಿ ಹಾಗೂ ಚಿಗಟೇರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಪದಗ್ರಹಣ ಸಮಾರಂಭ ಅವರು ಮಾತನಾಡಿದ್ದಾರೆ.
ಗ್ಯಾರಂಟಿ ನಿರ್ವಹಣೆಯಲ್ಲಿಯೇ ರಾಜ್ಯ ಸರ್ಕಾರ ಕಾಲಹರಣ: ನೇಮರಾಜನಾಯ್ಕ
ಕಳೆದ ೧೦ ವರ್ಷಗಳಿಂದ ಅಧಿಕಾರಿಗಳು ಮೈಮರೆತಿದ್ದಾರೆ. ಅವರನ್ನು ತಿದ್ದುವ ಕೆಲಸ ಬಾಕಿ ಇದೆ. ಸರ್ಕಾರ ಕೇವಲ ಗ್ಯಾರಂಟಿಗಳನ್ನು ನಿರ್ವಹಣೆ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ.
ಹೊಸಪೇಟೆ ರೈಲು ನಿಲ್ದಾಣದಲ್ಲಿ ಘೋಷಣೆ ಕೂಗಿದ ರಾಮ ಭಕ್ತರು
ಅಯೋಧ್ಯೆಯಿಂದ ಹೊಸಪೇಟೆಗೆ ಬಂದ ಅಯೋಧ್ಯಾ ಧಾಮ ರೈಲಿನ ಪ್ರಯಾಣಿಕರೆಲ್ಲ ರೈಲಿನಿಂದ ಕೆಳಗಿಳಿದು ಗುರುವಾರ ನಡೆದ ಘಟನೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದರು
ಹಿರಿಯರ ಮಾರ್ಗದರ್ಶನದಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್‌ ಕಟ್ಟುವೆ: ಎಂ.ವಿ. ಅಂಜಿನಪ್ಪ
ಹರಪನಹಳ್ಳಿ ಬ್ಲಾಕ್‌ಗೆ ಎಂ.ವಿ. ಅಂಜಿನಪ್ಪ ಹಾಗೂ ಚಿಗಟೇರಿ ಬ್ಲಾಕ್‌ಗೆ ಮೈದೂರು ಕುಬೇರಪ್ಪ ಅವರು ಸಾರಥ್ಯ ವಹಿಸಿಕೊಂಡಿದ್ದಾರೆ. ಇಂದು(ಶನಿವಾರ) ಹಿರಿಯರ ಸಮ್ಮುಖದಲ್ಲಿ ಇಬ್ಬರೂ ಪದಗ್ರಹಣ ಮಾಡುತ್ತಿದ್ದಾರೆ.
ಮೈಲಾರ ಜಾತ್ರೆಗೆ ಸಕಲ ಸಿದ್ಧತೆ
ಫೆ. 16ರಿಂದ ಆರಂಭವಾಗಿರುವ ಮೈಲಾರಲಿಂಗೇಶ್ವರ ಜಾತ್ರೆಯು ಫೆ. 27ರ ವರೆಗೂ ನಡೆಯಲಿದ್ದು, ನಾಡಿನ ದೈವವಾಣಿ ಎಂದು ನಂಬಲಾಗುವ ಕಾರ್ಣಿಕ ನುಡಿ ಫೆ. 26ರಂದು ಮೈಲಾರದ ಡೆಂಕಣ ಮರಡಿಯಲ್ಲಿ ಜರುಗಲಿದೆ.
ಕಾಂಗ್ರೆಸ್‌ ದಲಿತ ವಿರೋಧಿ ಪಕ್ಷ: ಆರೋಪ
ರಾಜ್ಯ ಸರ್ಕಾರ 10 ತಿಂಗಳಿಂದ ಕುಂಟುತ್ತಾ ಸಾಗಿದೆ. ಎಸ್ಸಿ ಎಸ್ಟಿ ₹11 ಸಾವಿರ ಕೋಟಿ ಅನುದಾನವನ್ನು ಐದು ಗ್ಯಾರಂಟಿಗಳಿಗೆ ಬಳಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಜವಾದ ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಇಂದಿನಿಂದ 2 ದಿನ ಗುಡೇಕೋಟೆ ಉತ್ಸವ
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಕ್ಕಳ ಅಪೌಷ್ಟಿಕತೆ ತಡೆಗೆ ರಾಗಿ ಮಾಲ್ಟ್ ಯೋಜನೆ: ಬಿಇಒ ಬಸವರಾಜಪ್ಪ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇದನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ವಿನೂತನ ಯೋಜನೆ ಜಾರಿಗೆ ತಂದಿದೆ.
ಸುಳ್ಳು ಕೇಸ್‌ ಹಾಕಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಸಕಾರಣವಿಲ್ಲದೆ 50 ಜನ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ವಸಹಾಯ ಸಂಘಗಳಿಂದ ಮಹಿಳೆಯರ ಬದುಕು ಗಟ್ಟಿ: ಅಕ್ಕಿ ಬಸವರಾಜ
ಮಹಿಳೆಯರು ಸ್ವಾವಲಂಬನೆ ಬದುಕು ರೂಪಿಸಿಕೊಳ್ಳುವಲ್ಲಿ ಸಂಘ- ಸಂಸ್ಥೆಗಳ ಪಾತ್ರ ಮಹತ್ವದಾಗಿದೆ. ಆರ್ಥಿಕವಾಗಿ ಮಹಿಳೆ ಸಬಲಳಾಗಲು ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ನಿರಂತರವಾಗಿ ಶ್ರಮಿಸುತ್ತಿದೆ.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved