• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲೆಡೆ ಶ್ರೀರಾಮನ ಜಪ, ಮನೆಮಾಡಿದ ಸಂಭ್ರಮ
ಗೌಳೇರ ಓಣಿಯಲ್ಲಿ ಬೃಹತ್ ಶ್ರೀರಾಮನ ದೇವರ ಕಟೌಟ್ ನಿಲ್ಲಿಸಿ ಅದಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಠದಕೇರಿಯಲ್ಲಿ ಸಹ ಶ್ರೀರಾಮ ದೇವರ ಸ್ಮರಣೆ ನಡೆಯಿತು.
ವಿಜಯನಗರ ವಾಸ್ತುಶಿಲ್ಪ ಶೈಲಿಯಲ್ಲಿ ಅರಳಲಿದೆ ಹಂಪಿ ಉತ್ಸವ ವೇದಿಕೆ
ಹಂಪಿ ಉತ್ಸವದ ಪ್ರಧಾನ ವೇದಿಕೆಯಲ್ಲಿ ವಿರೂಪಾಕ್ಷೇಶ್ವರ ದೇವಾಲಯದ ಗೋಪುರ ಅರಳಲಿದೆ. ಭವ್ಯ ವೇದಿಕೆಯಲ್ಲಿ ಗೋಪುರ ಆಕರ್ಷಣೆ ಕೇಂದ್ರವಾಗಲಿದೆ.
ರಾಜ್ಯದಲ್ಲಿ ಮೋದಿ ಅಲೆ ವ್ಯಾಪಕ: ಶ್ರೀರಾಮುಲು
ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.
ಎಲ್ಲೆಡೆ ಮೊಳಗಿದ ರಾಮೋತ್ಸವ ಸಂಭ್ರಮ
ಜಿಲ್ಲೆಯ ಶ್ರೀರಾಮ ದೇವಾಲಯ, ಆಂಜನೇಯ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ.
ಪೌರಾಣಿಕ ಹಂಪಿಯಲ್ಲಿದೆ ರಾಮಾಯಣದ ಕುರುಹು
ಹಂಪಿಯ ಮಾಲ್ಯವಂತ ರಘುನಾಥ ದೇವಾಲಯದ ಪ್ರದೇಶದಲ್ಲಿ ಶ್ರೀರಾಮಚಂದ್ರರು ಚಾತುರ್ಮಾಸ್ಯ ಆಚರಣೆ ಮಾಡಿದ್ದರು ಎಂಬ ಪ್ರತೀತಿ ಇದೆ.
ಮೋದಿ ರಾಮಮಂದಿರ ಉದ್ಘಾಟಿಸುವುದು ತಪ್ಪಲ್ಲ: ಶ್ರೀಶೈಲ ಶ್ರೀ
ದೇವಸ್ಥಾನ, ಮಂದಿರ ಮತ್ತಿತರ ಸ್ಥಳಗಳನ್ನು ನರೇಂದ್ರ ಮೋದಿ ಸೇರಿದಂತೆ ಇತರರು ಉದ್ಘಾಟಿಸಬಹುದು. ಇದರಲ್ಲಿ ಭೇದ ಎಣಿಸುವುದು ಸರಿಯಲ್ಲ.
ಬಸವಣ್ಣ ಸಾಂಸ್ಕೃತಿಕ ನಾಯಕ: ಕೊಟ್ಟೂರು ಶ್ರೀ ಹರ್ಷ
ವಿಶ್ವಗುರು ಬಸವೇಶ್ವರ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದು ಹರ್ಷ ತಂದಿದೆ ಎಂದು ಬಸವಲಿಂಗ ಶ್ರೀ ತಿಳಿಸಿದರು.
ಕಾಂತರಾಜ ವರದಿ ಜಾರಿಗೆ ಮುಂದಾಗಲಿ: ಹೊದಿಗೇರಿ ರಮೇಶ
ಚಿತ್ರದುರ್ಗದಲ್ಲಿ ಜ. 28ರಂದು ನಡೆಯುವ ಅಹಿಂದ ಸಮಾವೇಶ ಸ್ವಾಭಿಮಾನದ ಹೋರಾಟವಾಗಿದ್ದು, ಕಾಂತರಾಜ ವರದಿ ಜಾರಿಯಾಗಬೇಕು, ಅಂದಿನ ಸಮಾರಂಭ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು.
ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಕಾಂಗ್ರೆಸ್‌ನಿಂದ ಗೊಂದಲದ ನಿರ್ಣಯ
ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಗೊಂದಲಕಾರಿ ನಿರ್ಣಯ ತೆಗೆದುಕೊಂಡಿದೆ ಎಂದು ಬಿಜೆಪಿ ಮುಖಂಡ ಬಲ್ಲಾಹುಣಸಿ ರಾಮಣ್ಣ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ದಲಿತರನ್ನು ವೋಟು ಬ್ಯಾಂಕಾಗಿ ಬಳಸಿಕೊಂಡು, ಕೊನೆಗೆ ಉಂಡೇನಾಮ ಹಾಕಿದೆ ಎಂದು ಹೇಳಿದರು.
ಸರಯೂ ನದಿಯಲ್ಲಿ ಸ್ನಾನ ಮಾಡಿ ಮರಳು ತಂದೆವು
1992ರ ಡಿಸೆಂಬರ್‌ನಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗವಹಿಸಿದ್ದ ಹರಪನಹಳ್ಳಿಯ 13 ಕರಸೇವಕರು ತಮ್ಮ ಅನುಭವಗಳನ್ನು ರಾಮಮಂದರಿ ಉದ್ಘಾಟನೆ ಸಂದರ್ಭದಲ್ಲಿ ಸ್ಮರಿಸಿಕೊಂಡಿದ್ದಾರೆ.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved