ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೂದ್ರರಿಗೆ ಮೊದಲು ಶಿಕ್ಷಣದ ಹಕ್ಕಿರಲಿಲ್ಲ: ಮೋಹನ್ ರಾಜ್
ಭಾರತದಲ್ಲಿ ಮೊದಲು ಶಿಕ್ಷಣ ಕೇವಲ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರಿಗೆ ಮಾತ್ರ ಮೀಸಲಿತ್ತು. ಆ ಕಾಲಘಟ್ಟದಲ್ಲಿ ಶೂದ್ರರಿಗೆ ಶಿಕ್ಷಣದ ಹಕ್ಕು ಇರಲಿಲ್ಲ.
ಮಲ್ಲಿಗೆ ನಾಡಿನಲ್ಲಿ ಚೆಂಡು ಹೂವಿನ ದರ್ಬಾರ್!
ಮಲ್ಲಿಗೆ ನಾಡು ಹೂವಿನಹಡಗಲಿ ತಾಲೂಕಿನಲ್ಲಿ ಚೆಂಡು ಹೂವು ಕೃಷಿಯತ್ತ ರೈತರು ಸಾಗಿದ್ದಾರೆ. ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ಹಿನ್ನೆಲೆ ಬೆಳೆಗಾರರು ನಷ್ಟದಿಂದ ಪಾರಾಗಿದ್ದಾರೆ.
ಹಳ್ಳಕ್ಕೆ ಬಿದ್ದ ಖಾಸಗಿ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆ ಮೇಲಿಂದ ಹಳ್ಳಕ್ಕೆ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ತಾಲೂಕಿನ ಅಣಜಿಗೆರೆ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ವಿಸ್ಮಯ ಹುಟ್ಟಿಸುವ ನೈಸರ್ಗಿಕ ಅಣಬೆಗಳು
ಈಗ ಅಣಬೆಗಳ ಸೀಜನ್. ನೈಸರ್ಗಿಕವಾಗಿ ನೂರಾರು ಜಾತಿಯ ಅಣಬೆಗಳು ಮಳೆಗಾಲದ ಈ ದಿನಗಳಲ್ಲಿ ತ್ಯಾಜ್ಯ ವಸ್ತುಗಳ ಮೇಲೆ ಕಾಣುತ್ತವೆ.
ಶೇ.೧ರಷ್ಟು ಮೀಸಲಾತಿಗೆ ಒತ್ತಾಯಿಸಿ ಅಲೆಮಾರಿಗಳ ಪ್ರತಿಭಟನೆ
ರಾಜ್ಯದಲ್ಲಿನ ೪೯ ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಗುರುತಿಸಿ ಶೇ.೧ರಷ್ಟು ಪಾಲು ನೀಡುವಂತೆ ಒತ್ತಾಯಿಸಿ ರಾಜ್ಯ ಅಸ್ಪೃಶ್ಯ ಅಲೆಮಾರಿಗಳ ಐಕ್ಯ ಸಂಘಟನೆ ಪದಾಧಿಕಾರಿಗಳು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮೀಣ ಪ್ರದೇಶಗಳಿಗೆ ಬರಲು ವೈದ್ಯರ ಹಿಂದೇಟು: ಡಿಸಿ ಬೇಸರ
ಗ್ರಾಮೀಣ ಪ್ರದೇಶಗಳಿಗೆ ವೈದ್ಯರು ಬರಲು ಹಿಂದೇಟು ಹಾಕುತ್ತಿದ್ದಾರೆ. ₹೧.೪೦ ಲಕ್ಷ ಸಂಬಳ ಕೊಡುತ್ತೇವೆ ಎಂದರೂ ಕೂಡ ವೈದ್ಯರು ಇಲ್ಲಿ ಕೆಲಸ ಮಾಡಲು ಹಿಂಜರಿಯುತ್ತಿದ್ದಾರೆ.
ಗಲ್ಲಿ ಗಲ್ಲಿಗಳಲ್ಲಿ ಜೋಕುಮಾರಸ್ವಾಮಿ ಸಂಚಾರ
ಗಣೇಶನ ವಿಸರ್ಜನೆಯಾದ ನಂತರ ಮರುದಿನ ಆರಂಭವಾಗುವ ಜೋಕುಮಾರಸ್ವಾಮಿ ಹಬ್ಬದ ಆಚರಣೆಯು ಈಗಾಗಲೇ ಪಟ್ಟಣ ಸೇರಿದಂತೆ ಹೋಬಳಿಯ ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡಿದೆ.
ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿ ನೀಡಲು ಆಗ್ರಹಿಸಿ ಪ್ರತಿಭಟನೆ
ಇಲ್ಲಿನ ಪರಿಶಿಷ್ಟ ಜಾತಿ, ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ವಂಚಿತ ಹೋರಾಟ ಸಮಿತಿ, ತಾಲೂಕು ಘಟಕದಿಂದ ನ್ಯಾ.ನಾಗಮೋಹನ್ ದಾಸ್ ಶಿಫಾರಸ್ಸಿನಂತೆ, ಶೇ.1ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ವಿಜಯನಗರ ಜಿಲ್ಲೆಯಲ್ಲಿ 666 ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ
ವಿಜಯನಗರ ಜಿಲ್ಲೆಯಲ್ಲಿ ಐದನೇ ದಿನವಾದ ಭಾನುವಾರ ಸಡಗರ-ಸಂಭ್ರಮದಿಂದ ಗಣೇಶ ವಿಸರ್ಜನೆ ನೆರವೇರಿಸಲಾಯಿತು.
ಸಮಾಜದ ಸ್ವಾಸ್ಥ ರಕ್ಷಣೆಗೆ ಯುವಕ ಪಾತ್ರ ಮಹತ್ವದ್ದು: ಉಜ್ಜಯನಿ ಶ್ರೀ
ಸಮಾಜದ ಸ್ವಾಸ್ಥ ಕಾಪಾಡುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ.
< previous
1
...
21
22
23
24
25
26
27
28
29
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ