• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಟ್ಟೂರೇಶ್ವರ ರಥೋತ್ಸವ ಯಶಸ್ವಿಗೆ ಸಹಕರಿಸಿ: ಶಾಸಕ ನೇಮರಾಜನಾಯ್ಕ
ರಥೋತ್ಸವದ ನಂತರ ಸ್ವಾಮಿಯ ಹಿರೇಮಠದ ಬಾಗಿಲನ್ನು ಬೆಳ್ಳಿ ಕವಚ ಅಳವಡಿಸಲು ₹1.40 ಕೋಟಿ ಅಂದಾಜು ಯೋಜನೆಯನ್ನು ರೂಪಿಸಲಾಗಿದ್ದು, ಇದರ ಕಾರ್ಯಾರಂಭ ಆರಂಭಿಸಲು ಧಾರ್ಮಿಕ ದತ್ತಿ ಇಲಾಖೆಗೆ ಅನುಮೋದನೆ ನೀಡಲಾಗಿದೆ.
ಸಂಭ್ರಮದ ಸೇವಾಲಾಲ್‌ ಜಯಂತ್ಯುತ್ಸವ
ಜಿಲ್ಲಾಡಳಿತದ ವತಿಯಿಂದ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಅನುರಾಧ ಅವರು ವಹಿಸಿದ್ದರು.
ವಿಜಯನಗರ ಹೆಣ್ಣುಮಗುಸ್ನೇಹಿ ಜಿಲ್ಲೆಯಾಗಲಿ: ಶಶಿಧರ ಕೋಸಂಬೆ
ಮಕ್ಕಳ ಹಕ್ಕುಗಳ ರಕ್ಷಣೆಯ ಕಾಯಿದೆಯಗಳ ಬಗ್ಗೆ ಪ್ರತಿಯೊಬ್ಬರೂ ಅರಿಯಬೇಕು. ಹೆಣ್ಣುಮಗುವಿನ ರಕ್ಷಣೆಗೆ ವಿಶೇಷ ಒತ್ತು ಕೊಡಬೇಕು.
ಸರ್ಕಾರಿ ಜಾಗ ಗುರುತಿಸಿ ತಂತಿ ಬೇಲಿ ಹಾಕಲು ಕ್ರಮವಹಿಸಲು ಸದಸ್ಯರ ಆಗ್ರಹ
ಸರ್ಕಾರಿ ಹಾಗೂ ನಗರಸಭೆ ಜಾಗಗಳನ್ನು ಗುರುತಿಸಬೇಕಿದೆ. ಇನ್ನು ಉದ್ಯಾನವನಗಳನ್ನು ಕೂಡ ಉಳಿಸಬೇಕಿದೆ.
ಬೇಸಿಗೆ ಮುನ್ನವೇ ಬರಿದಾಯ್ತು ತುಂಗಭದ್ರೆಯ ಒಡಲು!
ಈಗಾಗಲೇ ತಾಲೂಕಿನ ಹರವಿ, ಕುರುವತ್ತಿ, ಮೈಲಾರ, ಬನ್ನಿಮಟ್ಟಿ, ನಂದಿಗಾವಿ, ಬ್ಯಾಲಹುಣ್ಸಿ ಸೇರಿದಂತೆ ಇನ್ನಿತರ ಕಡೆ ನದಿಯಲ್ಲಿ ನೀರಿಲ್ಲ. ಇದರಿಂದ ತಾಲೂಕಿನಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಜಾಕ್‌ವಾಲ್‌ಗಳಿಗೂ ನೀರಿನ ಲಭ್ಯತೆ ಕಡಿಮೆಯಾಗುತ್ತಿದೆ.
ಅಧಿಕಾರಿಗಳೇ ನೀರು, ನೈರ್ಮಲ್ಯಕ್ಕೆ ಆದ್ಯತೆ ನೀಡಿ: ಜಿಪಂ ಸಿಇಒ ಸದಾಶಿವ ಪ್ರಭು
ಗ್ರಾಮೀಣಾಭಿವೃದ್ಧಿಗಾಗಿ ಎಲ್ಲರ ಸಲಹೆ ಹಾಗೂ ಸಹಕಾರ ನೀಡಬೇಕಿದೆ. ಅಧಿಕಾರಿಗಳು ಸರಿಯಾಗಿ ಕೆಲಸ ಕಾರ್ಯಗಳು ಮಾಡದಿದ್ದರೆ ಜನರಿಗೆ ತೊಂದರೆ ಉಂಟಾಗುತ್ತವೆ.
ಬಾಲ್ಯವಿವಾಹ ಮುಕ್ತ ರಾಷ್ಟ್ರಕ್ಕೆ ಶ್ರಮಿಸೋಣ: ಶಶಿಧರ ಕೋಸಂಬೆ
ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರ ಸಂಘಟಿತ ಪ್ರಯತ್ನದಿಂದ ಮಾತ್ರ ಸಾಧ್ಯ‌ ಎಂಬುದರಲ್ಲಿ ಎರಡು ಮಾತಿಲ್ಲ.
ಗಾಯಾಳು ಚಿಕಿತ್ಸೆಗೆ 1.60 ಲಕ್ಷ ಸಂಗ್ರಹಿಸಿ ನೀಡಿದ ಸಾರ್ವಜನಿಕರು
ಹಣವನ್ನು ಗಾಯಾಳು ಶ್ರೀಧರ ಅವರ ಕುಟುಂಬಕ್ಕೆ ನೀಡಿ ಮಾನವೀಯತೆ ಮೆರೆದಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ಕೈಗಾರಿಕಾ ವಲಯಕ್ಕೆ ಸಿಗಲಿ ಉತ್ತೇಜನ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಜಯನಗರ ಜಿಲ್ಲೆ ಮೇಲೆ ವಿಶೇಷ ಪ್ರೀತಿ ಹೊಂದಿದ್ದಾರೆ. ಕೈಗಾರಿಕೆ ವಲಯ ಬೆಳೆದರೆ ಜಿಲ್ಲೆಯ ಜಿಡಿಪಿ ಪ್ರಮಾಣ ಕೂಡ ಹೆಚ್ಚಾಗಲಿದೆ.
ವಿಜಯನಗರದಲ್ಲಿ ಸಂವಿಧಾನ ಜಾಗೃತಿ ಜಾಥಾ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ- ಕಾಲೇಜುಗಳು ಮಕ್ಕಳಿಗೆ ನಾಟಕ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ನಡೆಸಿ ಸಂವಿಧಾನದ ಆಶಯಗಳನ್ನು ತಿಳಿಸಲಾಗಿದೆ
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved