• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ತಿಂಗಳು ವೇತನ ನೀಡಲು ಒತ್ತಾಯ
ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆಯಾಗುತ್ತಿದೆ. ಈಗಾಗಲೆ ಕೆಲ ವಿವಿಗಳು ಪರೀಕ್ಷೆ ವೇಳಾಪಟ್ಟಿ ಬಿಡುಗಡೆಗೊಳಿಸಿವೆ. ಈ ಹಿನ್ನೆಲೆಯಲ್ಲಿ ತರಗತಿಗಳು ನಡೆಯುವುದು ವಿದ್ಯಾರ್ಥಿಗಳ ತೀವ್ರ ಅಗತ್ಯವಾಗಿದೆ.
ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸಂಗೊಳ್ಳಿ ರಾಯಣ್ಣ
ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣ ಈಸ್ಟ್ ಇಂಡಿಯಾ ಕಂಪನಿ ವಿರುದ್ದ ಹೋರಾಟ ಮಾಡಿದ ಸಾಹಸಿಗ. ವಿಶೇಷ ಯುದ್ಧ ಕೌಶಲಗಳನ್ನು ನಾಡಿಗೆ ಪರಿಚಯಿಸಿದ ಹಿರಿಮೆ ಸಂಗೊಳ್ಳಿ ರಾಯಣ್ಣ ಅವರದ್ದಾಗಿದೆ.
ಹಾಲಿನ ದರ ಏರಿಕೆಗೆ ಸಿಎಂ ಸೂಚನೆ ನೀಡಿಲ್ಲ: ಭೀಮಾನಾಯ್ಕ
ಜನವರಿಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ ಇಲ್ಲ. ಈಗ ನಾಲ್ಕೈದು ತಿಂಗಳ ಹಿಂದೆ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ ಏರಿಕೆ ಬಗ್ಗೆ ಇನ್ನೂ ಸೂಚನೆ ನೀಡಿಲ್ಲ.
ಹಾಲಿನ ದರ ಏರಿಕೆಗೆ ಸಿಎಂ ಸೂಚನೆ ನೀಡಿಲ್ಲ: ಭೀಮಾನಾಯ್ಕ
ಜನವರಿಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ ಇಲ್ಲ. ಈಗ ನಾಲ್ಕೈದು ತಿಂಗಳ ಹಿಂದೆ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ ಏರಿಕೆ ಬಗ್ಗೆ ಇನ್ನೂ ಸೂಚನೆ ನೀಡಿಲ್ಲ.
ಬಿಡಿಸಿಸಿ ಬ್ಯಾಂಕ್‌: ಆನಂದ ಸಿಂಗ್ ಬಣಕ್ಕೆ ಅಧ್ಯಕ್ಷ ಪಟ್ಟ
ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಆನಂದ ಸಿಂಗ್ ಬಣದ ಕೆ. ತಿಪ್ಪೇಸ್ವಾಮಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ ಬಣದ ಐ. ದಾರುಕೇಶ್ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆ ಜಾರಿಗೆ ಒತ್ತಾಯ
ಎರಡನೇ ಹಂತದ ನೀರಾವರಿ ಯೋಜನೆಗೆ ಅನುದಾನ ನೀಡಿದರೆ ತಂಬ್ರಹಳ್ಳಿ ಭಾಗದ ರೈತರ ಬದುಕು ಹಸನಾಗುತ್ತದೆ. ಜಿಲ್ಲೆಯ ಡಿಎಂಎಫ್ ಅನುದಾನದಲ್ಲಿ ಏತ ನೀರಾವರಿ ಯೋಜನೆಗೆ ಅನುದಾನವನ್ನು ನೀಡಿ, ರೈತರ ಹೊಲಗಳಿಗೆ ನೀರುಣಿಸಬೇಕು
ಕೊಟ್ಟೂರಲ್ಲಿ ವಿದ್ಯುತ್‌ ಉಪವಿಭಾಗ ಕಚೇರಿ ಸ್ಥಾಪನೆ ಶೀಘ್ರ ಸಾಕಾರ?
ಕೊಟ್ಟೂರಿನಲ್ಲಿ ಹೊಸದಾಗಿ ವಿದ್ಯುತ್‌ ಉಪವಿಭಾಗ ರಚನೆ ಮಾಡುವ ಸಂಬಂಧ ಇದೀಗ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಸ್ತಾವನೆ ಮೂಲಕ ಸೂಕ್ತ ಕ್ರಮಕ್ಕೆ ಸೂಚಿಸಿ ಹಗರಿಬೊಮ್ಮನಹಳ್ಳಿ ವಿಭಾಗಕ್ಕೆ ಪತ್ರ ಬರೆದಿದ್ದಾರೆ.
ಎಸ್ಸಿ, ಎಸ್ಟಿ ಅಲೆಮಾರಿಗಳ ಜಾಗಕ್ಕೆ ಹಕ್ಕುಪತ್ರ ವಿತರಣೆಗೆ ಒತ್ತಾಯ
ರಾಮ, ಲಕ್ಷ್ಮಣ, ಆಂಜನೇಯ, ಕೃಷ್ಣಾರ್ಜುನರಂತೆ ವೇಷಧರಿಸಿ ಉಪಜೀವನ ನಡೆಸುತ್ತಿದ್ದಾರೆ. ಇನ್ನೂ ಇವರು ನೆಲೆ ಕಾಣದೇ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉ.ಕ. ಕಷ್ಟ-ನಷ್ಟಗಳನ್ನು ಬಿಚ್ಚಿಟ್ಟ ನಾಡಗೌಡ
ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಬೆಳಗಾವಿಯಲ್ಲಿ ನಡೆದ ಶುಕ್ರವಾರ ಕೊನೆ ದಿನದ ವಿಧಾನಸಭಾ ಚಳಿಗಾಲ ಅಧಿವೇಶನದಲ್ಲಿ ಮಾತನಾಡಿ ಗಮನಸೆಳೆದರು. ಹಲವಾರು ವಿಷಯಗಳ ಕುರಿತು ಎಳೆಎಳೆಯಾಗಿ ಬಿಡಿಸಿಟ್ಟರು.
ಬೇಡಿಕೆ ಈಡೇರಿಕೆಗೆ ಅಂಚೆ ನೌಕರರ ಅನಿರ್ದಿಷ್ಟ ಮುಷ್ಕರ
ನೌಕರರ ಪಿಂಚಣಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ 12 24, ಮತ್ತು 36 ವರ್ಷಗಳ ಸೇವೆ ಸಲ್ಲಿಸಿದ ಜಿಡಿಎಸ್ ನೌಕರರಿಗೆ ವಿಶೇಷ ಭತ್ಯೆ ನೀಡಬೇಕು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved