• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರಕ್ಕೆ ಸಿಗಲಿದೆಯೇ ಮೆಡಿಕಲ್‌ ಕಾಲೇಜು?
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟನಲ್ಲಿ ಮೆಡಿಕಲ್‌ ಕಾಲೇಜಿಗಾಗಿ ಮೂಲ ಸೌಕರ್ಯಕ್ಕಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಲಿದ್ದಾರೆಯೇ ಎಂಬ ಆಶಯವೂ ಮೊಳೆತಿದೆ.
ಬರದಲ್ಲೂ ಬರಾಕೊವಿ ಜಿಲ್ಲೆಗಳಲ್ಲಿ ಕ್ಷೀರೋತ್ಪನ್ನ ಹೆಚ್ಚಳ!
ಬರಾಕೊವಿ ಹಾಲು ಒಕ್ಕೂಟದ ನಾಲ್ಕು ಜಿಲ್ಲೆಗಳಲ್ಲಿ ಕಳೆದ ವರ್ಷ ನಿತ್ಯ 1,53,874 ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಈ ವರ್ಷದಲ್ಲಿ ನಿತ್ಯ ಕ್ಷೀರೋತ್ಪನ್ನದ ಪ್ರಮಾಣ 1,70,509 ಲೀಟರ್ ಗೆ ಏರಿಕೆಯಾಗಿದೆ.
ನುಡಿಸಿರಿಯ ಸರ್ವಾಧ್ಯಕ್ಷರನ್ನಾಗಿ ಜೆ.ಎಂ. ವೀರಸಂಗಯ್ಯ
ಮಹದೇವತಾತನ ಜಾತ್ರೆಯು ಫೆ. ೧೬ರಂದು ನಡೆಯಲಿದ್ದು, ಅದರ ಅಂಗವಾಗಿ ಫೆ. ೧೫ರಂದು ನುಡಿಸಿರಿ ಕಾರ್ಯಕ್ರಮ ನಡೆಯಲಿದೆ.
ಪೂಜಾಸ್ಥಳಗಳ ಕಾಯ್ದೆ ಜಾರಿಗೆ ಒತ್ತಾಯ
ಸಂವಿಧಾನದತ್ತ ನೀಡಿರುವ ಹಕ್ಕುಗಳು ಅಲ್ಪಸಂಖ್ಯಾತರಿಗೂ ದೊರೆಯಬೇಕು.
ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿರಾ ಕ್ಯಾಂಟೀನ್‌ ಸ್ಥಾಪಿಸಿ: ಎಸ್‌ಎಫ್‌ಐ
ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುನೀತ್‌ ರಾಜ್‌ಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಆಗ್ರಹಿಸಲಾಯಿತು.
ತುಂಗಭದ್ರಾ ಜಲಾಶಯದ ಹೂಳಿಗೆ ಸಿಗುವುದೇ ಮುಕ್ತಿ!
ಮಳೆಗಾಲದಲ್ಲಿ ವ್ಯರ್ಥವಾಗಿ ನದಿ ಸೇರುವ ನೀರಿನಲ್ಲಿ 40 ಟಿಎಂಸಿಯಷ್ಟು ನೀರನ್ನು ಸರ್ಕಾರ ಉಳಿಸಿದಂತಾಗಲಿದೆ. ಇದರಿಂದ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ರೈತರಿಗೂ ಅನುಕೂಲ ಆಗಲಿದೆ.
ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಕೋಳಿ ಜಗಳ!
ಕೊನೆಗೂ ಕೋಳಿಗೂ ಹಾಫ್‌ ಟಿಕೇಟ್ ಹರಿಯುವಲ್ಲಿ ಕಂಡಕ್ಟರ್ ಯಶಸ್ವಿಯಾದ ಮಹಿಳೆ ಮಾತ್ರ ಜಗಳೂರು ತಲುಪುವವರೆಗೂ ಕಂಡಕ್ಟರ್ ನನ್ನು ಶಪಿಸುತ್ತಿದ್ದಳು.
ಗಂಗಾಕಲ್ಯಾಣ ಯೋಜನೆ ಸಮರ್ಪಕವಾಗಿ ಬಳಸಿಕೊಳ್ಳಿ: ನೇಮರಾಜ ನಾಯ್ಕ
ಕ್ಷೇತ್ರದಲ್ಲಿ ಗಂಗಾಕಲ್ಯಾಣ ಯೋಜನೆಯಡಿ ಒಟ್ಟು ೧೬೦ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ರೈತರು ಅಭಿವೃದ್ಧಿ ಹೊಂದಬೇಕು.
ಪ್ಯಾಸೆಂಜರ್‌ ರೈಲು ಮತ್ತೆ ಆರಂಭ
ಈ ರೈಲು ವಿಸ್ತರಣೆಯಿಂದ ಪ್ರತಿನಿತ್ಯ ವೈದ್ಯಕೀಯ ಚಿಕಿತ್ಸೆ, ಆಸ್ಪತ್ರೆ, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಸರ್ಕಾರಿ ಕಚೇರಿಗೆ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
ಶ್ರೀರಾಮುಲು- ಬಂಗಾರು ಹನುಮಂತು ಮುನಿಸು ಶಮನ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದ ಬಂಗಾರು ಹನುಮಂತು ಅವರಿಗೆ ಟಿಕೆಟ್ ಕೈ ತಪ್ಪಲು ಶ್ರೀರಾಮುಲು ನೇರವಾಗಿ ಕಾರಣವಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಬಂಗಾರು ಹನುಮಂತು- ಶ್ರೀರಾಮುಲು ಮಧ್ಯೆ ಬಹುದಿನಗಳ ಕಾಲ ಸಂಬಂಧ ಹಳಸಿತ್ತು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved