• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಜಾರ ಟ್ರಸ್ಟ್, ನೌಕರರ ಸಂಘದಿಂದ ಹಿರಿಯ ನೌಕರರಿಗೆ ಸನ್ಮಾನ
ಬಂಜಾರ ಭಾಷಾ ಅಕಾಡೆಮಿಯ ನಿರ್ದೇಶಕ ಸಣ್ಣರಾಮ ನಾಯ್ಕ ಮಾತನಾಡಿ, ಹೊಸಪೇಟೆಯ ಬಂಜಾರ ಹಿಲ್ಸ್‌ ನಲ್ಲಿ ದೇವಸ್ಥಾನದ ಪ್ರಾರಂಭವಾಗಿದೆ.
ಶಾಂತಿ-ಸುವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ
ಕೂಡ್ಲಿಗಿ ಕ್ಷೇತ್ರದ 250 ಮತಗಟ್ಟೆಗಳು ಸೇರಿದಂತೆ ಜಿಲ್ಲಾ ಗಡಿಭಾಗದ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಅನುಸರಿಸುವ ಮೂಲಕ 4 ಚೆಕ್ ಪೋಸ್ಟ್ ತೆರೆಯಲಾಗಿದೆ. ಶಾಂತಿ ಸುವ್ಯವಸ್ಥೆಯ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ.
ಗಂಗಾಮತ ಸಮಾಜದವರಿಗೆ ರಾಜಕೀಯ ಪ್ರಜ್ಞೆ ಅಗತ್ಯ
ಗಂಗಾಮತ ಸಮಾಜ ಕಾಯಕ ಸಮಾಜವಾಗಿದೆ. ಶಿಕ್ಷಣದ ಕೊರತೆ ಇದೆ. ರಾಜಕೀಯ ಪ್ರಜ್ಞೆ ಇಲ್ಲ. ಶಿಕ್ಷಣವಂತರಾಗಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತರಾಗಬೇಕು.
ನಲ್ಲಾಪುರದಲ್ಲಿ ವಾಂತಿ ಭೇದಿ ಪ್ರಕರಣ 18 ಮಂದಿ ಅಸ್ವಸ್ಥ
ಆರೋಗ್ಯ ಇಲಾಖೆಯಿಂದ ಮನೆ, ಮನೆ ಸರ್ವೆ ಕೂಡ ನಡೆಸಲಾಗುತ್ತಿದೆ. ಒವರ್‌ಹೆಡ್‌ ಟ್ಯಾಂಕ್‌ ಸ್ವಚ್ಛಗೊಳಿಸದೇ ಇರುವುದು ಮತ್ತು ಪೈಪ್‌ಲೈನ್‌ಗಳಲ್ಲಿ ಕಲುಷಿತ ನೀರು ಸೇರಿರಬಹುದು ಎಂದು ಶಂಕಿಸಲಾಗಿದೆ.
ದೇಶದಲ್ಲಿ ಕಾಂಗ್ರೆಸ್ 50 ಸೀಟು ದಾಟಲ್ಲ: ಎಂಎಲ್‌ಸಿ ರವಿಕುಮಾರ
೧೦ ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನರಿಗೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ರಾಜ್ಯದಲ್ಲಿ ೨೮ ಕ್ಷೇತ್ರಗಳನ್ನು ಗೆಲ್ಲಬೇಕಿದೆ.
ರಂಗಿನಾಟಕ್ಕೆ ತುದಿಗಾಲಲ್ಲಿ ನಿಂತ ಮಕ್ಕಳು
ಬಹುತೇಕ ಓಣಿಯಲ್ಲಿ ಮಕ್ಕಳೇ ಕಾಮಣ್ಣನ ಮೂರ್ತಿ ಸಿದ್ಧಪಡಿಸಿ ಪ್ರತಿಷ್ಠಾಪಿಸುತ್ತಾರೆ. ಹಳೆಯ ಅಂಗಿ ಅಥವಾ ನಿಲುವಂಗಿ, ಪ್ಯಾಂಟ್‌ ತಂದು ಅದರಲ್ಲಿ ಒಣ ಬತ್ತದ ಹುಲ್ಲು ತುಂಬಿ, ಕಟ್ಟಿಗೆ ಸಿಕ್ಕಿಸಿ ಕಾಮನ ಮೂರ್ತಿ ಸಿದ್ಧಪಡಿಸುತ್ತಾರೆ.
ಬಿಜೆಪಿಗೆ ರೆಡ್ಡಿ ಕರೆತರುವ ಪ್ರಯತ್ನ ನಡೆಯುತ್ತಿದೆ: ರವಿಕುಮಾರ
ಕೆ.ಎಸ್‌. ಈಶ್ವರಪ್ಪ ಮನವೊಲಿಸುವ ಪ್ರಯತ್ನ ಮಾಡಲಾಗುವುದು. ಈಗಾಗಲೇ ಮಾಜಿ ಸಚಿವ ಮಾಧುಸ್ವಾಮಿ ಮತ್ತು ಸಂಸದ ಕರಡಿ ಸಂಗಣ್ಣ ಅವರ ಮನವೊಲಿಸಲಾಗಿದೆ.
ನನಗೆ ರಾಜಕೀಯ ಶಕ್ತಿ ತುಂಬಲು ಮತ ಕೊಡಿ: ಶ್ರೀರಾಮುಲು
ನನ್ನ 35 ವರ್ಷಗಳ ರಾಜಕೀಯ ಜೀವನದಲ್ಲಿ 8 ಬಾರಿ ಚುನಾವಣೆ ಎದುರಿಸಿ 6 ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ.
ತುಂಗಭದ್ರ ಜಲಾಶಯದಲ್ಲಿ ಮೀನಿಗೆ ಸಂಚಕಾರ
ಡ್ಯಾಂನಲ್ಲಿ ನೀರು ಕ್ಷೀಣವಾಗುತ್ತಿದ್ದಂತೆಯೇ ಹಿನ್ನೀರಿನ ಪ್ರದೇಶದಲ್ಲಿ ಮೀನುಗಾರಿಕೆ ಚುರುಕುಗೊಳ್ಳುತ್ತದೆ. ಮೀನುಗಾರರು ನದಿಯಲ್ಲಿ ಮೀನು ಹಿಡಿದು ದಡಕ್ಕೆ ತರುವಷ್ಟರಲ್ಲಿಯೇ ಮೀನುಗಳ ಪ್ರಾಣ ಇರುವುದಿಲ್ಲ.
ಜಿಂದಾಲ್‌ ಕಾರ್ಖಾನೆಗೆ ನೀರು ಹರಿಸುವುದನ್ನು ನಿಲ್ಲಿಸಿ
ತೀವ್ರ ಬರಗಾಲ ಬಂದು ಕುಡಿಯಲು ನೀರಿಲ್ಲದಿದ್ದರೂ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ಕಾರ್ಖಾನೆಗೆ ಪ್ರತಿದಿನ ಏಳು ಎಂಜಿಡಿ ನೀರನ್ನು ನಿರಂತರವಾಗಿ ಹರಿಸುತ್ತಿರುವುದು ಖಂಡನೀಯ.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 308
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved