ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಯ, ಬಸವ ಕಾಲುವೆ 12 ಟಿಎಂಸಿ ಮೀಸಲಿಡಿ
12 ಟಿಎಂಸಿ ನೀರನ್ನು ಮೊದಲೇ ತೆಗೆದಿರಿಸಿ ಆ ಬಳಿಕ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ತಮ್ಮ ಪಾಲಿನ ನೀರು ಪಡೆಯಬೇಕು ಎಂಬುದು ವಿಜಯನಗರ ಕಾಲದ ಕಾಲುವೆಗಳನ್ನು ಅವಲಂಬಿಸಿರುವ ರೈತರ ಒತ್ತಾಯ.
ಜೂಲಾಜಿಕಲ್ ಪಾರ್ಕ್ಗೆ ಮತ್ತೊಂದು ಜಿರಾಫೆ ಆಗಮನ
ಈ ಬಾರಿ ಹಂಪಿ ಉತ್ಸವ ಕಳೆಗಟ್ಟಿಸಲು ಜಿರಾಫೆ ಆಗಮನವಾಗಿದೆ. ಈ ಜೋಡಿ ಜಿರಾಫೆಗಳು ಈಗ ಮೃಗಾಲಯದಲ್ಲಿ ಆಕರ್ಷಣೆ ಕೇಂದ್ರವಾಗಿವೆ.
ಅಯೋಧ್ಯೆಗೆ 51 ಅಡಿ ಉದ್ದದ ಭಗವಾ ಧ್ವಜ
ಶಶಿಕಾಂತ ಸ್ಪಟಿಕ ಅವರು 2019ರಲ್ಲಿ ಅಯೋಧ್ಯೆಗೆ ಹೋಗಿದ್ದಾಗ ಭಗವಾಧ್ವಜ ತಯಾರಿಸಲು ಅನುಮತಿಯನ್ನು ರಾಮಮಂದಿರ ಟ್ರಸ್ಟ್ನವರಲ್ಲಿ ಕೋರಿದ್ದರು. ಟ್ರಸ್ಟ್ನವರು ಅನುಮತಿ ನೀಡಿದ್ದರು.
ಅಯೋಧ್ಯೆಯಲ್ಲಿ ಕನ್ನಡಿಗರ ಸಂಪೂರ್ಣ ರಾಮಾಯಣ ಪ್ರದರ್ಶನ
ಅಯೋಧ್ಯೆಯ ತುಳಸಿ ವನದಲ್ಲಿ ಜ. 15, 16 ಮತ್ತು 17ರಂದು ಸಂಪೂರ್ಣ ರಾಮಾಯಣ ಬಯಲಾಟ ಪ್ರದರ್ಶನವನ್ನು 16 ಕಲಾವಿದರು ನೀಡಿದ್ದಾರೆ. ಮೂರು ದಿನವೂ ಪ್ರೇಕ್ಷಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಈ ಪ್ರದರ್ಶನ ನೋಡಿದ್ದಾರೆ.
ಮಾಲವಿ ಗ್ರಾಮದಲ್ಲೇ ಮದ್ಯದಂಗಡಿ ಆರಂಭಿಸಲು ಒತ್ತಾಯ
ಮಾಲವಿಯಲ್ಲಿ ಮದ್ಯದಂಗಡಿ ಆರಂಭಿಸದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಹೋರಾಟ ನಿರತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿ ಎಚ್ಚರಿಸಿದರು.
ಮೈಲಾರಲಿಂಗೇಶ್ವರ ಜಾತ್ರೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ
ದೇವಸ್ಥಾನ ಸೇರಿದಂತೆ ಪರಿಷೆ ಸೇರುವ ಜಾಗ ಹಾಗೂ ನದಿ ತೀರದ ಪ್ರದೇಶದಲ್ಲಿ ವಿದ್ಯುತ್ ವ್ಯವಸ್ಥೆ ಮಾಡಬೇಕು.
ಹಂಪಿ ಉತ್ಸವಕ್ಕೆ ಸಿನಿ, ಸಂಗೀತ ಕಲಾವಿದರ ದಂಡು
ಈ ಬಾರಿಯ ಉತ್ಸವದಲ್ಲಿ ಚನಲಚಿತ್ರ ಗೀತೆಗಳ ರಸಮಂಜರಿಯೊಂದಿಗೆ ಸ್ಥಳೀಯ ಜಾನಪದ ಸೊಗಡಿನ ಗೀತೆಗಳಿಗೂ ಪ್ರಾಧ್ಯಾನ್ಯತೆ ನೀಡಲಾಗುವುದು.
ಗಮನ ಸೆಳೆಯುತ್ತಿರುವ ಹಂಪಿ ಉತ್ಸವದ ಲಾಂಛನ
ವಿಜಯನಗರ ಸಾಮ್ರಾಜ್ಯದ ಗತವೈಭವದ ಕಲೆ, ಸಾಹಿತ್ಯ, ಸಂಸ್ಕೃತಿ, ವಾಸ್ತುಶಿಲ್ಪವನ್ನು ಇಡೀ ಜಗತ್ತಿಗೆ ಉಣಬಡಿಸುವ ಹಂಪಿ ಉತ್ಸವದ ಲಾಂಛನವನ್ನು ಹೊಸಪೇಟೆ ಏಳುಕೇರಿ ಹುಡುಗ ದೀಪಕ್ ಬಾಣದ ತಮ್ಮ ಕುಂಚದಲ್ಲಿ ಲಾಂಛನ ಅರಳಿಸಿದ್ದಾರೆ.
ರಸ್ತೆಯಲ್ಲಿ ಕುರಿ ನಿಲ್ಲಿಸಿ ಸಂಸದರ ವಿರುದ್ಧ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರು ಅನಂತಕುಮಾರ್ ಹೆಗಡೆಯವರ ಪ್ರತಿಕೃತಿಯೊಂದಿಗೆ ಕುರಿಗಳೊಂದಿಗೆ ಆಗಮಿಸಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ಮೂಲಕ ಸಾಗಿ ಮದಕರಿ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಹೆಗಡೆಯವರ ವಿರುದ್ಧ ಘೋಷಣೆ ಕೂಗಲಾಯಿತು.
ಮನೆ ಬಾಗಿಲಿಗೆ ಆಡಳಿತವೇ ಜನತಾ ದರ್ಶನದ ಧ್ಯೇಯ: ಕೆ. ನೇಮರಾಜನಾಯ್ಕ
₹10 ಲಕ್ಷ ಮತ್ತು ₹2.50 ಲಕ್ಷ ವೆಚ್ಚದ ಒಆರ್ಎಸ್ ಕುಡಿಯುವ ನೀರನ ಟ್ಯಾಂಕ್ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
< previous
1
...
249
250
251
252
253
254
255
256
257
...
271
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್