• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್‌ ಸ್ಥಗಿತಕ್ಕೆ ತಕರಾರು ತೆಗೆದ ರೈತರು, ಪೊಲೀಸ್‌ ಮೊರೆ ಹೋದ ಜೆಸ್ಕಾಂ
ಹೂವಿನಹಡಗಲಿ ತಹಸೀಲ್ದಾರ್ ಆದೇಶದಂತೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕೆಳಗಿನ ತೀರದಲ್ಲಿರುವ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ರೈತರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಶಾಲೆ ತೊರೆದ 10 ಸಾವಿರ ಮಕ್ಕಳನ್ನು ಮೊದಲು ಪತ್ತೆ ಹಚ್ಚಿ
ವಿಜಯನಗರ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಶಿಕ್ಷಣ ಇಲಾಖೆ ಸಲ್ಲಿಸಿದ ವರದಿಯಲ್ಲೇ 10 ಸಾವಿರಕ್ಕೂ ಅಧಿಕ ಮಕ್ಕಳು ಇನ್ನೂ ಪತ್ತೆಯಾಗಿಲ್ಲ.
ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಪ್ರೋತ್ಸಾಹಧನ ನೀಡಿ
ಪ್ರೋತ್ಸಾಹಧನ ₹15 ಸಾವಿರ ನಿಗದಿಯಾಗಬೇಕು. ನಿಗದಿಯಾಗದ ಅನ್ಯ ಕೆಲಸಗಳನ್ನು ಆಶಾಗಳಿಗೆ ನೀಡಬಾರದು.
ನದಿ ತೀರದ ರೈತರ ಪಂಪ್‌ಸೆಟ್‌ಗಳ ವಿದ್ಯುತ್‌ ಸ್ಥಗಿತ
ಈಗಾಗಲೇ ನದಿ ತೀರದಲ್ಲಿರುವ ರೈತರು ಲಕ್ಷಾಂತರ ರು. ವೆಚ್ಚ ಮಾಡಿ ಭತ್ತ ನಾಟಿ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸ್ಥಗಿತ ಮಾಡಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.
ಸಂಚಾರ ನಿಯಮ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಿ
ಯಾವುದೇ ವಾಹನ ಸವಾರರು ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡಬೇಡಿ. ಸವಾರರು ಕಡ್ಡಾಯವಾಗಿ ವಾಹನ ಪರವಾನಗಿ ಪಡೆದಿರಬೇಕು.
ನಕಲಿ ವೈದ್ಯರು ಸ್ವಪ್ರೇರಣೆಯಿಂದ ಕ್ಲಿನಿಕ್‌ ಮುಚ್ಚಲಿ
ಯಾವುದೇ ಅರ್ಹತೆ ಇಲ್ಲದೇ ದುಡಿಮೆಗೋಸ್ಕರ ಕೆಲವರು ಬಡವರ ಪ್ರಾಣಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ. ನಿಷೇಧಿತ ಸ್ಟಿರಾಯ್ಡ್‌ನಂತಹ ಔಷಧಿ ನೀಡಿ ಚಿಕಿತ್ಸೆ ನೀಡುತ್ತಿರುವ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ
ಹಾಸ್ಟೆಲ್‌ನಲ್ಲಿ ನಿಯಮದಂತೆ ಊಟ, ಉಪಾಹಾರ ನೀಡುತ್ತಿಲ್ಲ
ಕೆಕೆಜಿಬಿವಿ ಬಾಲಕಿಯರ ವಸತಿನಿಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ತೋಡಿಕೊಳ್ಳಲು ದೂರು ಪೆಟ್ಟಿಗೆ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಜಲಜೀವನ್ ಮಿಷನ್ ಕಾಮಗಾರಿ ಶರವೇಗದಲ್ಲಿ ಮುಗಿಯಲಿ
ಮಾರ್ಚ್ ವೇಳೆಗೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಮದ ಜಲಜೀವನ ಮಿಷನ್ ಕಾಮಗಾರಿಯು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ಶೀಘ್ರವೇ ಸಾಕಾರಗೊಳ್ಳಬೇಕು.
ಎಸಿ ಇಲ್ಲದ ನವಜಾತ ಶಿಶು ಆರೋಗ್ಯ ಘಟಕ: ತರಾಟೆ
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಆಸ್ಪತ್ರೆಗೆ ಮಕ್ಕಳ ದಾಖಲಾತಿ ಇಲ್ಲದಿರುವುದನ್ನು ಕಂಡು ಗರಂ ಆದ ಅವರು, 1500 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.
ಹ್ಯಾಂಡಲ್‌ ಇಲ್ಲದ ಬೈಕ್‌ನಲ್ಲಿ ಕನ್ನಡ ಜಾಗೃತಿ ಯಾತ್ರೆ!
ಡಿ. 27ರಂದು ಕಲಬುರಗಿಯಿಂದ ಹೊರಟ ಈ ಬೈಕ್‌ ಸಾಹಸಿ 860 ಕಿಮೀ ಯಾತ್ರೆಯನ್ನು ಹ್ಯಾಂಡಲ್‌ ಇಲ್ಲದ ಬೈಕ್‌ನಲ್ಲಿ ಪೂರೈಸುತ್ತಿದ್ದಾರೆ. ಇಲಕಲ್‌ನ ಈ ಸಾಹಸಿ ಈಗ ಕನ್ನಡಿಗರ ಮನವನ್ನು ಗೆಲ್ಲುತ್ತಿದ್ದಾರೆ.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved