• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್ ಸಮವಸ್ತ್ರಕ್ಕಿದೆ ಗೌರವ, ರಕ್ಷಣೆ
ವಿಜಯನಗರ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಡಿಎಆರ್ ಹೊಸ ಪರೇಡ್ ಮೈದಾನದಲ್ಲಿ ಶನಿವಾರ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು. ಭಾಗವಹಿಸಿದ್ದ ಗಣ್ಯರು ಪೊಲೀಸ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು.
ಕುಡಿಯುವ ನೀರಿಗಾಗಿ ಪ್ರತಿಭಟನೆ
ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಮಹಿಳೆಯರು ಶನಿವಾರ ಕುರುಗೋಡು ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಐದು ದಿನಗಳಿಂದ ನೀರು ಸರಬರಾಜು ಮಾಡದ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ಬಿಸಿಲು ಹೆಚ್ಚುತ್ತಿರುವುದರಿಂದ ಜನರು ಪರಿತಪಿಸುವಂತಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಮತ್ತು ಪುರಸಭೆ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನೆನಿರತರು ಆರೋಪ ಮಾಡಿದರು.
ಅಕ್ಟೋಬರ್‌ನಲ್ಲೇ ಬೇಸಿಗೆ ನೆನಪಿಸುವ ಕೆರೆಗಳು!
ಕೂಡ್ಲಿಗಿ ತಾಲೂಕಿನಲ್ಲಿ 80ಕ್ಕೂ ಹೆಚ್ಚು ಕೆರೆ, ಕಟ್ಟೆಗಳಿದ್ದು, ಪ್ರತಿವರ್ಷ ಜನವರಿ, ಫೆಬ್ರುವರಿ ತಿಂಗಳಲ್ಲಿ ನೀರು ಖಾಲಿಯಾಗುತ್ತಿದ್ದವು. ಆದರೆ ಈ ಬಾರಿ ಈಗಲೇ ಖಾಲಿಯಾಗುತ್ತಿದ್ದು, 50 ವರ್ಷಗಳ ಹಿಂದಿನ ಬರ ನೆನಪು ಆಗುತ್ತಿದೆ. ಅಕ್ಟೋಬರ್‌ನಲ್ಲಿಯೇ ತಾಲೂಕಿನ 75ಕ್ಕೂ ಹೆಚ್ಚು ಕೆರೆಗಳು ನೀರಿಲ್ಲದೇ ಬಣಗುಡುತ್ತಿವೆ. ಇದು ಭೀಕರ ಬರದ ಮುನ್ಸೂಚನೆ. ಈಗಲೇ ಕೆರೆಗಳಲ್ಲಿ ನೀರಿಲ್ಲದಿದ್ದರೆ ಈ ವರ್ಷದ ಬೇಸಿಗೆ ಕಳೆಯುವುದು ಹೇಗೆ ಎಂಬುದು ರೈತರ ಚಿಂತೆ.
ಕೈಕೊಟ್ಟ ಶೇಂಗಾ ಬೆಳೆ, ವಿಜಯನಗರ ಜಿಲ್ಲೆ ರೈತರು ಕಂಗಾಲು
ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ವಿಜಯನಗರ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಹಾಳಾಗಿದೆ. ಕೂಡ್ಲಿಗಿ ತಾಲೂಕಿನಲ್ಲೇ 28 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಕೈಕೊಟ್ಟಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚು ಶೇಂಗಾ ಬೆಳೆಯಲಾಗುತ್ತದೆ. ಆದರೆ ಈ ಬಾರಿ ರೈತರು ಮಳೆ ಇಲ್ಲದೆ ಭಾರಿ ನಷ್ಟ ಅನುಭವಿಸುವಂತಾಗಿದೆ.
ಹಂಪಿಗೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಯಾವಾಗ?
ವಿಶ್ವ ವಿಖ್ಯಾತ ಹಂಪಿಯ ಪ್ರಮುಖ ಸ್ಮಾರಕಗಳ ಬಳಿ ಅಳವಡಿಸಿದ್ದ ಮೆಟಲ್‌ ಡಿಟೆಕ್ಟರ್‌ಗಳು ಮೂಲೆ ಸೇರಿವೆ. ಉನ್ನತ ಭದ್ರತೆ ಸಾಧನ, ಸಲಕರಣೆಗಳನ್ನು ಹೊಂದಬೇಕಾದ ವಿಶ್ವಪರಂಪರೆ ತಾಣದಲ್ಲೇ ಈಗ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಇಲ್ಲದಾಗಿದೆ! ಹೌದು, ದೇಶ-ವಿದೇಶಿ ಪ್ರವಾಸಿಗರು ಹಾಗೂ ಗಣ್ಯಾತಿಗಣ್ಯರು ಆಗಮಿಸುವ ಹಂಪಿಯಲ್ಲೇ ಈಗ ಮೆಟಲ್‌ ಡಿಟೆಕ್ಟರ್‌ಗಳು ಮೂಲೆ ಸೇರಿವೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved