• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿ ಉತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ
ಫೆ. 1ರಂದು ಬೆಳಗ್ಗೆ 8.30ಕ್ಕೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಹಂಪಿಯವರೆಗೆ ಬೈಕ್ ರ‍್ಯಾಲಿ ಜರುಗಲಿದ್ದು, ಈಗಾಗಲೇ ನಗರದ 50ಕ್ಕೂ ಹೆಚ್ಚು ವಿವಿಧ ಸಂಘ- ಸಂಸ್ಥೆಗಳು ಈ ರ‍್ಯಾಲಿಯಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿವೆ.
ಅತಿಥಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ನೇಮರಾಜನಾಯ್ಕ
ಸರ್ಕಾರ ಅತಿಥಿ ಶಿಕ್ಷಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಇವರಿಗೆ ನೀಡುವ ವೇತನ ಬಹಳ ಕಡಿಮೆ ಇದ್ದು, ಕೂಡಲೇ ಹೆಚ್ಚಿಸಬೇಕು ಎಂದು ಶಾಸಕ ನೇಮರಾಜನಾಯ್ಕ ಆಗ್ರಹಿಸಿದರು.
ಅಭಿವೃದ್ಧಿಗಿಂತ ಧರ್ಮದ ಹೆಸರಲ್ಲಿ ದೇಶ ಆಳುವ ಹುನ್ನಾರ: ಮಾಳಮ್ಮ
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಲ್ಪಸಂಖ್ಯಾತರು ಅತ್ಯಂತ ಮಹತ್ವದ ಪಾತ್ರ ವಹಿಸಿದ್ದರು. ಆದರೆ, ಇದೀಗ ಇತಿಹಾಸವನ್ನು ತಿರುಚುವ ಯತ್ನ ಹಲವರಿಂದ ನಡೆದಿದೆ ಎಂದು ಬಿ. ಮಾಳಮ್ಮ ವಿಷಾದಿಸಿದರು.
ಹೊಸಪೇಟೆಯಲ್ಲಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ
ತಾವು ಬದುಕಿದ ರೀತಿಯನ್ನೇ ಸಂದೇಶವಾಗಿ ಮಾರ್ಪಡಿಸುವುದು ಇನ್ನೂ ಕಷ್ಟ. ಇದನ್ನು ಸಾಧಿಸಿ ಮಹಾನ್‌ ದಾರ್ಶನಿಕನಾಗಿ ನಮಗೆಲ್ಲ ಸ್ವಾತಂತ್ರ್ಯದ ಬೆಳಕು ನೀಡಿದ ಮಹಾತ್ಮ ಗಾಂಧೀಜಿ ನಮ್ಮ ನಿತ್ಯ ಜೀವನದ ಆದರ್ಶವಾಗಬೇಕು.
ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಮಾತ್ರ ಯಶಸ್ಸು: ಅಂಜಿನಪ್ಪ
ಮನುಷ್ಯನಿಗೆ ಆತ್ಮವಿಶ್ವಾಸ ಬಹಳ ಮುಖ್ಯ. ಎಂತಹ ಕಠಿಣ ಕೆಲಸವಾದರೂ ಮಾಡಬಲ್ಲೆ ಎಂಬ ನಂಬಿಕೆ ಬರಬೇಕು. ಈ ನಿಟ್ಟಿನಲ್ಲಿ ಸಾಗಿದರೆ ಮಾತ್ರ ಗುರಿ ತಲುಪಬಹುದು.
ಹಂಪಿ ಉತ್ಸವದಲ್ಲಿ ಧ್ವನಿ, ಬೆಳಕಿನ ರಸದೌತಣ
ಹಂಪಿ ಉತ್ಸವದಲ್ಲಿ ಫೆ. 2ರಿಂದ ಏಳು ದಿನಗಳವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಫೆ. 2ರಂದು ಸಂಜೆ 7 ಗಂಟೆಗೆ ನಡೆಯಲಿದೆ.
ವಚನಗಳ ಮೂಲಕ ಸಮಾಜ ತಿದ್ದಿದ ಅಂಬಿಗರ ಚೌಡಯ್ಯ: ಶಾಸಕಿ ಎಂ.ಪಿ. ಲತಾ
ಅಂಬಿಗರ ಚೌಡಯ್ಯನವರ ಜತೆಗೆ ಮಹಾ ದಾರ್ಶನಿಕ ವೇದವ್ಯಾಸ ಮಹರ್ಷಿಗೂ ಅಷ್ಟೆ ಮಹತ್ವ ಕೊಡಬೇಕು.
ಸ್ಥಳ ಭೇಟಿ ನೆಪವೊಡ್ಡಿ ಗೈರಾದರೆ ಸಸ್ಪೆಂಡ್‌ ಗ್ಯಾರಂಟಿ: ಸದಾಶಿವ ಪ್ರಭು
ಸಬೂಬು ನೀಡಿ ಪಂಚಾಯಿತಿಗಳಿಗೆ ಹೋಗದೆ ಗೈರಾದರೆ ಶಿಸ್ತುಕ್ರಮ ಗ್ಯಾರಂಟಿ. ಉಳಿದ ಪಿಡಿಒಗಳಿಗೂ ಈ ಬಗ್ಗೆ ಪಾಠವೂ ಆಗುತ್ತದೆ ಎಂದು ಜಿಪಂ ಸಿಇಒ ಎಚ್ಚರಿಸಿದರು.
ತಾಂಡಾ, ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಗವಿಯಪ್ಪ
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೂ ಆದ್ಯತೆ ನೀಡಲಾಗಿದೆ. ಈಗಾಗಲೇ ಜನತಾ ದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಲಾಗುತ್ತಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.
ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಹಿನ್ನಡೆ: ಶಾಸಕ ಕೃಷ್ಣನಾಯ್ಕ
ಹಂತ- ಹಂತವಾಗಿ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು, ಕ್ಷೇತ್ರದ ಜನರು ಸಹಕಾರ ನೀಡಬೇಕು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved