• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2ನೇ ದಿನ ಹರಿದು ಬಂದ 3 ಲಕ್ಷ ಜನ
ಹಂಪಿ ಉತ್ಸವಕ್ಕೆ ಜನಸಾಗರವೇ ಹರಿದುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಹಂಪಿಯಲ್ಲಿ ಭಾರೀ ಬಿಗಿ ಭದ್ರತೆ ಕೈಗೊಂಡಿತು.
ಹಂಪಿ ಉತ್ಸವದಲ್ಲಿ ಚಾಲೇಂಜಿಂಗ್ ಸ್ಟಾರ್‌ ದರ್ಶನ್ ಮೇನಿಯಾ
ರಾಜ್ಯದ ಜನತೆ ನಮ್ಮಂತಹ ಚಿಕ್ಕ, ಪುಟ್ಟ ನಟರನ್ನು ಬೆಳೆಸಬೇಕು. ನಿಮ್ಮ ಆಶೀರ್ವಾದ ಸದಾ ನಮ್ಮ ಮೇಲಿರಬೇಕು. ಕಲಾವಿದರನ್ನು ಬೆಳೆಸುವ ಕಾರ್ಯ ನಾಡಿನ ಜನತೆ ಮಾಡಲಿ ಎಂದು ದರ್ಶನ ತಿಳಿಸಿದರು.
ಹಂಪಿ ಹೆಬ್ಬಂಡೆಗಳ ಮಧ್ಯೆ ಮದಗಜಗಳ ಕಾದಾಟ!
ಕುಸ್ತಿಪಟುಗಳು ವಿಭಿನ್ನ ಪಟ್ಟುಗಳನ್ನು ಹಾಕುತ್ತಿದ್ದಂತೆ ನೆರೆದಿದ್ದ ಜನ ಸೀಳ್ಳೆ ಕೇಕೆಗಳನ್ನು ಹಾಕಿ ಚೆಪ್ಪಾಳೆ ತಟ್ಟಿ ಹುರಿದುಂಬಿಸಿದರು.
ವಿಜಯನಗರದ ಚರಿತ್ರೆಗೆ ಯುವಸಮೂಹ ಫಿದಾ
ವಿಜಯನಗರ ಸಾಮ್ರಾಜ್ಯದ ಚರಿತ್ರೆ, ಹಕ್ಕ- ಬುಕ್ಕರು, ವಿದ್ಯಾರಣ್ಯರು, ಪ್ರೌಢದೇವರಾಯ, ಶ್ರೀಕೃಷ್ಣದೇವರಾಯ ಸೇರಿದಂತೆ ಹಂಪಿಯ ಸುವರ್ಣಯುಗ, ಆಗಿನ ಕಾಲದಲ್ಲೇ ಹಂಪಿಗೆ ವಿದೇಶಿ ಪ್ರವಾಸಿಗರು ಆಗಮಿಸಿ ಇಲ್ಲಿನ ಆಡಳಿತವನ್ನು ವರ್ಣನೆ ಮಾಡಿರುವುದನ್ನು ಯುವಕರು ಕೇಳಿ ರೋಮಾಂಚನಗೊಂಡರು.
ಆಗಸದಿಂದ ಹಂಪಿ ನೋಡಿ ಅಬ್ಬಾ ಎಂದ ಪ್ರವಾಸಿಗರು!
ಆಗಸದಿಂದ ಹಂಪಿಯನ್ನು ವೀಕ್ಷಿಸುವ ಉದ್ದೇಶದಿಂದಾಗಿ ಹಮ್ಮಿಕೊಳ್ಳಲಾಗಿರುವ ಹಂಪಿ ಬೈಸ್ಕೈ ತೆರಳುವ ಜನರ ಪ್ರಮಾಣ ತೀರಾ ಕಡಿಮೆ ಇದ್ದುದರಿಂದ ವ್ಯವಸ್ಥಾಪಕರು ಬೇಸರ ವ್ಯಕ್ತ ಪಡಿಸಿದರು
ಜಾತಿಗೂ ಕೈ, ಬಾಯಿ, ಮೆದುಳು ಮೂಡಿವೆ
ದೇಶದಲ್ಲಿ ಜಾತಿ ಧರ್ಮಗಳನ್ನು ಮುಂದಿಟ್ಟುಕೊಂಡು ನಡೆಯಿತ್ತಿರುವ ರಾಜಕೀಯ ಮೇಲಾಟ, ನಮ್ಮೊಳಗೆ ಜಾತಿ ಕಿಚ್ಚು ಹಚ್ಚುವುದು ಸೇರಿದಂತೆ ಇಡೀ ವ್ಯವಸ್ಥೆಯ ಮೇಲೆ ಜಾತಿ ಬೀರುವ ಪರಿಣಾಮ ಕುರಿತು ಅವರ ಕವಿತೆ ಜನರಲ್ಲಿ ಜಾಗೃತಿ
ಡಿ.ಕೆ. ಸುರೇಶ್ ಹೇಳಿಕೆ ತಪ್ಪಾಗಿ ಅರ್ಥೈಸಬೇಕಾಗಿಲ್ಲ: ಉಗ್ರಪ್ಪ
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಎಸಗುತ್ತಿದೆ ಅಭಿವೃದ್ಧಿ ನೆಲೆಯಲ್ಲಿ ಈ ರಾಜ್ಯಕ್ಕೆ ಸರಿಯಾದ ಪಾಲು ಸಿಗುತ್ತಿಲ್ಲ ಎಂಬ ನೋವಿನಿಂದ ಹೀಗೆ ಹೇಳಿರಬಹುದು
ವಿಜಯನಗರ ಗತ ವೈಭವದ ಮಾದರಿ ಕರ್ನಾಟಕ ಕಟ್ಟೋಣ
ನಮ್ಮ ಸರ್ಕಾರ ಯುರೋಪ್ ಮಾದರಿಯಲ್ಲಿ ಪ್ರತಿ ನಾಗರಿಕರಿಗೆ ಕನಿಷ್ಠ ಆದಾಯ ದೊರಕುವಂತೆ ಮಾಡಲು ಯೋಜನೆ ರೂಪಿಸಿದೆ. ಇಂದು ನಾವು ನೀಡುತ್ತಿರುವ ಐದು ಗ್ಯಾರಂಟಿಗಳ ಗುರಿ ಇದೇ ಆಗಿದೆ
ಆರೋಗ್ಯ ಸೇವೆಗೆ ಕ್ಯೂ ಆರ್‌ ಕೋಡ್‌ ವಿನೂತನ ಪ್ರಯೋಗ
ಹಂಪಿ ಹಾಗೂ ಸುತ್ತಮುತ್ತಲು ಹಂಪಿ ಉತ್ಸವದ ಅಂಗವಾಗಿ ತಾತ್ಕಾಲಿಕವಾಗಿ 9 ಕ್ಲಿನಿಕ್‌ ಗಳನ್ನು ಸ್ಥಾಪನೆ ಮಾಡಲಾಗಿದೆ. ಇಲ್ಲಿರುವ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡಿದರೆ ತಾತ್ಕಾಲಿಕವಾಗಿ ಸ್ಥಾಪನೆಯಾಗಿರುವ ಆಸ್ಪತ್ರೆಗಳು ಎಲ್ಲೆಲ್ಲಿ ಇವೆ ಎಂಬ ಮಾಹಿತಿ ತಿಳಿಯುತ್ತದೆ
ಇದು ಬರೀ ಉತ್ಸವವಲ್ಲ, ನಿಜಕ್ಕೂ ಜನೋತ್ಸವ...
ಹಂಪಿ ಉತ್ಸವದಲ್ಲಿ ವಸ್ತುಪ್ರದರ್ಶನದಲ್ಲಿ ವಿದೇಶಿ ಪ್ರವಾಸಿಗರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮ್ಮದ್ ಖಾನ್‌ ಅವರು ಚರ್ಚಿಸಿ ಅವರಿಂದ ಮಾಹಿತಿಯನ್ನು ಪಡೆದರು. ಹಂಪಿ ಉತ್ಸವದಲ್ಲಿ ಪಾಲ್ಗೊಂಡು ಎಲ್ಲ ವೇದಿಕೆಗಳಲ್ಲಿ ನಡೆಯುವ ಕಾರ್ಯಕ್ರಮ ವೀಕ್ಷಣೆ ಮಾಡಿ ಎಂದು ಸಲಹೆ ನೀಡಿದರು
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved