• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಮಂದಿರ ಉದ್ಘಾಟನಾ ಆಹ್ವಾನ ಪ್ರತಿ ಮನೆಗೂ ತಲುಪಲಿ
ದೇಶದ ಜನರ ಶ್ರದ್ಧೆಯ ಬಿಂದು ಶ್ರೀರಾಮವಾಗಿದ್ದು, ಈ ಕಾರ್ಯಕ್ರಮ ಕೇವಲ ಶ್ರೀರಾಮನಮೂರ್ತಿ ಪ್ರತಿಪ್ರಷ್ಠಾಪನೆ ಅಲ್ಲ, ದೇಶದ ಸ್ವಾಭಿಮಾನ ನಿರ್ಮಾಣ ಕಾರ್ಯಕ್ರಮ.
ಏಸುಕ್ರಿಸ್ತ ಜಗತ್ತು ಕಂಡ ಮಹಾನ್‌ ದಾರ್ಶನಿಕ
ದಾರ್ಶನಿಕರಾದ ಏಸುಕ್ರಿಸ್ತರ ತತ್ವ ಆದರ್ಶಗಳನ್ನು ಎಲ್ಲರೂ ಪಾಲಿಸೋಣ. ಎಲ್ಲ ಧರ್ಮಗ್ರಂಥಗಳಾದ ಕುರಾನ್, ಬೈಬಲ್, ಭಗವದ್ಗೀತೆ, ವೇದಗಳಲ್ಲಿಯೂ ಸೌಹಾರ್ದತೆಯ ಜೀವನವನ್ನು ಬೋಧಿಸಿರುತ್ತಾರೆ.
ಮತ್ತೆ ಕೊರೋನಾ ನಿಯಂತ್ರಣಕ್ಕೆ ವಾರಿಯರ್ಸ್‌ ಸಜ್ಜು
ಕೊರೋನಾ ವೇಳೆ ಜೀವದ ಹಂಗು ತೊರೆದು ಸಿಬ್ಬಂದಿ ಸೇವೆ ಸಲ್ಲಿಸಿದ್ದರು. ಈ ಬಾರಿಯೂ ಸಮರೋಪಾದಿಯಲ್ಲಿ ಕೆಲಸ ಮಾಡಲು ಸಜ್ಜಾಗಿದ್ದಾರೆ.
(ಓಕೆ) ಹಂಪಿಗೆ ಹರಿದು ಬಂದ 80 ಸಾವಿರ ಪ್ರವಾಸಿಗರು!
ಸಾಲು ಸಾಲು ರಜೆ ಹಿನ್ನೆಲೆ ಟೂರಿಸ್ಟ್‌ಗಳ ದಂಡು ಹಂಪಿಗೆ ಆಗಮಿಸಿತ್ತು. ಪ್ರವಾಸಿಗರು ಸ್ಮಾರಕಗಳ ಕಂಡು ಖುಷಿಪಟ್ಟರು.
ಕೊರೋನಾ ನಿಯಂತ್ರಣಕ್ಕೆ ಹೋಟೆಲ್‌, ಹಾಸ್ಟೆಲ್‌ ಆಸರೆ
ವಸತಿ ಶಾಲೆಗಳೇ ಕೋವಿಡ್‌ ಸೆಂಟರ್‌ ಆಗಿದ್ದವು. ಅಲ್ಲದೇ ಕೊರೋನಾ ಅಬ್ಬರದಲ್ಲಿ ಸರ್ಕಾರಿ ಕಟ್ಟಡಗಳ ಆಶ್ರಯದಾತವಾಗಿದ್ದವು.
ಸತ್ಯದ ಸಾಕ್ಷಾತ್ಕಾರವೇ ಸಂಶೋಧನೆಯ ಮುಖ್ಯ ಗುರಿ
ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗದ ವತಿಯಿಂದ ವಿಶೇಷ ಉಪನ್ಯಾಸ ನಡೆಯಿತು. ಹಿರಿಯ ಸಂಶೋಧಕ ಡಾ. ಸಿ. ವೀರಣ್ಣ ಮಾತನಾಡಿದರು.
ಶಿಕ್ಷಣ ಬರೀ ಹಣ ಗಳಿಸುವ ಜ್ಞಾನವಾಗದಿರಲಿ
ಶಿಕ್ಷಣವು ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮೆಲ್ಲರಿಗೂ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ದಾರಿ ಮಾಡಿಕೊಡುತ್ತದೆ.
ಕೊಟ್ಟೂರಿನಲ್ಲಿ ಇಂದು ಬೆಳ್ಳಿ ರಥೋತ್ಸವ
ಮಹಾಕಾರ್ತೀಕೋತ್ಸವ ನಿಮಿತ್ತದ ಉತ್ಸವ ಬೆಳ್ಳಿ ರಥೋತ್ಸವ ನಡೆಯಲಿದೆ. ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಕೊರೋನಾ ಹಾವಳಿಗೆ ತತ್ತರಿಸಿದ್ದ ವಿಜಯನಗರ ಜಿಲ್ಲೆ ಜನತೆ
ಕೊರೋನಾ ಮೂರು ಅಲೆಗಳ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಜನರು ನಲುಗಿ ಹೋಗಿದ್ದರು. ಈಗ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದೆ. ಹೀಗಾಗಿ ಆಸ್ಪತ್ರೆಗಳು ಕೊರೋನಾ ಎದುರಿಸಲು ಸನ್ನದ್ಧವಾಗುತ್ತಿವೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.
ಮಕ್ಕಳ ಹಿತರಕ್ಷಣೆಗೆ ಪೋಕ್ಸೋ ಕಾಯ್ದೆ
ಹರಪನಹಳ್ಳಿ ಪಟ್ಟಣದ ಎಸ್‌ಯುಜೆಎಂ ಕಾಲೇಜಿನ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು. ವಿವಿಧ ಕಾಯ್ದೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved