• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗೃಹಲಕ್ಷ್ಮಿ ಗುಂಗಿನಲ್ಲಿದ್ದಾರೆ
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳ ಕೆಲಸಗಳು ಆಗುತ್ತಿಲ್ಲ. ರಾಜ್ಯದಲ್ಲಿ ಮಹಿಳೆಯರು, ಗರ್ಭಿಣಿಯರು, ಬಾಣಂತಿಯರಿದ್ದಾರೆ ಅವರ ಬಗ್ಗೆ ಕಾಳಜಿ ವಹಿಸಬೇಕು.
ಮಾಗಳ-ಕಲ್ಲಾಗನೂರು ಸೇತುವೆಗಾಗಿ ಎಂಥ ಹೋರಾಟಕ್ಕೂ ಸಿದ್ಧ-ಶಾಸಕ ಡಾ. ಚಂದ್ರು ಲಮಾಣಿ
ಮಾಗಳ-ಕಲ್ಲಾಗನೂರು ಸೇತುವೆ ಯೋಜನೆ ಬೇರೆಡೆ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿರುವ ಸ್ಥಳೀಯರು, ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಹೇಳಿದ್ದಾರೆ. ಯೋಜನೆ ಸ್ಥಳಾಂತರಕ್ಕೆ ಪತ್ರ ಬರೆದಿರುವ ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಂಡಿ ದುರುಗಮ್ಮ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ
ಹರಪಹನಳ್ಳಿ ತಾಲೂಕಿನ ಅರಸಿಕೇರಿಯಲ್ಲಿ ದಂಡಿ ದುರುಗಮ್ಮ ಜಾತ್ರೆ ಜ. 5ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಶಾಂತಿಸಭೆ ನಡೆಸಲಾಯಿತು. ಪ್ರಾಣಿಬಲಿ ನಿಷೇಧಿಸಿರುವ ಕುರಿತು ಮಾಹಿತಿ ನೀಡಲಾಯಿತು.
ಸ್ಟೀಲ್ ಉದ್ಯಮ ವಿಸ್ತರಣೆಗೆ ಗ್ರಾಮಸ್ಥರ ಒಪ್ಪಿಗೆ
ಲಕ್ಷ್ಮಿಪ್ರಿಯಾ ಸ್ಟೀಲ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಉದ್ಯಮ ವಿಸ್ತರಣೆಗಾಗಿ ಬುಧವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಾರ್ವಜನಿಕ ಆಲಿಕೆ ಸಭೆ ನಡೆಯಿತು. ಉದ್ಯಮ ವಿಸ್ತರಣೆಗೆ ಬಹುತೇಕ ಗ್ರಾಮಸ್ಥರು ಸಹಮತ ಸೂಚಿಸಿದರು.
ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ ಮತ್ತಷ್ಟು ಭದ್ರ
ಹೂವಿನಿಂದ ವಿಶೇಷವಾಗಿ ಅಲಂಕೃತಗೊಂಡ ಅಯ್ಯಪ್ಪ ಸ್ವಾಮಿ ಮೂರ್ತಿ ಎದುರು ೬೫೦ ಮಾಲಾಧಾರಿಗಳು ಪೂಜೆ, ಭಜನೆ, ದೀಪಾರಾಧನೆ ನಡೆಸಿದರು
ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ ಮತ್ತಷ್ಟು ಭದ್ರ
ಹೂವಿನಿಂದ ವಿಶೇಷವಾಗಿ ಅಲಂಕೃತಗೊಂಡ ಅಯ್ಯಪ್ಪ ಸ್ವಾಮಿ ಮೂರ್ತಿ ಎದುರು ೬೫೦ ಮಾಲಾಧಾರಿಗಳು ಪೂಜೆ, ಭಜನೆ, ದೀಪಾರಾಧನೆ ನಡೆಸಿದರು
ಹಂಪಿ ಉತ್ಸವ: ವೇದಿಕೆಗಳ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ
ವೈಭವದ ಹಂಪಿ ಉತ್ಸವ ಯಶ್ವಸಿಗೆ ಅಧಿಕಾರಿ ಹಾಗೂ ಸಿಬ್ಬಂದಿ ಶ್ರಮವಹಿಸಬೇಕು. ಯಾವುದೇ ಸಲಹೆ, ಸೂಚನೆಗಳನ್ನು ನೀಡುವ ಜತೆಗೆ ಗೊಂದಲಗಳಿದ್ದರೆ, ಪರಿಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ತಿಳಿಸಿದರು.
ಸೇತುವೆ ಸ್ಥಳ ಬದಲಿಸಲು ಎಚ್ಕೆ ಪತ್ರ:ಸಿಡಿದೆದ್ದ ಮಾಗಳ, ಕಲ್ಲಾಗನೂರ ಜನತೆ!
ಸಚಿವರು ಈ ರೀತಿಯ ಪತ್ರ ಬರೆದಿರುವ ಹಿನ್ನೆಲೆ ಸಚಿವರ ವಿರುದ್ಧ ಸಿಡಿದೆದ್ದಿರುವ ಕಲ್ಲಾಗನೂರು, ಮಾಗಳ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ವಹಿಸಿ
ನಿಮಗೆ ಕೆಲಸ ಮಾಡಲು ಆಸಕ್ತಿ ಇದೆಯೊ, ಇಲ್ಲವೊ ಹೀಗಾದರೆ ನಾನು ಏಕೆ ಮೀಟಿಂಗ್‌ ಮಾಡಬೇಕು ಎಂದು ಕಾರವಾಗಿ ಪಿಡಿಒಗಳಿಗೆ ಶಾಸಕರು ಪ್ರಶ್ನಿಸಿದರು.
ಹಂಪಿ ಸ್ಮಾರಕಗಳ ಬಳಿ ಟಿಕೆಟ್‌ ಕೌಂಟರ್‌ಗಳ ಹೆಚ್ಚಳ
ಹಂಪಿಯಲ್ಲಿ ಟಿಕೆಟ್‌ ಕೌಂಟರ್‌ಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇನ್ನೂ ಆನ್‌ಲೈನ್‌ನಲ್ಲೂ ಟಿಕೆಟ್‌ ಸಿಗುತ್ತಿದೆ.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved