• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಗೆ ಪ್ರಸ್ತಾವನೆ: ಸಂಸದ ತುಕಾರಾಂ
ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಬಳಿ ಪ್ರಸ್ತಾವನೆ ಸಲ್ಲಿಸುವ ಸಂಬಂಧ ಶೀಘ್ರ ನಿಯೋಗ ತೆರಳಲು ನಿರ್ಧರಿಸಿದ್ದೇವೆ.
ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಮುಖ್ಯ: ನ್ಯಾ. ಪ್ರಶಾಂತ್ ನಾಗಲಾಪುರ
ದುಶ್ಚಟಗಳಿಗೆ ದಾಸರಾಗುವ ಮುನ್ನ ನಿಮ್ಮ ಜೀವ ಮತ್ತು ಜೀವನದ ಮೌಲ್ಯ ಅರಿತರೇ ತಂಬಾಕು ಉತ್ಪನ್ನಗಳಿಂದ ದೂರವಿರಲು ಸಾಧ್ಯ.
ವಿಜಯನಗರ ಶೇ.86ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ: ಜಿಲ್ಲಾಧಿಕಾರಿ ದಿವಾಕರ
ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದಿದೆ.
ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ರಚನೆ ಅಗತ್ಯವಿದೆ: ಚೇತನ ಅಹಿಂಸಾ
ಸಮ ಸಮಾಜ ನಿರ್ಮಾಣಕ್ಕೆ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ರಚನೆ ಅಗತ್ಯವಾಗಿದೆ.
ತುಂಗಭದ್ರಾ ಜಲಾಶಯದ 32 ಗೇಟ್‌ಗಳ ನಿರ್ಮಾಣದ ಹೊಣೆ ಯಾರಿಗೆ?
ತುಂಗಭದ್ರಾ ಜಲಾಶಯದ 32 ಕ್ರಸ್ಟ್‌ಗೇಟ್‌ಗಳ ಬದಲಾವಣೆ ಕಾಮಗಾರಿಗೆ ಮರು ಟೆಂಡರ್‌ನಲ್ಲಿ ನಾಲ್ಕು ಕಂಪನಿಗಳು ಅರ್ಜಿ ಸಲ್ಲಿಸಿದ್ದು, ಈಗ ಈ ಅರ್ಜಿಗಳನ್ನು ತುಂಗಭದ್ರಾ ಮಂಡಳಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಇ-ಟೆಂಡರ್‌ ಯಾರಿಗೆ ಆಗಿದೆ ಎಂದು ತಿಳಿಯಲಿದೆ.
ಜನೌಷಧ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಲು ಬಿಜೆಪಿ ಒತ್ತಾಯ
ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ಹೊರಡಿಸಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಉಪವಿಭಾಗ ಮಟ್ಟದ ಸರ್ಕಾರಿ ಆಸ್ಪತ್ರೆ ಎದುರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ಕಮಲ ಹಾಸನ್‌ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ
ಕನ್ನಡ ಭಾಷೆ ಕುರಿತು ಹಗುರ ಹೇಳಿಕೆ ನೀಡಿದ ತಮಿಳು ಚಿತ್ರ ನಟ ಕಮಲ್‌ ಹಾಸನ್‌ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ಹೊಸಪೇಟೆಯ ಪುನೀತ್‌ ರಾಜ್‌ಕುಮಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮೆಡಿಕಲ್‌ ಮಾಫಿಯಾಕ್ಕೆ ಮಣಿದ ರಾಜ್ಯ ಸರ್ಕಾರ: ಬಿಜೆಪಿ ಆರೋಪ
ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಪನಹಳ್ಳಿ ಬಿಜೆಪಿ ಮಂಡಲದಿಂದ ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ಪ್ರತಿಭಟನೆ ನಡೆಸಿದರು.
ಜೆಜೆಎಂ ಅರೆಬರೆ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಕೇಸ್‌ ದಾಖಲು
ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿಯಲ್ಲಿ ಪ್ರತಿ ಮನೆಗೂ ನಳ ಹಾಕುವ ಕಾಮಗಾರಿ ಅರೆಬರೆ ಮಾಡಿರುವ ಗುತ್ತಿಗೆದಾರರ ವಿರುದ್ಧ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೂವಿನಹಡಗಲಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಅಂಬೇಡ್ಕರ್‌ ಸನಗುಂದ ತಿಳಿಸಿದ್ದಾರೆ.
ವಾಡಿಕೆಗಿಂತ ಅಧಿಕ ಮಳೆ, ಕೃಷಿ ಚಟುವಟಿಕೆ ಚುರುಕು
ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮುಂಗಾರು ಪೂರ್ವ ಮಳೆಯಿಂದ ರೈತರು ಸಂತಸಗೊಂಡು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved