• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈಲು ಕೋಚಿಂಗ್‌ ನಿರ್ವಹಣೆ, ದುರಸ್ತಿ ಕಾರ್ಯಾಗಾರ ಸ್ಥಾಪಿಸಲು ಆಗ್ರಹ
ಕೊಟ್ಟೂರು- ದಾವಣಗೆರೆ ಮಾರ್ಗವಾಗಿ ಹೊಸಪೇಟೆ- ತುಮಕೂರು ನಡುವೆ ದಿನವಹಿ ಪ್ಯಾಸೆಂಜರ್ ರೈಲನ್ನು ಆರಂಭಿಸಬೇಕು ಎಂದು ಆಗ್ರಹಿಸಲಾಯಿತು.
ತಂಬಾಕುರಹಿತ ಸಮಾಜ ನಿರ್ಮಿಸೋಣ: ಡಾ. ಎಲ್‌.ಆರ್‌. ಶಂಕರ್
ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ವರ್ತಕರಿಗೆ ಹಾಗೂ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುವ ವ್ಯಕ್ತಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಮನ ಪರಿವರ್ತನೆಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಂಪಿ ಉತ್ಸವದ ಸಮಾರೋಪದಲ್ಲಿ ಆನಂದ ಸಿಂಗ್‌ ಭಾಗಿ: ಭಾರೀ ಚರ್ಚೆಗೆ ಗ್ರಾಸ
ಗವಿಯಪ್ಪನವರು ವೇದಿಕೆಗೆ ಆಗಮಿಸದೇ ತಮ್ಮ ನಿವಾಸಕ್ಕೆ ತೆರಳಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸುಳ್ಳನ್ನು ಸತ್ಯ ಮಾಡಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ: ಬಲ್ಲಾಹುಣಿಸಿ ರಾಮಣ್ಣ
ಕಾಂಗ್ರೆಸ್ ಅಕ್ಕಿ ಕುರಿತು ಭಂಡತನದ ಪ್ರಚಾರವನ್ನು ಮಾಡಿದೆ. ಸುಳ್ಳನ್ನು ಸತ್ಯ ಮಾಡಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ ಎಂದು ಬಲ್ಲಾಹುಣ್ಸಿ ರಾಮಣ್ಣ ತಿಳಿಸಿದರು.
ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ ಮಾದರಿ ರಾಜಕಾರಣಿ: ಶಾಸಕಿ ಎಂ.ಪಿ. ಲತಾ
ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಎಂ.ಪಿ. ಪ್ರಕಾಶ ಅವರು ಹಳ್ಳಿ- ಹಳ್ಳಿಗಳಲ್ಲಿ ನಾಯಕರನ್ನು ಬೆಳೆಸಿದರು ಎಂದು ಸ್ಮರಿಸಿದರು.
ಉಚ್ಚಂಗಿದುರ್ಗದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಿ: ಟಿ.ವಿ. ಪ್ರಕಾಶ
ಲಕ್ಷಾಂತರ ಭಕ್ತರು ಸೇರುವುದರಿಂದ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ಬೀದಿದೀಪ, ಆ್ಯಂಬುಲೆನ್ಸ್, ಅಗ್ನಿಶಾಮಕ, ಸಾರಿಗೆ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಹೆಚ್ಚುವರಿಯಾಗಿ ಕಲ್ಪಿಸುವಂತೆ ಎಸಿ ಟಿ.ವಿ. ಪ್ರಕಾಶ ತಿಳಿಸಿದರು.
ನೀರಿಗಾಗಿ ಮೈಲಾರ ಜಾತ್ರೆ ಜಪಿಸುತ್ತಿರುವ ರೈತರು!
ಇತ್ತೀಚೆಗೆ ನದಿಯ ನೀರಿನ ತೀವ್ರ ಇಳಿಕೆ ಕಂಡಿದೆ. ಹೀಗಾಗಿ ರೈತರು ಬೆಳೆ ಉಳಿಸಿಕೊಳ್ಳಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.
ಅಸ್ಪೃಶ್ಯತೆಯ ಜಾಢ್ಯ ಸಮಾಜದಿಂದ ತೊಲಗಲಿ: ಆಂಜನೇಯ
ಅಂಬೇಡ್ಕರ್ ಅವರು ದಲಿತರಿಗೆ ರಾಜಕೀಯ ಹಕ್ಕುಗಳು, ಸಾಮಾಜಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದರು.
ಸಂವಿಧಾನಕ್ಕೆ ಧಕ್ಕೆ ತರದಂತೆ ದೇಶ ಕಟ್ಟೋಣ: ಮಂಜುನಾಥ
ಸಂವಿಧಾನದ ಆಶಯಗಳಿಗೆ ಧಕ್ಕೆ ತರದಂತೆ ಸದೃಢ ಭಾರತ ನಿರ್ಮಾಣ ಮಾಡೋಣ. ಸಂವಿಧಾನ ನೀಡಿರುವ ಜಾತ್ಯತೀತ ಹಾಗೂ ಸಮಾಜವಾದಿ ತತ್ವಗಳನ್ನು ಬಿತ್ತುವ ಕೆಲಸ ಮಾಡಬೇಕಿದೆ.
ಬೆಳೆ ರಕ್ಷಣೆಗೂ ಬಂತು ಸೋಲಾರ್ ಸಿಸಿ ಕ್ಯಾಮೆರಾ
ದೇಶ- ವಿದೇಶಗಳಲ್ಲಿಯೂ ಕುಳಿತು ಮೊಬೈಲ್‌ನಿಂದ ಟ್ರೂ ಕ್ಲೌಡ್ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ ಜಮೀನಿನಲ್ಲಿ ನಡೆಯುವ ಚಲನವಲನ ಬಗ್ಗೆ ಅರಿತುಕೊಳ್ಳಬಹುದು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved