• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪದವಿ ತರಗತಿಗಳ ಆರಂಭಕ್ಕೆ ಒತ್ತಾಯ
ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಹೊಸಪೇಟೆಯಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಅನಾಮಧೇಯ ಗೋರಿ ತೆರವುಗೊಳಿಸಲು ಆಗ್ರಹ
ಕೊಲ್ಹಾರ ಪಟ್ಟಣದ ವಾರ್ಡ್ ಸಂಖ್ಯೆ 5ರ ಸಮುದಾಯ ಭವನದ ಮುಂಭಾಗ ಅನಾಮಧೇಯ ವ್ಯಕ್ತಿಯ ಗೋರಿ ನಿರ್ಮಿಸಿದ್ದು, ಕೂಡಲೇ ಗೋರಿ ತೆರವುಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪಟ್ಟಣ ಪಂಚಾಯತ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.
೨೭ರಂದು ಹೊಸಪೇಟೆಯಲ್ಲಿ ರೈತ ದಿನಾಚರಣೆ
ಹೊಸಪೇಟೆಯಲ್ಲಿ ರೈತ ದಿನಾಚರಣೆ ಪ್ರಯುಕ್ತ ರೈತರು, ಮಕ್ಕಳಿಗೆ ಸನ್ಮಾನ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಆಯೋಜನೆಗೆ ನಿರ್ಧರಿಸಲಾಗಿದೆ.
ಬಂಜಾರ ಸ್ವಾಭಿಮಾನಿ ಸಮಾಜ
ಬಂಜಾರ ಸಮಾಜ ಶ್ರಮಜೀವಿ ಸಮಾಜವಾಗಿದ್ದು, ದುಡಿಮೆಯನ್ನೇ ನೆಚ್ಚಿಕೊಂಡಿದ್ದಾರೆ. ಈ ಸಮಾಜದವರು ಶಿಕ್ಷಣ ಪಡೆದು, ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳನ್ನು ಪಡೆಯಬೇಕು. ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಚೇತರಿಕೆ ಪಡೆಯಬೇಕು. ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.
26ರಂದು ಮಾದಿಗರ ಮುನ್ನಡೆ ಜಿಲ್ಲಾಮಟ್ಟದ ಸಮಾವೇಶ
ರಾಜ್ಯದ ಎಲ್ಲೆಡೆ ಮಾದಿಗರ ಮುನ್ನಡೆ ಸಮಾವೇಶ ಡಿ. 26ಕ್ಕೆ ವಿಜಯನಗರ ಜಿಲ್ಲಾ ಮಟ್ಟದ ಸಮಾವೇಶ ಹಗರಿಬೊಮ್ಮನಹಳ್ಳಿಯಲ್ಲಿ ನಡೆಯಲಿದೆ
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಜಾಗ ಪರಿಶೀಲಿಸಿದ ಸಚಿವ
ಈ ಭಾಗದ ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭೭.೫೧ ಎಕರೆ ಸರ್ಕಾರಿ ಭೂಮಿಯನ್ನು ಶಾಸಕ ಎಚ್.ಆರ್. ಗವಿಯಪ್ಪ ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಉದ್ದೇಶಿತ ಸಕ್ಕರೆ ಕಾರ್ಖಾನೆ ಸ್ಥಾಪಿತ ಜಾಗವನ್ನು ಪರಿಶೀಲಿಸಿದರು.
ಕಬ್ಬು ಕಟಾವು ಮಾಡದ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ
ಕಬ್ಬು ಕಟಾವಿಗೆ ರೈತರೇ ಹಣ ನೀಡಬೇಕಿದೆ. ಸಾಗಾಣಿಕೆ ಕಾರಣಕ್ಕಾಗಿ ಕೆಲಸಗಾರರು ಬರುತ್ತಿಲ್ಲ. ವಿದ್ಯುತ್ ಸಮಸ್ಯೆ, ನದಿಯಲ್ಲಿ ನೀರಿಲ್ಲ. ಇಳುವರಿ ಕುಂಠಿತಗೊಳ್ಳುತ್ತಿದೆ. ರೈತರ ಮಧ್ಯೆಯೇ ತಾರತಮ್ಯ ಮಾಡುತ್ತಾರೆ. ದೂರದ ಊರಿನ ಗ್ರಾಮಗಳ ಕಬ್ಬು ಕಟಾವಿಗೆ ವಿಳಂಬ ಮಾಡುತ್ತಾರೆ.
ನರೇಗಾ ಮಾನವ ದಿನಗಳ ಹೆಚ್ಚಳಕ್ಕೆ ಆಗ್ರಹ
ಈಗಾಗಲೇ ಸರ್ಕಾರ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿದೆ. ಅತ್ತ ಕೃಷಿ ಕೆಲಸವೂ ಇಲ್ಲ. ಅತ್ತ ನರೇಗಾ ಕೆಲಸವಿಲ್ಲದೇ ಬೇರೆಡೆ ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ನರೇಗಾ ಯೋಜನೆಯಲ್ಲಿ ಈಗ 100 ಮಾನವ ದಿನಗಳನ್ನು ನೀಡಿದೆ. ಬರ ಹಿನ್ನೆಲೆಯಲ್ಲಿ 50 ಮಾನವ ದಿನಗಳನ್ನು ಹೆಚ್ಚಳ ಮಾಡಿ ಸಕಾಲದಲ್ಲಿ ಕಾರ್ಮಿಕರ ಕೂಲಿ ಪಾವತಿ ಮಾಡುವ ಹಣವನ್ನು ಬಿಡುಗಡೆ ಮಾಡಬೇಕು.
ಕುಡಿವ ನೀರು, ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ
ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ಹೋದರೆ 24 ಗಂಟೆಯೋಳಗೆ ಮತ್ತೊಂದು ಟ್ರಾನ್ಸ್‌ಫಾರ್ಮರ್‌ನ್ನು ರೈತರ ಬೇಡಿಕೆ ಅನುಗುಣವಾಗಿ ಕೊಡಲೇಬೇಕು ಎಂದು ಜೆಸ್ಕಾಂ ಸಹಾಯಕ ಎಂಜಿನಿಯರ್‌ ಚೇತನ್‌ ಅವರಿಗೆ ಶಾಸಕರು ತಾಕೀತು ಮಾಡಿದರು.
ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್‌ ಕೈ ಹಿಡಿದದ್ದು ಕರ್ನಾಟಕ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಜ್ಯದ ಜನತೆಗೆ ನೀಡಿದ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved