ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಪಮಾನ ಹೆಚ್ಚಳ: ಬಿಸಿಲಲ್ಲಿ ಅನಗತ್ಯ ಹೊರಗೆ ಹೋಗಬೇಡಿ
ಭಾರತ ಹವಾಮಾನ ಇಲಾಖೆಯು ಪ್ರಸ್ತಕ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಇದೆ ಎಂಬುದನ್ನು ಸೂಚಿಸುತ್ತದೆ.
ಸ್ವಾಭಿಮಾನದ ಹೋರಾಟಕ್ಕೆ ಮುಂದಾಗಿದ್ದೇನೆ: ವಿನಯಕುಮಾರ
ಜಿಲ್ಲೆಯಲ್ಲಿ ಎರಡು ಪ್ರಬಲ ಕುಟುಂಬಗಳ ಸರ್ವಾಧಿಕಾರದ ಧೋರಣೆಗಳಿಂದ ಇತರೆ ಸಮುದಾಯದ ಜನರಿಗೆ ಆವಕಾಶಗಳು ಸಿಗುತ್ತಿಲ್ಲ.
ಹರಪನಹಳ್ಳಿ ತಾಲೂಕಲ್ಲಿ ಗರಿಗೆದರದ ಲೋಕಸಮರ
ಚುರುಕುಗೊಳ್ಳದ ಚುನಾವಣಾ ಚಟುವಟಿಕೆ: ಈ ಹಿಂದೆ ಬಿಜೆಪಿಯವರು ಗೊಂದಲದ ಮಂಡಲ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಾಡಿದ ನಂತರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಜರುಗಿತು.
ಹೊಸಪೇಟೆಯಲ್ಲಿ ಮತದಾನ ಜಾಗೃತಿ ಜಾಥಾ
ಅಂಗವಿಕಲರ ಜಾಥಾದಿಂದ ನಗರ ನಿವಾಸಿಗಳಲ್ಲಿ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಲು ಪ್ರೇರಣೆ ನೀಡುತ್ತದೆ.
ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಬವಣೆ
ಕೆರೆ, ಹಳ್ಳ, ಕೊಳ್ಳಗಳು ಬತ್ತಿ ಹೋಗಿರುವುದರಿಂದ ಅಂತರ್ಜಲ ಮಟ್ಟ ಕೂಡಾ ಕುಸಿದಿದೆ. ಹಾಗಾಗಿ ಈಗ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆ ಮಾಡುವ ಸ್ಥಿತಿ ಬಂದೊದಗಿದೆ.
ಕೌದಿ ನಾಟಕದ ಏಕವ್ಯಕ್ತಿ ರಂಗ ಪ್ರಯೋಗ ಅನಾವರಣ
ಆಧುನಿಕ ಕಾಲದಲ್ಲಿ ಹತ್ತಿಬಟ್ಟೆ ಬಳಕೆ ಕಡಿಮೆಯಾಗಿದ್ದರ ಪರಿಣಾಮವಾಗಿ ಕೌದಿಯ ಪ್ರಾಮುಖ್ಯತೆಯು ಇಲ್ಲವಾಗುತ್ತಿದೆ.
ಮರಿಯಮ್ಮನಹಳ್ಳಿಯ ಜೋಡುರಥ ಕಾಮಗಾರಿ ವೀಕ್ಷಿಸಿದ ಡಿಸಿ
ಮರಿಯಮ್ಮನಹಳ್ಳಿಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿ ನೂತನ ಜೋಡಿ ರಥಗಳು ಉತ್ತರ ಕರ್ನಾಟಕದಲ್ಲಿ ಅತಿ ಎತ್ತರವಾದ ರಥಗಳಾಗಲಿವೆ.
ವಸತಿ ಶಾಲೆ ಮಕ್ಕಳಿಗಿಲ್ಲ ಸೋಪ್ ಕಿಟ್
ರಾಜ್ಯದ ಎಲ್ಲ ವಸತಿ ಶಾಲೆಗಳಿಗೆ ಆಹಾರ ಪೂರೈಕೆ ಸೇರಿದಂತೆ ಆಡಳಿತ ಎಲ್ಲವನ್ನೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಂಸ್ಥೆಯೇ ನೋಡಿಕೊಳ್ಳುತ್ತಿದೆ.
ಹಂಪಿಯಲ್ಲಿ ವಿಜಯನಗರ ಕಾಲದ ಮತ್ತೊಂದು ಶಾಸನ ಪತ್ತೆ
ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಈ ಶಾಸನ ದೊರೆತಿದೆ.
ಮೂಲಸೌಲಭ್ಯ ವಂಚಿತ ಹರಪನಹಳ್ಳಿ ತಾಲೂಕು ಕ್ರೀಡಾಂಗಣ
ಖೋಖೋ, ಇತರೆ ಕ್ರೀಡೆಗಳಲ್ಲಿ ಇಲ್ಲಿಯ ಕ್ರೀಡಾಪಟುಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ತರಬೇತಿ ಪಡೆದಿದ್ದ ತಾಲೂಕು ಕ್ರೀಡಾಂಗಣ ಈಚೆಗೆ ಮೂಲಸೌಕರ್ಯದಿಂದ ವಂಚಿತಗೊಂಡಿದೆ.
< previous
1
...
245
246
247
248
249
250
251
252
253
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ