• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ಮೇಲೆ ಗೂಬೆ ಕೂರಿಸಿದ ಕಾಂಗ್ರೆಸ್: ರವಿಕುಮಾರ
ರೈತರಿಗೆ ಪರಿಹಾರ ಕೊಡಲು ಆಗದೇ ಈಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ರೈತರಿಗೆ ಬರೀ ₹2000 ಪರಿಹಾರ ಕೊಟ್ಟಿರುವುದು ಸರಿಯಲ್ಲ.
ರೈತನ ಮಗಳು ಕವಿತಾ ಕಲಾ ವಿಭಾಗದ ಟಾಪರ್
ಬಡತನದಲ್ಲೂ ತನ್ನಲ್ಲಿರುವ ಪ್ರತಿಭೆಯನ್ನು ಸದ್ದಿಲ್ಲದೆ ಸಾಧನೆ ಮಾಡಲು ಮುಂದಾದ ಕವಿತಾ ಬಿ.ವಿ. ಎಸ್ಎಸ್ಎಲ್‌ಸಿಯಲ್ಲೂ ಮೊದಲ ಟಾಪರ್ ಆಗಿದ್ದಳು.
ಬಿಜೆಪಿ-ಜೆಡಿಎಸ್‌ ಸಮನ್ವಯವೇ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.
ಕಲಾ ವಿಭಾಗದಲ್ಲಿ ಕೊಟ್ಟೂರು ಇಂದು ಕಾಲೇಜಿಗೆ 31 ರ್‍ಯಾಂಕ್‌
೨೦೧೫ರಿಂದ ಸತತ 9 ವರ್ಷ ಕಾಲೇಜಿನ ವಿದ್ಯಾರ್ಥಿಗಳು ಟಾಪರ್‌ ಆಗುತ್ತಿದ್ದಾರೆ. ಕಾಲೇಜಿನ ಇನ್ನೂ 31 ವಿದ್ಯಾರ್ಥಿಗಳು ಟಾಪ್‌ 10 ಸ್ಥಾನದೊಳಗೆ ಅಂಕ ಪಡೆದಿದ್ದಾರೆ.
ಮರಿಯಮ್ಮನಹಳ್ಳಿಯಲ್ಲಿ ಕೆಲ ಕುಟುಂಬಕ್ಕೆ ಯುಗಾದಿ ನಿಷಿದ್ಧ
ನಾರಾಯಣದೇವರಕೆರೆಯಿಂದ ಪುನರ್‌ವಸತಿಗೊಂಡಿರುವ ಮರಿಯಮ್ಮನಹಳ್ಳಿ, ಲೋಕಪ್ಪನಹೊಲ, ಲಡಕನಬಾವಿ, ಹಗರಿಬೊಮ್ಮನಹಳ್ಳಿಯ ರಾಮನಗರದಲ್ಲೂ ಈ ಪದ್ಧತಿ ನಡೆದುಬಂದಿದೆ.
ಹೊಸಪೇಟೆಯಲ್ಲಿ ಮತದಾನ ಜಾಗೃತಿ ಅಭಿಯಾನ
ಪ್ರಜಾಪ್ರಭುತ್ವದ ಯಶಸ್ವಿಗಾಗಿ ಅರ್ಹ ಮತದಾರರು ಮತದಾನದ ದಿನ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕು. ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು.
ಇದು ಧರ್ಮ-ಅಧರ್ಮದ ನಡುವಿನ ಯುದ್ಧ: ಸಚಿವ ಬಿ.ನಾಗೇಂದ್ರ
ಸಂಡೂರು ಶಾಸಕರಾಗಿರುವ ತುಕಾರಾಂ ಕೂಡ ನ್ಯಾಯದ ಪರ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ.
ಗ್ರಾಪಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು: ನ್ಯಾಯ ಸಮ್ಮತ ತನಿಖೆಗೆ ಒತ್ತಾಯ
ಏ.5ರಂದು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ ಪಿಡಿಒ, ಗ್ರಾಪಂ ಅಧ್ಯಕ್ಷರು ಮತ್ತು ಸಿಬ್ಬಂದಿ ಸೇರಿದಂತೆ 8 ಜನ ವಿರುದ್ಧ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೂಡ್ಲಿಗಿ : ಇಲ್ಲೊಂದು ಗ್ರಾಮದ ಜನರಿಗೆ ಯುಗಾದಿ ಎಂದರೆ ಅಪಶಕುನ
ಮನೆಯಲ್ಲಿ ಮತ್ತಷ್ಟು ಕೆಟ್ಟ ಘಟನೆಗಳು ನಡೆಯುತ್ತವೆ ಎಂದು ನಂಬಿಕೊಂಡಿದ್ದಾರೆ.ವಿದ್ಯಾವಂತರು, ನೌಕರಿ ಮಾಡುವವರೂ ಇದಕ್ಕೆ ಹೊರತಾಗಿಲ್ಲ.
ತುಕಾರಾಂ 2 ಲಕ್ಷ ಮತಗಳ ಲೀಡ್‌ ನೊಂದಿಗೆ ವಿಜಯಿಯಾಗ್ತಾರೆ: ಎಸ್.ಭೀಮಾನಾಯ್ಕ
ಬಿಜೆಪಿಯವರು ಸುಳ್ಳಿನ ಸರಮಾಲೆಯನ್ನೇ ಹರಿಸಿದ್ದಾರೆ. ಪ್ರಧಾನಿ ಮೋದಿ ತಾವು ಹಿಂದೆ ದೇಶದ ಜನರಿಗೆ ನೀಡಿದ ವಾಗ್ದಾನದಂತೆ ಪ್ರತಿಯೊಬ್ಬರ ಬ್ಯಾಂಕ್ ಅಕೌಂಟಿಗೆ ₹15 ಲಕ್ಷ ಹಾಕುವ ಭರವಸೆ ಈಡೇರಿಸದೇ ವಂಚಿಸಿದ್ದಾರೆ
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 308
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved