ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಅನುದಾನವಿದ್ದರೂ ಕೊಟ್ಟೂರು ತಾಲೂಕು ಆಡಳಿತ ಭವನಕ್ಕೆ ಗ್ರಹಣ!
ತಾಲೂಕಿನಲ್ಲಿ ಕೇವಲ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯಾಲಯಗಳು ಕಾರ್ಯಾರಂಭವಾಗಿದ್ದು ಬಿಟ್ಟರೆ ಉಳಿದ ಇಲಾಖೆಗಳ 30 ಕಚೇರಿಗಳು ಇದುವರೆಗೂ ಆರಂಭಗೊಂಡಿಲ್ಲ
ವೀಕೆಂಡ್: ಹಂಪಿ ವೀಕ್ಷಣೆಗೆ 10 ಸಾವಿರ ಪ್ರವಾಸಿಗರು
ಕೊರೋನಾ ಇದ್ದರೂ ಹಂಪಿಯಲ್ಲಿ ಪ್ರವಾಸೋದ್ಯಮಕ್ಕೆ ಯಾವುದೇ ನಿರ್ಬಂಧ ಹಾಕಲಾಗಿಲ್ಲ. ಹಾಗಾಗಿ ಪ್ರವಾಸಿಗರು ಕೂಡ ಸಂತಸದಿಂದಲೇ ಆಗಮಿಸಿ ಹಂಪಿ ಸ್ಮಾರಕಗಳನ್ನು ವೀಕ್ಷಿಸುತ್ತಿದ್ದಾರೆ.
ಹೊಸಪೇಟೆಯಲ್ಲಿ ಹೊಸ ಸಕ್ಕರೆ ಕಾರ್ಖಾನೆ ಭೂಮಿಪೂಜೆ ಯಾವಾಗ?
ಹಂಪಿ ಉತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ ಕಾರ್ಖಾನೆ ಆರಂಭಿಸಲು ಭೂಮಿಪೂಜೆ ನೆರವೇರಿಸುವರೇ ಎಂಬ ಕುತೂಹಲ ಜನರಲ್ಲಿ ಮೂಡಿದೆ. ವಿಧಾನಸಭೆ ಚುನಾವಣೆ ವೇಳೆ ಅವರು ಭರವಸೆ ನೀಡಿದ್ದರು.
ಹಂಪಿಯಲ್ಲಿ ಶ್ರೀಗಂಧದ ಮರ ಕಳವು: ನಾಲ್ವರು ಆರೋಪಿಗಳ ಸೆರೆ
ಹಂಪಿ ಕಮಲ ಮಹಲ್ ಆವರಣದಲ್ಲಿರುವ ಶ್ರೀಗಂಧ ಮರಗಳನ್ನು 2023 ನ. 24ರಂದು ಕಳ್ಳತನ ಮಾಡಲಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಪೂರ್ಣ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ: ಉಗ್ರಪ್ಪ ಆರೋಪ
ಕೇಂದ್ರ ಸರ್ಕಾರ ಶ್ರೀರಾಮನನ್ನು ಅವಮಾನಿಸಿದೆ, ಅಯೋಧ್ಯೆಯಲ್ಲಿ ಅಪೂರ್ಣ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿದೆ. ರಾಮ ಮಂದಿರ ಹೆಸರಿನಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಬಾರದು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಕ್ಷೇಪಿಸಿದ್ದಾರೆ.
ಹಂಪಿ ಉತ್ಸವ ಸಿದ್ಧತೆ ಬಲು ಜೋರು
ಹಂಪಿ ಉತ್ಸವಕ್ಕೆ ಗಾಯತ್ರಿ ಪೀಠ ವೇದಿಕೆ, ಎದುರು ಬಸವಣ್ಣ ವೇದಿಕೆ, ವಿರೂಪಾಕ್ಷೇಶ್ವರ ದೇವಾಲಯ ಆವರಣ ವೇದಿಕೆ ಮತ್ತು ಸಾಸಿವೆಕಾಳು ಗಣಪತಿ ವೇದಿಕೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಹೊಣೆ
ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆಗಳು ಒಂದಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಮೊದಲು ಅರಿವು ಮೂಡಿಸುವ ಕಾರ್ಯ ಆಗಬೇಕು.
ಹರಪನಹಳ್ಳಿ: ಹೈಸ್ಕೂಲ್ ಕಲಿಕೆಗೆ ನಿತ್ಯ 4 ಕಿಮೀ ನಡಿಗೆ!
ಬಾಗಳಿಯಿಂದ ಕೋಡಿಹಳ್ಳಿ 4 ಕಿಮೀ ದೂರವಾದರೆ, ಶೃಂಗರತೋಟದಿಂದ ಬಾಗಳಿ 3 ಕಿಮೀ ದೂರದಲ್ಲಿದೆ. ಈ ಗ್ರಾಮದ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಶಾಲಾ ಸಮಯಕ್ಕಿಂತ 1 ಗಂಟೆಗೂ ಮುನ್ನವೇ ಶಾಲೆಗೆ ತೆರಳುತ್ತಾರೆ.
ಯುವಶಕ್ತಿ ದೇಶದ ಪ್ರಗತಿಗೆ ಶ್ರಮಿಸಲಿ: ಎಂ.ಎಸ್. ದಿವಾಕರ್
ದೇಶದ ಸರ್ವೋತೋಮುಖ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಬಹುಮುಖ್ಯ. ಹಾಗಾಗಿ ಯುವಕರು ಕೌಶಲ್ಯ ಬೆಳೆಸಿಕೊಂಡು, ದೇಶದ ಪ್ರಗತಿಗೆ ಕೈಜೋಡಿಸಬೇಕು. ಎ
ಎಲ್ಲ ಹೋಬಳಿಯಲ್ಲೂ ಸುಸಜ್ಜಿತ ಆಸ್ಪತ್ರೆಗೆ ಆದ್ಯತೆ: ಡಾ. ಎನ್.ಟಿ. ಶ್ರೀನಿವಾಸ್
ಕಾನಹೊಸಹಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಸಜ್ಜಿತವಾಗಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು.
< previous
1
...
251
252
253
254
255
256
257
258
259
...
271
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!