• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಜಿಲ್ಲೆಯಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹಲವೆಡೆ ವೆಂಕಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನಗಳು ನಡೆದವು. ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಮಕ್ಕಳಿಗೆ ಭಾರತೀಯತೆಯ ಶಿಕ್ಷಣ ಅವಶ್ಯಕ
ಹರಪನಹಳ್ಳಿಯ ವಿದ್ಯಾನಿಧಿ ಶಿಕ್ಷಣ ಅಕಾಡೆಮಿಯ 5ನೇ ವಾರ್ಷಿಕೋತ್ಸವ ಹರಪನಹಳ್ಳಿಯಲ್ಲಿ ನಡೆಯಿತು. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ ಭಾಗವಹಿಸಿದ್ದರು.
ಆರ್ಥಿಕ ಹೊರೆ ತಗ್ಗಿಸುವ ಸಾಮೂಹಿಕ ವಿವಾಹಗಳು
ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿ ಮಠದಲ್ಲಿ ಹಾಲಸ್ವಾಮಿ ಜಾತ್ರೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಏಳು ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮುಳ್ಳುಗದ್ದುಗೆ ಉತ್ಸವವೂ ಜರುಗಿತು.
ವಿಜೃಂಭಣೆಯಿಂದ ನೆರವೇರಿದ ಶ್ರೀ ಶರಣಬಸವೇಶ್ವರ ರಥೋತ್ಸವ
ಕೂಡ್ಲಿಗಿ ತಾಲೂಕಿನ ಕಾನಾಮಡಗು ದಾಸೋಹ ಮಠದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಸಂಜೆ ಶ್ರೀ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಆಂಧ್ರಪ್ರದೇಶದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಯುವ ಮತದಾರರ ಸೇರ್ಪಡೆಗೆ ಜಾಗೃತಿ ಅಗತ್ಯ
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024, ಯುವ ಮತದಾರರ ನೋಂದಣಿ ಸಂಬಂಧ ಹೊಸಪೇಟೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಯುವ ಮತದಾರರ ನೋಂದಣಿ ಹಾಗೂ ಮತದಾನ ಪ್ರಕ್ರಿಯೆ ಹಾಗೂ ಜಿಲ್ಲೆಯ ಸ್ವೀಪ್ ಚಟುವಟಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕವು ವಿಶೇಷ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ರಜೆ ಪಡೆಯಲು ಸಾರಿಗೆ ಸಂಸ್ಥೆ ಸಿಬ್ಬಂದಿ ಹರಸಾಹಸ
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಜೆ ನಿರ್ವಹಣೆ ವ್ಯವಸ್ಥೆ ಆರು ವರ್ಷಗಳಿಂದ ಸ್ಥಗಿತವಾಗಿದ್ದು, ರಜೆ ಪಡೆಯಲು ಸಿಬ್ಬಂದಿ ಹರಸಾಹಸ ಮಾಡಬೇಕಿದೆ. ರಜಾ ನಿರ್ವಹಣಾ ವ್ಯವಸ್ಥೆ ಯಂತ್ರ ಕೆಟ್ಟು ಹೋಗಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಮೇಲಧಿಕಾರಿಗಳು, ಸಾರಿಗೆ ಸಿಬ್ಬಂದಿಗೆ ರಜಾ ನೀಡಲು ಭಕ್ಷೀಸು ಪಡೆಯುತ್ತಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.
ಈ ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಸೂರಿನ ಆಸರೆ
ಹೊಸಪೇಟೆ ನಗರದ ಊರಮ್ಮನಗುಡಿ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಗಂಗಮ್ಮ ಅವರ ಕುಟುಂಬದ ಐವರಲ್ಲಿ ನಾಲ್ವರು ಮಾನಸಿಕ ಅಸ್ವಸ್ಥರು. ಪಿಂಚಣಿ ಹಣದಲ್ಲಿ ಅವರ ಜೀವನ ಸಾಗಬೇಕಿದೆ. ಜತೆಗೆ ಆಸ್ಪತ್ರೆ, ಔಷಧ ವೆಚ್ಚ ನಿಭಾಯಿಸಬೇಕಿದೆ. ಉಳಿದುಕೊಳ್ಳಲು ಸ್ವಂತ ಮನೆಯೂ ಇಲ್ಲ. ಹೀಗಾಗಿ ಅವರ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ತಮಗೆ ಸೂರು ನೀಡಿ ಎಂದು ಅವರು ಬೇಡಿಕೊಂಡಿದ್ದಾರೆ.
ಮಕ್ಕಳ ಹಕ್ಕುಗಳ ಸಂರಕ್ಷಿಸಿ ಗೌರವಿಸೋಣ
ಸುವರ್ಣ ಕರ್ನಾಟಕ ಸಂಭ್ರಮದ ಪ್ರಯುಕ್ತ ಹೊಸಪೇಟೆಯ ಜಿಲ್ಲಾ ಒಳ ಕ್ರೀಡಾಂಗಣದ ಸಭಾಭವನದಲ್ಲಿ ಗುರುವಾರ ರಾಜ್ಯಮಟ್ಟದ ಶೌರ್ಯ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ, ಮಕ್ಕಳನ್ನು ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕವಾಗಿ ಸದೃಢಗೊಳಿಸಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಿ ಗೌರವಿಸಬೇಕಾಗಿದೆ ಎಂದರು. ನಿವೃತ್ತ ಚಿತ್ರಕಲಾ ಉಪನ್ಯಾಸಕ ಆರ್.ಎಲ್. ಜಾಧವ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ವಲ್ಲಭಾಪುರ ಶಾಲೆಯ ಬಹುಮುಖ ಪ್ರತಿಭೆ, ಕುಸ್ತಿಪಟು ಕೆ.ಸಿ. ಸುಧಾಬಾಯಿ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜೋಡುರಥ ನಿರ್ಮಾಣಕ್ಕೆ ದೇಣಿಗೆ ನೀಡಿದ ದಾನಿಗಳಿಗೆ ಸನ್ಮಾನ
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಎರಡು ನೂತನ ರಥಗಳ ನಿರ್ಮಾಣಕ್ಕೆ ದೇಣಿಗೆ ನೀಡಿದ ದಾನಿಗಳಾದ ಜಯರಾಜ್‌ ಸಿಂಗ್‌ ಹಾಗೂ ಶ್ಯಾಮ್‌ರಾಜ್‌ ಸಿಂಗ್‌ ಅವರನ್ನು ಸನ್ಮಾನಿಸಲಾಯಿತು. ಹೊಸ ರಥ ನಿರ್ಮಾಣಕ್ಕೆ ಇಬ್ಬರೂ ಸೇರಿ 2 ಕೋಟಿ ರು. ದೇಣಿಗೆ ನೀಡಿದ್ದಾರೆ. ಒಟ್ಟೂ 3 ಕೋಟಿ ರು. ವೆಚ್ಚದಲ್ಲಿ ರಥ ನಿರ್ಮಾಣವಾಗಲಿದೆ.
ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ಕೊಡಿ
ಸಂಚಾರ ಸಪ್ತಾಹದ ನಿಮಿತ್ತ ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎಸ್ಪಿ ಶ್ರೀಹರಿಬಾಬು ಅವರು ಶಾಲಾ ವಾಹನ ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಜತೆಗೆ ಸಂವಾದ ನಡೆಸಿದರು. ಮಕ್ಕಳ ಸುರಕ್ಷತೆ ಆದ್ಯತೆ ನೀಡುವಂತೆ ಚಾಲಕರಿಗೆ ಸೂಚಿಸಿದರು. ಆಪೆ ಆಟೋದಲ್ಲಿ ಎಂಟು ಮಕ್ಕಳನ್ನು ಮಾತ್ರ ಸಾಗಿಸಬೇಕು ಎಂದು ನಿರ್ದೇಶನ ನೀಡಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • 250
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved