ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಂಬಾಕಿನಿಂದ ದೂರವಿರಿ: ರಾಮನಗೌಡ
ಪ್ರತಿ ಶೆಡ್, ಗೂಡಂಗಡಿಗಳಿಗೆ ತೆರಳಿದ ಜಾಥಾದ ಸದಸ್ಯರು ಗುಲಾಬಿ ಹೂವನ್ನು ನೀಡಿ ತಂಬಾಕು ಆರೋಗ್ಯಕ್ಕೆ ಹಾನಿಕರ ಎಂದು ಎಚ್ಚರಿಸಿದರು.
ಹೊಸಪೇಟೆಯ ರೈಲ್ವೆ ಮೇಲ್ಸುತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಮೇಲ್ಸೇತುವೆಗೆ ನಿರ್ಮಾಣಕ್ಕೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸಿ, ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಯಿತು.
ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಮತ್ತಷ್ಟು ಬಲಗೊಳಿಸಲು ಒತ್ತಾಯ
ಎಸ್ಸಿ ಎಸ್ಪಿ/ ಟಿಎಸ್ಪಿ ಕಾಯಿದೆಯಂತೆ ದಲಿತ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ, ಬಜೆಟ್ನಲ್ಲಿ ಹಣ ಹಂಚಿಕೆ ಮಾಡಬೇಕು.
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ನೂರ್ ಅಹಮದ್
ಹಗರಿಬೊಮ್ಮನಹಳ್ಳಿಯ ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ಜೈಹಿಂದ್ ಕ್ರಿಕೆಟರ್ಸ್ ಹಮ್ಮಿಕೊಂಡಿದ್ದ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಲಾಯಿತು.
ಹಾಲಿನ ಪ್ರಮಾಣ ನಿತ್ಯ 10 ಲಕ್ಷ ಲೀಟರ್ ಕುಸಿತ: ಆರೋಪ
ಕಾಂಗ್ರೆಸ್ ಸರ್ಕಾರದ ಧೋರಣೆಯಿಂದಾಗಿ ಜನಗಳು ಮಾತ್ರವಲ್ಲ, ಜಾನುವಾರುಗಳೂ ಈ ಸರ್ಕಾರಕ್ಕೆ ಶಾಪ ಹಾಕುತ್ತಿವೆ ಎಂದು ಪ್ರತಿಭಟನಾಕರರು ಆರೋಪಿಸಿದರು.
ಕಾಂಗ್ರೆಸ್ ಉಳಿವಿಗೆ ಉಸ್ತುವಾರಿ ಸಚಿವ ಜಮೀರ್ ಬದಲಾಯಿಸಿ: ಸಿರಾಜ್ ಶೇಖ್
ಉಸ್ತುವಾರಿ ಸಚಿವರು ಜಿಲ್ಲೆಯ ವಾಸ್ತವ ಸ್ಥಿತಿಗತಿ ಅರಿಯಲು ಪ್ರಯತ್ನಿಸಿಲ್ಲ. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಅವರು ಯಾರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ಶಿರಾಜ್ ಶೇಖ್ ಕೇಳಿದರು.
ಮುಗಿದ ಉತ್ಸವ: ನೈಜ ಸ್ವರೂಪಕ್ಕೆ ಮರಳಿದ ಹಂಪಿ!
ಇಡೀ ಹಂಪಿ ಮೂರು ದಿನಗಳ ವೈಭವದ ಬಳಿಕ ಧ್ಯಾನಸ್ಥ ರೂಪ ತಾಳಿದ್ದು, ಎಲ್ಲೆಡೆ ಶಾಂತತೆ ನೆಲೆಗೊಂಡಿತ್ತು.
ಹಂಪಿಯಲ್ಲಿ ಮನಗೆದ್ದ ಸಾಂಸ್ಕೃತಿಕ ಕಾರ್ಯಕ್ರಮ
ದರ್ಶನ್ ಅಭಿನಯದ ಕಾಟೇರ ಚಿತ್ರದ ನೋಡ್ತಾ, ನೋಡ್ತಾ ಆಗ್ಹೋಗೈತಿ ಶ್ಯಾನೇ ಪೀರುತಿ..ಪಕ್ಕದಲ್ಲಿ ಇದ್ರೇ ನಿನೇ ಶಿವಾ ನಾನೇ ಪಾರ್ವತಿ.. ಹಾಡಿಗೂ ಜನ ಕುಣಿದರು.
ಹಾಸ್ಟೆಲ್ ಮೇಲೆ ಕಲ್ಲು ತೂರಾಟ: ಕ್ರಮಕ್ಕೆ ಒತ್ತಾಯ
ಕುರುಬರ ಹಾಸ್ಟೆಲ್ ಮೇಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕನಕದಾಸರ ಭಾವಚಿತ್ರಕ್ಕೂ ಕಿಡಿಗೇಡಿಗಳು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ದುಡಿವದರಿಗಿಲ್ಲ ನರೇಗಾ ವೇತನ, ನಕಲಿ ಹಾಜರಿಯೇ ಹೆಚ್ಚು!
ನಿಜವಾಗಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಸಮರ್ಪಕ ವೇತನ ಸಿಗದೆ ತಾರತಮ್ಯ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ.
< previous
1
...
239
240
241
242
243
244
245
246
247
...
271
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್