• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರದಲ್ಲಿ ಸೈಬರ್‌, ಮಹಿಳಾ ಪೊಲೀಸ್‌ ಠಾಣೆ ಶೀಘ್ರ ಸ್ಥಾಪನೆ
ಎಸ್ಪಿ ಬಿ.ಎಲ್. ಶ್ರೀಹರಿಬಾಬು ಅವರು ಕಳೆದ ಮೂರು ತಿಂಗಳಿಂದ ನಿರಂತರವಾಗಿ ಶ್ರಮಿಸಿ ಸಂಚಾರ ವ್ಯವಸ್ಥೆ ಸುಧಾರಿಸುವ ಸಲುವಾಗಿ ಉತ್ತಮ ಕೆಲಸ ಮಾಡಿದ್ದಾರೆ
ಹರಪನಹಳ್ಳಿಯಲ್ಲಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ಪ್ರಸ್ತಾವನೆ
ಹೂವಿನಹಡಗಲಿಯಲ್ಲಿ ರುದ್ರಾಂಬಾ ಎಂ.ಪಿ. ಪ್ರಕಾಶ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಾದ ಎಂಎಸ್ಸಿವಿಭಾಗಗಳನ್ನು ಆರಂಭಿಸಲು ಸಹ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕೋವಿಡ್‌ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧ
ಆಗಾಗ ರೂಪಾಂತರಗೊಂಡು ಸಾರ್ವಜನಿಕರಿಗೆ ಆತಂಕ ಸೃಷ್ಟಿಸುವ ಕೋವಿಡ್‌ ಹರಡದಂತೆ ಆರೋಗ್ಯ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ವೀರಶೈವ ಲಿಂಗಾಯತರು ಒಗ್ಗಟ್ಟು ಪ್ರದರ್ಶಿಸುವುದು ಅವಶ್ಯ
ಶ್ರೀಶೈಲ ಪೀಠದ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುತ್ತೂರು, ಸಿರಿಗೆರೆ, ಹರಿಹರ ಪಂಚಮಸಾಲಿ ಪೀಠದ ಜಗದ್ಗುರುಗಳು ಸೇರಿ ಅನೇಕ ಸ್ವಾಮೀಜಿಗಳು ಪಾಲ್ಗೊಳ್ಳುವರು.
ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಎಐಯುಟಿಯುಐ ನೇತೃತ್ವದಲ್ಲಿ ಇಂಡಿ ಪಟ್ಟಣದ ಮಿನಿವಿಧಾನ ಸೌಧದ ಎದುರು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಸತಿ ನಿಲಯದ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.
ಹೊಸಪೇಟೆಯಲ್ಲಿ ದಲಿತ ಹಕ್ಕುಗಳ ಸಮಿತಿ ರಾಜ್ಯ ಸಮಾವೇಶ ಫೆ. 4ರಿಂದ
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಜಾತಿ ವ್ಯವಸ್ಥೆಯನ್ನು ಬದಲಿಸುವ ಆಶಯಕ್ಕೆ ಧಕ್ಕೆ ಬಂದಿದೆ. ದೌರ್ಜನ್ಯದ ವಿರುದ್ಧ ಹಕ್ಕೊತ್ತಾಯ ಸಲ್ಲಿಸಲಾಗುವುದು.
ಬರ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಸರ್ಕಾರ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ 3 ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ರೈತರು ಪರಿಹಾರ ಬೇಡಿಕೆ ಇಟ್ಟರೆ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ.
ದಾವಣಗೆರೆ ಸಮಾವೇಶಕ್ಕೆ ನೂರು ಬಸ್‌ಗಳ ವ್ಯವಸ್ಥೆ: ಶ್ರೀನಿವಾಸ ರೆಡ್ಡಿ
ವೀರಶೈವ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿ ಸೇರ್ಪಡೆ ಸೇರಿದಂತೆ, ಜಾತಿ ಗಣತಿ ಬಹಿರಂಗಕ್ಕೆ ವಿರೋಧ ಕೂಡ ಸಮಾವೇಶದಲ್ಲಿ ಚರ್ಚೆಯಾಗಲಿದೆ.
ವೃಕ್ಷೋಥಾನ್ ಹೆರಿಟೇಜ್ ರನ್‌ ಕ್ರೇಜ್ ಹೆಚ್ಚಿಸಿದ ಪ್ರೀತಿ ಮನೀಶ್
ವಿಜಯಪುರದಲ್ಲಿ ಡಿಸೆಂಬರ್ 24ರಂದು ನಡೆಯಲಿರುವ ವೃಕ್ಷೋಥಾನ್ ಹೆರಿಟೇಜ್ ರನ್ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ಸೀರೆಯುಟ್ಟು ಬರಿಗಾಲಿನಲ್ಲಿ ಓಡುವ ಓಟಗಾರ್ತಿ ಎಂದೇ ಹೆಸರಾಗಿರುವ ಪ್ರೀತಿ ಮನೀಶ್ 21ಕಿಮೀ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವುದು ಮಹಿಳೆಯರಲ್ಲಿ ಹುಮ್ಮಸ್ಸು ಮೂಡಿಸಿದೆ.
ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಶನ್ ಟ್ರಸ್ಟ್ ಗೆ ಪ್ರಶಸ್ತಿ
ಸಿಂದಗಿಯ ಸಾರಂಗಮಠದ ಪೂಜ್ಯ ಶ್ರೀ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ನೀಡುವ ಶ್ರೀ ಸಿದ್ಧಾಂತ ಶಿಖಾಮಣಿ ವೀರಶೈವ ಧರ್ಮಗ್ರಂಥದ ಕರ್ತೃ ಇಂಡಿಯ ಸಾಲೋಟಗಿ ಶ್ರೀ ಶೀವಯೋಗಿ ಶಿವಾಚಾರ್ಯರ ಸ್ಮರಣಾರ್ಥ ಕೊಡಮಾಡುವ ಶ್ರೀ ಶೀವಯೋಗಿ ಶಿವಾಚಾರ್ಯರ ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಶನ್ ಟ್ರಸ್ಟ್ ಗೆ ನೀಡಿ ಗೌರವಿಸಲಾಯಿತು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved