• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಪರ್ಕ ಕೊಂಡಿ ಕಳಚಿ ಬೀಳುವ ಕಾಲ ಸನ್ನಿಹಿತ!
ದೇಶದ ನಾನಾ ಕಡೆಗಳಲ್ಲಿ ಸೇತುವೆಗಳು ನಿರ್ವಹಣೆ ಕೊರತೆ, ಕಳಪೆ ಕಾಮಗಾರಿ ಸೇರಿದಂತೆ ಇತರ ಕಾರಣಗಳಿಗಾಗಿ ಕಳಚಿ ಬೀಳುತ್ತಿವೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಬಳಿ ನಿರ್ಮಾಣಗೊಂಡಿರುವ ಸೇತುವೆ ಸ್ಥಿತಿ ಕೂಡಾ ಭಿನ್ನವಾಗಿಲ್ಲ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ
ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಕೊಟ್ಟಂತೆ ₹10 ಸಾವಿರ ಗೌರವ ಧನ ಖಾತ್ರಿ ಮಾಡಿ ಆದೇಶ ನೀಡಬೇಕು.
ಅರ್ಜಿ ಸಲ್ಲಿಸಿದ್ದ ಬಡವರಿಗೆ ನಿವೇಶನ ನೀಡಲು ಸಿಪಿಎಂ ಆಗ್ರಹ
ನಗರ ವ್ಯಾಪ್ತಿಯ ಬಡವರು ನಿವೇಶನಕ್ಕಾಗಿ 2015ರಲ್ಲಿ ಸಲ್ಲಿಸಿದ್ದ 8000 ಅರ್ಜಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಮತ್ತು ಪ್ರಸ್ತುತ ಆನ್ ಲೈನ್ ತಂತ್ರಾಂಶಗಳ ಮೂಲಕ ಅರ್ಜಿ ಸಲ್ಲಿಸಲು ಜು. 15ರ ಗಡುವು ವಾಪಾಸ್ ಪಡೆದು ಅವಧಿ ವಿಸ್ತರಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್‌ ಪಕ್ಷ ಮಾರ್ಕ್ಸ್ ವಾದಿ (ಸಿಪಿಎಂ) ಹೊಸಪೇಟೆ ತಾಲೂಕು ಸಮಿತಿಯಿಂದ ನಗರಸಭೆ ಪೌರಾಯುಕ್ತ ಸಿ. ಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಶಾಲಾ ಮಕ್ಕಳಿಗೆ ಕಡ್ಡಾಯವಾಗಿ ಮೊಟ್ಟೆ ವಿತರಿಸಿ: ಎಂ.ಪಿ. ಲತಾ ಮಲ್ಲಿಕಾರ್ಜುನ್
ಸರ್ಕಾರದ ನಿಯಮದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಕಡ್ಡಾಯವಾಗಿ ಬೇಯಿಸಿದ ಮೊಟ್ಟೆಯನ್ನು ವಿತರಿಸಬೇಕು.
ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆಗೆ ಒತ್ತಾಯ
ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನ ಮತ್ತು ಕನ್ನಡ ಶಾಲೆಗಳ ರಕ್ಷಣೆಗೆ ವಿಧಿಸಿದ ಷರತ್ತು ಸಡಿಲಗೊಳಿಸುವ ಜತೆಗೆ ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿದರು.
ಹೆಚ್ಚು ಮಕ್ಕಳ ಪಡೆಯುವುದಕ್ಕಿಂತ ಜೀವನ ಮಟ್ಟ ಹೆಚ್ಚಿಸಿಕೊಳ್ಳಿ: ಡಾ. ದತ್ತಾತ್ರೇಯ ಪೀಸೆ
ದೇಶಾದ್ಯಂತ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ಸವಾಲಿನ ಕೆಲಸವಾಗಿದೆ.
ಮೀನುಗಾರಿಕೆ ಅತ್ಯಂತ ಸುಲಭದಾಯಕ ಕೃಷಿ ಕ್ಷೇತ್ರ: ಮಲ್ಲೇಶ
ಮೀನಿನಲ್ಲಿ ಸಾಕಷ್ಟು ಔಷಧಿಯ ಗುಣಗಳು ಇದ್ದು ಮಾನವನ ದೇಹದ ಪ್ರಮುಖ ಅಂಗಾಗಳ ಬೆಳವಣಿಗೆ ಮತ್ತು ಪಿಟ್ಯುಟರಿ ಗ್ರಂಥಿ ಬಲವರ್ಧನೆಗೆ ಉಪಯುಕ್ತವಾಗಿದೆ.
ಶಕ್ತಿ ಯೋಜನೆಯಿಂದ ಸ್ತ್ರೀ ಸ್ವಾವಲಂಬಿ ಕನಸು ಸಾಕಾರ: ಶಾಸಕ ಎಚ್‌.ಆರ್‌. ಗವಿಯಪ್ಪ
ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ 500 ಕೋಟಿ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿರುವುದು ಸ್ತ್ರೀ ಸ್ವಾವಲಂಬಿ ಕನಸು ನನಸಾಗಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ.
ಗಡಿಭಾಗದ ಜನತೆಯ ಆರೋಗ್ಯ ಪರೀಕ್ಷಿಸಿದ ಶಾಸಕ
ಇಂದಿನ ಆರೋಗ್ಯ, ಜೀವನಶೈಲಿಯಿಂದ ಜನತೆಯ ಆರೋಗ್ಯ ದಿನೇ ದಿನೇ ಹದಗೆಡುತ್ತಿರುವುದರಿಂದ ಎಲ್ಲರೂ ದುಡಿಮೆಗಿಂತ ಮುಖ್ಯವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ

ಪ್ರಸಕ್ತ ಕಾಂಗ್ರೆಸ್‌ ಸರ್ಕಾರದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆಯ ವಿಚಾರಕ್ಕೆ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯ ಗೂಡಾರ್ಥದ ಮರು ವಿಶ್ಲೇಷಣೆ ಮತ್ತಷ್ಟು ಇಂಬು ನೀಡಿದಂತಿದೆ.

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved