• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಪೇಟೆಯಲ್ಲಿ 405 ಅಡಿ ಎತ್ತರದಲ್ಲಿ ಹಾರಾಡಿದ ತಿರಂಗಾ
ಹೊಸಪೇಟೆ ನಗರದ ಹೃದಯ ಭಾಗದಲ್ಲಿರುವ ಈ ಧ್ವಜಸ್ತಂಭ 405 ಅಡಿ ಎತ್ತರದಲ್ಲಿದೆ. ದೇಶದ ವಾಘಾ ಗಡಿಯಲ್ಲಿ 418 ಅಡಿ ಎತ್ತರದ ಧ್ವಜ ಸ್ತಂಭ ಇದ್ದು, ಬೆಳಗಾವಿಯಲ್ಲಿ 360 ಅಡಿ ಎತ್ತರದ ಧ್ವಜ ಸ್ತಂಭ ಇದೆ.
ಹಂಪಿಯಲ್ಲಿ ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಪಿನ ಜಾಗೃತಿ
ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದರು.
ಭಾರತದ ಸಂವಿಧಾನಕ್ಕೆ ವಿಶ್ವಮಾನ್ಯತೆ: ತಹಸೀಲ್ದಾರ್‌ ಅಮರೇಶ್‌
ರಾಷ್ಟ್ರದ ಹಿರಿಯರ ತ್ಯಾಗ ಬಲಿದಾನಗಳು ಅಭಿವೃದ್ಧಿಯಲ್ಲಿ ಸಾಧನೆ ಮಾಡುವ ಮೂಲಕ ಸಾರ್ಥಕತೆ ತೋರಬೇಕು. ಅದುವೆ ಪ್ರಜಾರಾಜ್ಯೋತ್ಸವಕ್ಕೆ ಕೊಡುವ ದೊಡ್ಡ ಕೊಡುಗೆ ಎಂದು ತಹಸೀಲ್ದಾರ್ ಅಮರೇಶ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಕೆಡಿಪಿ ಸಭೆ: ಸಚಿವ ಜಮೀರ್
ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.
ಶೆಟ್ಟರ್ ಬಿಜೆಪಿಗೆ ಹೋಗಿದ್ದು ಬಹಳ ನೋವಾಗಿದೆ: ಜಮೀರ್ ಅಹಮದ್ ಖಾನ್
ಶೆಟ್ಟರ್ ಸೋತ ಬಳಿಕವೂ ಪಕ್ಷ ಅವರನ್ನು ಎಂಎಲ್‌ಸಿ ಮಾಡಿತು. ಎಂಎಲ್‌ಸಿ ಮಾಡಿ ಮೂರು ತಿಂಗಳು ಕಳೆದಿಲ್ಲ, ರಾಜೀನಾಮೆ ಕೊಟ್ಟಿದ್ದಾರೆ. ಅವರು ಪಕ್ಷ ಬಿಟ್ಟಿದ್ದು, ವೈಯಕ್ತಿಕವಾಗಿ ನನಗೆ ನೋವು ತಂದಿದೆ ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.
ಗತವೈಭವ ಮರುಕಳಿಸುವಂತೆ ಹಂಪಿ ಉತ್ಸವ ಆಚರಣೆ: ಸಚಿವ ಜಮೀರ್
ಈ ಬಾರಿ ಉತ್ಸವದಲ್ಲಿ ನಾಲ್ಕು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ.
ದೇಶದ ಪ್ರಗತಿಗೆ ಎನ್‌ಎಸ್‌ಎಸ್‌ ಪಾತ್ರ ಬಹುಮುಖ್ಯ: ಮಲ್ಲಿಕಾರ್ಜುನಸ್ವಾಮಿ
ವಿದ್ಯಾರ್ಥಿಗಳ ಜೀವನ ದೋಣಿ ಇದ್ದಂತೆ. ನೀವು ಇಂತಹ ಸಂದರ್ಭ ಹಾಳು ಮಾಡಿಕೊಳ್ಳದೇ ಚೆನ್ನಾಗಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು.
ಪುರಸಭೆ ಸದಸ್ಯರನ್ನು ದೂರವಿಟ್ಟು ವಸತಿ ನಿವೇಶನ ಪಟ್ಟಿ: ಮರಿರಾಮಪ್ಪ
ವಸತಿ ನಿವೇಶನ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸದಿದ್ದರೆ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಮಾಸಾಂತ್ಯದೊಳಗೆ ಕನ್ನಡ ವಿವಿಗೆ ₹5 ಕೋಟಿ ಅನುದಾನ: ಸಚಿವ ಜಮೀರ್‌
ಕನ್ನಡ ವಿವಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈ ಹಿಂದೆ ಬರಬೇಕಾಗಿದ್ದ ಬಾಕಿ ₹10 ಕೋಟಿ ಕೊಡಿಸಲು ಪ್ರಯತ್ನಿಸುವೆ ಎಂದು ಸಚಿವರು ಭರವಸೆ ನೀಡಿದರು.
ಆಶ್ರಯ ಕಾಲನಿ ನಿವಾಸಿಗಳಿಗೆ ಪಟ್ಟಾ ನೀಡಿ: ಸಚಿವ ಜಮೀರ್‌
ವಿವಿಧ ಗ್ರಾಮಗಳಿಂದ ಅಹವಾಲುಗಳನ್ನು ಹೊತ್ತು ಜನರು ಸಾಲಾಗಿ ವೇದಿಕೆಗೆ ಬಂದು ಸಚಿವರಿಗೆ ಅಹವಾಲು ಸಲ್ಲಿಸಿದರು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved