ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನಿಷ್ಠ ಬೆಂಬಲ ಬೆಲೆಯಲ್ಲಿ ರಾಗಿ, ಬಿಳಿಜೋಳ ಖರೀದಿ
ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ, ಬಿಳಿಜೋಳ ಖರೀದಿಸಲು ಜಿಲ್ಲೆಯ ಆರು ತಾಲೂಕುಗಳಲ್ಲಿ ಈಗಾಗಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಸರ್ಕಾರ ಆಯಾ ಬೆಳೆಗಳಿಗೆ ಪ್ರತಿ ಕ್ವಿಂಟಲ್ನಂತೆ ಬೆಲೆ ನಿಗದಿಪಡಿಸಿದೆ.
ಮಾದಕ ದ್ರವ್ಯ ಸೇವನೆ ದೇಶಕ್ಕೆ ಮಾರಕ
ದೇಶಕ್ಕೆ ಯುವಕರೇ ಆಸ್ತಿಯಾಗಿದ್ದಾರೆ. ಮಾದಕ ದ್ರವ್ಯ ಸೇವನೆ ಮಾಡಿದರೆ ಯುವಶಕ್ತಿಯನ್ನೇ ದೇಶ ಕಳೆದುಕೊಳ್ಳಲಿದೆ.
ಶಿಲ್ಪಕಲೆ ದೇಶದ ಸಂಸ್ಕೃತಿಯ ಪ್ರತೀಕ
ಶಿಲ್ಪಿಗಳು ದೇಶ ಹಾಗೂ ಈ ನಾಡಿನ ಸಂಸ್ಕೃತಿ, ರಾಜಕೀಯ, ಶೈಕ್ಷಣಿಕ ಮೂಲ ಪರಂಪರೆಗಳನ್ನು ಕಲೆ ಮತ್ತು ವಾಸ್ತುಶಿಲ್ಪದಲ್ಲಿ ಸೆರೆಹಿಡಿದಿಟ್ಟಿದ್ದಾರೆ. ಅಂತಹ ಶಿಲ್ಪಿಗಳಲ್ಲಿ ಅಮರಶಿಲ್ಪಿ ಜಕಣಾಚಾರಿಯವರು ಪ್ರಮುಖರಾಗಿದ್ದಾರೆ.
ದೇಶದ ಜನರಿಗೆ ಮೋದಿ ಅಭಿವೃದ್ಧಿ ಕಾರ್ಯಗಳೇ ಗ್ಯಾರಂಟಿ
ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ವಿಶ್ವದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಬರಲಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಗುಂಗಿನಲ್ಲಿದ್ದಾರೆ
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳ ಕೆಲಸಗಳು ಆಗುತ್ತಿಲ್ಲ. ರಾಜ್ಯದಲ್ಲಿ ಮಹಿಳೆಯರು, ಗರ್ಭಿಣಿಯರು, ಬಾಣಂತಿಯರಿದ್ದಾರೆ ಅವರ ಬಗ್ಗೆ ಕಾಳಜಿ ವಹಿಸಬೇಕು.
ಮಾಗಳ-ಕಲ್ಲಾಗನೂರು ಸೇತುವೆಗಾಗಿ ಎಂಥ ಹೋರಾಟಕ್ಕೂ ಸಿದ್ಧ-ಶಾಸಕ ಡಾ. ಚಂದ್ರು ಲಮಾಣಿ
ಮಾಗಳ-ಕಲ್ಲಾಗನೂರು ಸೇತುವೆ ಯೋಜನೆ ಬೇರೆಡೆ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿರುವ ಸ್ಥಳೀಯರು, ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಹೇಳಿದ್ದಾರೆ. ಯೋಜನೆ ಸ್ಥಳಾಂತರಕ್ಕೆ ಪತ್ರ ಬರೆದಿರುವ ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಂಡಿ ದುರುಗಮ್ಮ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ
ಹರಪಹನಳ್ಳಿ ತಾಲೂಕಿನ ಅರಸಿಕೇರಿಯಲ್ಲಿ ದಂಡಿ ದುರುಗಮ್ಮ ಜಾತ್ರೆ ಜ. 5ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಶಾಂತಿಸಭೆ ನಡೆಸಲಾಯಿತು. ಪ್ರಾಣಿಬಲಿ ನಿಷೇಧಿಸಿರುವ ಕುರಿತು ಮಾಹಿತಿ ನೀಡಲಾಯಿತು.
ಸ್ಟೀಲ್ ಉದ್ಯಮ ವಿಸ್ತರಣೆಗೆ ಗ್ರಾಮಸ್ಥರ ಒಪ್ಪಿಗೆ
ಲಕ್ಷ್ಮಿಪ್ರಿಯಾ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಉದ್ಯಮ ವಿಸ್ತರಣೆಗಾಗಿ ಬುಧವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಾರ್ವಜನಿಕ ಆಲಿಕೆ ಸಭೆ ನಡೆಯಿತು. ಉದ್ಯಮ ವಿಸ್ತರಣೆಗೆ ಬಹುತೇಕ ಗ್ರಾಮಸ್ಥರು ಸಹಮತ ಸೂಚಿಸಿದರು.
ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ ಮತ್ತಷ್ಟು ಭದ್ರ
ಹೂವಿನಿಂದ ವಿಶೇಷವಾಗಿ ಅಲಂಕೃತಗೊಂಡ ಅಯ್ಯಪ್ಪ ಸ್ವಾಮಿ ಮೂರ್ತಿ ಎದುರು ೬೫೦ ಮಾಲಾಧಾರಿಗಳು ಪೂಜೆ, ಭಜನೆ, ದೀಪಾರಾಧನೆ ನಡೆಸಿದರು
ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ ಮತ್ತಷ್ಟು ಭದ್ರ
ಹೂವಿನಿಂದ ವಿಶೇಷವಾಗಿ ಅಲಂಕೃತಗೊಂಡ ಅಯ್ಯಪ್ಪ ಸ್ವಾಮಿ ಮೂರ್ತಿ ಎದುರು ೬೫೦ ಮಾಲಾಧಾರಿಗಳು ಪೂಜೆ, ಭಜನೆ, ದೀಪಾರಾಧನೆ ನಡೆಸಿದರು
< previous
1
...
255
256
257
258
259
260
261
262
263
...
271
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ